Headlines

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಆನ್ಲೈನ್ ಆಪ್ ನಂಬಿ ಹಣ…

Read More

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ…

Read More

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ,…

Read More

ಲಕ್ಷಾಂತರ ರೂ ಮೌಲ್ಯದ ಹಸುಗಳನ್ನು ಕಳ್ಳತನವೆಸಗಿದ್ದ ಆರೋಪಿಗಳು ಅರೆಸ್ಟ್

ಕಳುವಾಗಿದ್ದ 2.40 ಲಕ್ಷ ರೂ ಮೌಲ್ಯದ 4 ಹಸುಗಳನ್ನ ಪತ್ತೆ ಮಾಡುವಲ್ಲಿ ಶಿರಾಳಕೊಪ್ಪದ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು..!??? ದಿನಾಂಕಃ 09-08-2024  ರಂದು ರಾತ್ರಿ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದ ವಾಸಿ ಶ್ರೀ ಮೊಹಮದ್ ಆಲಿ ಖಾನ್, 34 ವರ್ಷ ರವರ ಫಾರಂ ಹೌಸ್ ನಲ್ಲಿದ್ದ 04 ಹಸುಗಳನ್ನು ಕಳುವು ಮಾಡಲಾಗಿತ್ತು.  ಬಿಎನ್ ಎಸ್ ಕಾಯ್ದೆ ಅಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಕಳುವಾದ ಮಾಲು ಹಾಗೂ ಮಾಲಿನ ಪತ್ತೆಗಾಗಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್…

Read More

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು ಹೊಸನಗರ : ನಾಯಿ ಕಚ್ಚಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೇರುಪುರ ಮೂಲದ ಸಂಗೀತಾ (38) ಮೃತ ದುರ್ಧೈವಿಯಾಗಿದ್ದಾರೆ ಕಳೆದ ಜುಲೈ 14ರಂದು ಇವರಿಗೆ ನಾಯಿ ಕಚ್ಚಿತ್ತು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದಿದ್ದರಿಂದ ರೇಬೀಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ‌. ನಂತರ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರೋಗ ಉಲ್ಬಣಗೊಂಡಿದ್ದರಿಂದ ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

Read More

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ ಅಂಗನವಾಡಿಯಲ್ಲಿ ಕಾರ್ಯನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ವ್ಯಕ್ತಿಯೊಬ್ಬ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬೈಲು ಗ್ರಾಮದ ಮಿನಿ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾರಾಮತಿ ಎಂಬವರು ಆ. 22ರಂದು ಕರ್ತವ್ಯ ನಿರತರಾಗಿದ್ದಾಗ ಸಂಜೆ 4 ಗಂಟೆ ಸುಮಾರಿಗೆ ನೀಲಿ ಬಣ್ಣದ ಜರ್ಕಿನ್ ಹಾಕಿಕೊಂಡು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವ ಅಂಗನವಾಡಿಗೆ ನುಗ್ಗಿ…

Read More

RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ

RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ ರಿಪ್ಪನ್‌ಪೇಟೆ : ಅಕ್ರಮವಾಗಿ ಗೋಮಾಂಸ ಸಾಗಿಸುತಿದ್ದ ಮೂವರು ಆರೋಪಿಗಳನ್ನು ಮಾಲು ಸಮೇತ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ ತೀರ್ಥಹಳ್ಳಿ ರಸ್ತೆಯ ಕಣಬಂದೂರು ರಸ್ತೆಯ ಬಳಿ ಪೊಲೀಸ್ ಸಿಬ್ಬಂದಿಗಳು ಗಸ್ತು ತಿರುಗುತಿದ್ದಾಗ ಪ್ಯಾಸೆಂಜರ್ ಆಟೋವೊಂದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಸುಮಾರು 19ಸಾವಿರ ರೂ ಮೌಲ್ಯದ 80 ಕೆ ಜಿ ದನದ ಮಾಂಸವಿರುವುದ ಕಂಡು ಬಂದಿದೆ. ಮಾಂಸವನ್ನು ಎಲ್ಲಿಂದ ತಂದಿರುವುದಾಗಿ ಆರೋಪಿಗಳನ್ನು  ವಿಚಾರಿಸಿದಾಗ ಗರ್ತಿಕೆರೆ…

Read More

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ…

Read More

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು ರಿಪ್ಪನ್‌ಪೇಟೆ: ಅಪ್ರಾಪ್ತಯ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪೋಕ್ಸ್‌ ಪ್ರಕರಣ ದಾಖಲಾಗಿದೆ. ಹರತಾಳು ಗ್ರಾಮದ ಉಮೇಶ ಆರೋಪಿಯಾಗಿದ್ದು, ಹುಂಚ ಸಮೀಪದ ಗ್ರಾಮವೊಂದರ ಅಪ್ರಾಪ್ತಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು ಕಳೆದ ಕೆಲದಿನಗಳಿಂದ ಹರತಾಳಿನ ಉಮೇಶನ ಮನೆಯಲ್ಲಿಯೇ ವಾಸವಿದ್ದಳು ಎನ್ನಲಾಗಿದೆ. ಅಪ್ರಾಪ್ತಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಪ್ರಾಪ್ತೆಯು…

Read More

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More