Headlines

ಕಾಡು ಪ್ರಾಣಿಗಳನ್ನು ಬೇಟೆಯಾಡುತಿದ್ದ ಆರೋಪಿಯ ಬಂಧನ – ಜಿಂಕೆ ಚರ್ಮ ಸಹಿತ ಬಂದೂಕು ವಶಕ್ಕೆ.!

ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಹೊನ್ನಾಳಿ ವಲಯ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿದ್ದು, ತಪ್ಪಿಸಿಕೊಂಡ ಮೂವರ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದೆ. ಚಿನ್ನಿಕಟ್ಟೆ ಗ್ರಾಮದ ಮೋಹನ್ ಬಂಧಿತ ಆರೋಪಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 12 ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಗಳಾದ ಚಿನ್ನಿಕಟ್ಟೆ ಗ್ರಾಮದ ಶಿವಕುಮಾರ, ದಿನೇಶ, ವಡವೇಲು ಬಂಧನಕ್ಕೆ ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಹೊನ್ನಾಳಿ ವಲಯ ಅರಣಾಧಿಕಾರಿ ಕಿಶೋರ್‌ನಾಯ್ಕ ತಿಳಿಸಿದ್ದಾರೆ. ಹೊನ್ನಾಳಿ ಪ್ರಾದೇಶಿಕ ಅರಣ್ಯ ವಲಯದ…

Read More

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ನಿನ್ನೆ(ಶನಿವಾರ) ಬೆಳಗ್ಗೆ ಸುಮಾರು 10. 30 ಘಂಟೆಗೆ ದರೋಡೆಕೋರರು ಒಂಟಿ ಮನೆಗೆ ನುಗ್ಗಿದ್ದಾರೆ. ಮೃತ ಸಾವಿತ್ರಮ್ಮ (60) ಅಜ್ಜಿಯು ಬ್ಯಾಂಕ್​ಗೆ ಹೋಗಿ ಒಂದಿಷ್ಟು ಹಣ ತೆಗೆದುಕೊಂಡು ಬಂದು ಮನೆಯಲ್ಲಿ ಇಟ್ಟಿರುವುದನ್ನು ಕಳ್ಳರು ಗಮನಿಸಿದ್ದರು. ಹೀಗೆ ಅಜ್ಜಿ ಒಬ್ಬಳೇ ಇರುವುದನ್ನು ಅರಿತಿದ್ದ ಖದೀಮರು ಮನೆಗೆ ಎಂಟ್ರಿಕೊಟ್ಟು ಅಜ್ಜಿ ಬಳಿ ಇದ್ದ ನಗದು ಕಿತ್ತುಕೊಂಡಿದ್ದಾರೆ. ಈ ವೇಳೆ ಅಜ್ಜಿ ದರೋಡೆಗೆ…

Read More

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಹೊಸನಗರ ರಸ್ತೆಯ ಖಾಸಗಿ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ವಿಷ ಸೇವಿಸಿರುವ ಘಟನೆ ನಡೆದಿದೆ. ಬಿದನೂರು ನಗರ ಸಮೀಪದ ಹೆಂಡೆಗದ್ದೆ ನಿವಾಸಿ ರಾಕೇಶ್ ( 22) ವಿಷ ಸೇವಿಸಿರುವ ಯುವಕನಾಗಿದ್ದಾನೆ. ನಡೆದಿದ್ದೇನು..!?? ಇಂದು ಬೆಳಿಗ್ಗೆ ನಗರ ಮೂಲದ ಯುವಕ ರಾಕೇಶ್ ಖಾಸಗಿ ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದು ಮಧ್ಯಾಹ್ನದ ಸಮಯದಲ್ಲಿ ವಿಷ ಸೇವಿಸಿದ್ದಾನೆ ಸ್ವಲ್ಪ ಸಮಯದಲ್ಲಿ ಯುವಕನು ನರಳಾಡುತಿದ್ದದ್ದು ಲಾಡ್ಜ್…

Read More

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ‘ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ…

Read More

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ…

Read More

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!! A farmer while crossing a filled ditch..!!

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!!  ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ.  ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು…

Read More

Ripponpete | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಎರಡು ಬೈಕ್(bike) ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ(accident) ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ಬಾಳೂರು(baluru) ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ರಾಮಚಂದ್ರ (24) ಮತ್ತು ಅರುಣ್ ಕುಮಾರ್ (30) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ಸಿದ್ದಪ್ಪನಗುಡಿ – ಕೆಂಚನಾಲ(Kenchanala) ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಹಾಗೂ ರಾಯಲ್ Enfield ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಪಲ್ಸರ್ ಬೈಕ್ ನಲ್ಲಿದ್ದ…

Read More

ಗಾಂಜಾ ಕೇಸಲ್ಲಿ ಸಾಗರದ MESCOM ಇಂಜಿನಿಯರ್ ಅರೆಸ್ಟ್

ಗಾಂಜಾ ಕೇಸಲ್ಲಿ ಸಾಗರದ MESCOM ಇಂಜಿನಿಯರ್ ಅರೆಸ್ಟ್ | ಹೆಣ್ಣು ಕೊಡದ ಮಾವನನ್ನು ಗಾಂಜಾ ಕೇಸ್ ನಲ್ಲಿ ಸಿಕ್ಕಿಸಲು ಹೋಗಿ ತಾನೇ ತಗ್ಲಾಕೊಂಡ ಸ್ಟೋರಿ ಮದುವೆ ವೈಷ್ಯಮ್ಯದ ಹಿನ್ನಲೆಯಲ್ಲಿ ಮನೆಯೊಂದರ ಕಾಂಪೌಂಡ್ ಒಳಗಡೆ ಗಾಂಜಾ ಎಸೆದು, ಹುಡುಗಿಯ ತಂದೆಯನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಮಾಡಿದಂತ ಪ್ಲಾನ್ ಉಲ್ಟಾ ಆಗಿದೆ. ಈಗ ಯುವತಿಯ ಮನೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಹೋಗಿ, ಮೆಸ್ಕಾಂ ಇಂಜಿನಿಯರ್ ತಾನೇ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಈ ಕುರಿತಂತೆ…

Read More

Haveri | ಅಕ್ರಮ ಗಾಂಜಾ ಮಾರಾಟ – 2.96 ಲಕ್ಷ ಮೌಲ್ಯದ ಗಾಂಜಾ ಸಮೇತ ಮೂವರು ಆರೋಪಿಗಳ ಬಂಧನ

Haveri | ಅಕ್ರಮ ಗಾಂಜಾ ಮಾರಾಟ – 2.96 ಲಕ್ಷ ಮೌಲ್ಯದ ಗಾಂಜಾ ಸಮೇತ ಮೂವರು ಆರೋಪಿಗಳ ಬಂಧನ ಹಾವೇರಿ  :  ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹಾಗೂ 2.96 ಲಕ್ಷ ಮೌಲ್ಯದ ಗಾಂಜಾವನ್ನು ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸವಣೂರಿನ ಗುಲಾಮರಸೂಲಖಾನ್ ಹಸನ್ ಖಾನ್ ಕಾಂಜಾದ್, ಮಲಿಕ್ ರೆಹಾನ್  ರಿಯಾಜ್ ಅಹಮದ್  ಬಕ್ರಿಯವಾಲೆ  ಹಾಗೂ ಪೂರ್ ಖಾನ್ ಬಾಬಾ ಜಾನ್ ಪಟವೇಗಾರ  ಎಂಬುವವರು ಬಂಧಿತರು.  ಇವರು ಶುಕ್ರವಾರ ಬೆಳಗ್ಗೆ…

Read More