ಕ್ರೈಂ ಸುದ್ದಿ:
Konanduru | ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು!
Konanduru | ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು! ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ಕೋಣಂದೂರು ಸಮೀಪದ ಹಾದಿಗಲ್ಲಿ ಗ್ರಾಪಂ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಾದಿಗಲ್ಲು ಸಮೀಪದ ಮೀನ್ಮನೆಕೊಪ್ಪ ಗ್ರಾಮದ ರಾಮಪ್ಪ(26) ಮೃತ ದುರ್ಧೈವಿಯಾಗಿದ್ದಾರೆ. ಕೋಣಂದೂರಿಗೆ ಕೆಲಸದ ನಿಮಿತ್ತ ತೆರಳಿದ್ದ ಯುವಕ ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ…
ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news
ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…
Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ
ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪ್ರಾಥಮಿಕ…
ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Crime News
ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಪ್ರಕರಣದಲ್ಲಿ ಯುವತಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಯುವತಿಯನ್ನು ಹೆದ್ದಾರಿಪುರ ಬಳಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ…
ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news
ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news ಮಲೆನಾಡು ಭಾಗದಲ್ಲಿ ಅಡಿಕೆ ಕಳ್ಳತನವೆಸಗುತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಕಲ್ಕೊಪ್ಪ ಕರಕುಚ್ಚಿ ಗ್ರಾಮದ ದೇವಾದಾಸ್ ಎಂಬುವರ ಮನೆಯಲ್ಲಿ 4 ಕ್ವಿಂಟಾಲ್ ಚಾಲಿ ಅಡಿಕೆ ಕಳ್ಳತನವಾಗಿದ್ದು ಅಡಿಕೆ ಕಳ್ಳತನ ಮಾಡಿದ್ದ ನಾಲ್ವರನ್ನು ವಾಹನ ಹಾಗೂ ಮಾಲು ಸಮೇತ ಮಾಳೂರು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಾಳೂರು ವ್ಯಾಪ್ತಿಯಲ್ಲಿ…
ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ | Crime Story
ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ ಹೆದ್ದಾರಿಪುರದಲ್ಲಿ ನಡೆದ ಸೌಮ್ಯ ಮರ್ಡರ್ ಕಹಾನಿ ಜೀವನದಲ್ಲಿ ತಾವು ಪ್ರೀತಿಸಿದವರ ಜೊತೆ ಸುಂದರವಾಗಿ ಬದುಕಿ ಬಾಳಿ ತಮ್ಮ ಪ್ರೀತಿಯನ್ನು ವಿರೋಧಿಸಿದವರ ಮುಂದೆ ಸುಂದರವಾಗಿ ಬದುಕಿ ತೋರಿಸಬೇಕೆಂಬ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಅಮಾಯಕ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ…
Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ
ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…
Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ
Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತ ದುರ್ಧೈವಿಯಾಗಿದ್ದಾರೆ. ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದ ಸರ್ವೇ ನಂ:50/3 ರಲ್ಲಿ 1 ಎಕ್ಕರೆ 18 ಗುಂಟೆ ತರಿ ಜಮೀನಿರುವೆ. ಅದರಲ್ಲಿ ಸ್ವಲ್ಪ ಅಡಿಕೆ ಮತ್ತು ಸ್ವಲ್ಪ ಶುಂಠಿಯನ್ನು ಹಾಕಿರುತ್ತಾರೆ. ಸದರಿ ಜಮೀನಿನಲ್ಲಿ ಅಡಿಕೆ ಹಾಕುವ ಸಲುವಾಗಿ ಅಲ್ಲಿ ಇಲ್ಲಿ ಸಾಲ ಮಾಡಿ ಬೋರ್ ವೆಲ್ ಕೊರೆಯಿಸಿ ನಂತರ…
ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls
ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಆನಂದ್ ಜೋಗ ಜಲಪಾತಕ್ಕೆ ಜುಲೈ 15ರಂದು ಆಗಮಿಸಿದ್ದ. ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಆಗಮಿಸಿದ್ದ. ಯುವಕ…
ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು
ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…