ಕ್ರೈಂ ಸುದ್ದಿ:
ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ
ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ ಅಡಿಕೆ ವ್ಯಾಪಾರಿಯೊಬ್ಬ ರೈತರಿಂದ ಅಡಿಕೆ ಖರೀದಿ ಮಾಡಿ ತೂಕ ಮಾಡಿಕೊಂಡು ಹೋಗುವಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಿಡಿದು ಆ ವ್ಯಾಪಾರಿಗೆ ಬರೋಬ್ಬರಿ 20 ಲಕ್ಷ ರೂ.ದಂಡ ವಿಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಅಡಿಕೆ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಗೆ ಗ್ರಾಮ ಸಮಿತಿಯಿಂದ ಬರೋಬ್ಬರಿ 20 ಲಕ್ಷ ರೂ. ದಂಡ ವಿಧಿಸಿದೆ. ರೈತರ…
ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ
ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….
ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ
ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ ಹೊಸನಗರ : ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು ನಕಲಿ ಹಕ್ಕುಪತ್ರಗಳನ್ನು ಪತ್ತೆ ಹಚ್ಚಿದ್ದಾರೆ. ತಾಲೂಕಿನಲ್ಲೆಡೆ ನಕಲಿ ಹಕ್ಕುಪತ್ರಗಳ ಜಾಲ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬಗ್ಗೆ…
ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ
ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಶನಿವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 30ಕ್ಕೂ ಹೆಚ್ಚು…
RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು
RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಜಾತಿ ನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ದಾಖಲಾಗಿದ್ದು ದೂರು ನೀಡಿದ ಮಹಿಳೆ ಹಾಗೂ ಆತನ ಪತಿ ವಿರುದ್ದ ಹನಿಟ್ರ್ಯಾಪ್ ಪ್ರಕರಣವೂ ದಾಖಲಾಗಿದೆ. ಹೌದು.. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಎ ಎನ್…
ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ
ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….
ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ
ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ ಶಿವಮೊಗ್ಗ : ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಂ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ತಲೆಮರೆಸಿಕೊಂಡ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಸೆರೆ ಸಿಕ್ಕ ಆರೋಪಿಯನ್ನು ಅರೆನೆಲ್ಲಿ ಗ್ರಾಮದ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಈತನನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಅರವಿಂದ್ ಪಿ…
ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!??
ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!?? ರಿಪ್ಪನ್ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು ಈ ಘಟನೆಗೆ ಸಂಬಂಧಿಸಿದಂತೆ ಪತ್ನಿಯ ದೂರಿನಲ್ಲಿ ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ್ ಮತ್ತು ಸಬೀತಾ ದಂಪತಿಗಳ ನಡುವೆ ಕಳೆದ…
KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ
KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ ರಿಪ್ಪನ್ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ .. ಜಗಳ ವಿಕೋಪಕ್ಕೆ…