ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು ಆಯನೂರು ಸಮೀಪದ ದೊಡ್ಡದಾನವಂದಿ ಬಳಿ ಭಾನುವಾರ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ, ನಿವೃತ್ತ ಸಹಾಯಕ ಇಂಜಿನಿಯರ್ ನಾಗರಾಜ್ ( 75) ಮೃತಪಟ್ಟವರು. ಅವರ ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರದ ವಿಟ್ಲುಕೊಪ್ಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್‌ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಕುಂಸಿ…

Read More

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ 10 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಭಾನುವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಸಂಭವಿಸಿದೆ. ಇಲ್ಲಿನ ಗ್ರಾಮವೊಂದರಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಹತ್ತು ವರ್ಷದ ಬಾಲಕನಿಗೆ ಮನೆಯವರು ಯಾವುದೋ ಕಾರಣಕ್ಕಾಗಿ ಬೈದಿದ್ದರು ಎಂದು ಹೇಳಲಾಗುತ್ತಿದೆ . ಇದೇ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆದಾಗ್ಯು ಈ ಬಗ್ಗೆ ಇನ್ನಷ್ಟೆ ಸ್ಪಷ್ಟ ಮಾಹಿತಿ…

Read More

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರದ ಲಾರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನ ಜಾವ 3:00 ರ ಸಮಯದಲ್ಲಿ ಚಾಲಕನ ನಿಯಂತ್ರಣ…

Read More

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಕ್ಯಾಂಟರ್​​ ಚಾಲಕ ಮೃತಪಟ್ಟ ಘಟನೆ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್​ ಈಶಾಮ್​ (32) ಮೃತ ದುರ್ಧೈವಿಯಾಗಿದ್ದಾರೆ. ಡಿ.5ರಂದು ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುವ ರಸ್ತೆಮಾರ್ಗದಲ್ಲಿ ಸಾಸರಹಳ್ಳಿ ಸಮೀಪ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್​ಗೆ ತಗುಲಿದೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಮೃತನ ತಂದೆ ರಿಯಾಜ್ ಅಹ್ಮದ್​…

Read More

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ ಸೊರಬ : ತಾಲೂಕಿನ ಆನವಟ್ಟಿ ಗ್ರಾಮದ ತಿಮ್ಮಾಪುರ ಗ್ರಾಮದಲ್ಲಿ ಖಾಲಿ ನಿವೇಶನಕ್ಕೆ ಬೇಲಿ ಹಾಕುವ ವಿಚಾರದಲ್ಲಿ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಅಣ್ಣಪ್ಪ (58) ಎನ್ನುವವರ ಪಕ್ಕದ ಮನೆಯ ರಿಜ್ವಾನ್ ಎಂಬಾತ ಕೊಡಲಿಯಿಂದ ಹಲ್ಲೆ ನಡೆಸಿ ಅಣ್ಣಪ್ಪ ದಂಪತಿಗಳಿಗೆ ಅವಾಚ್ಯ ಶಬ್ದ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ರಿಜ್ವಾನ್, ಸಹೋದರ ಕರೀಮುಲ್ಲಾ, ರುಕ್ಸನಾ ಮತ್ತು  ಶಬಾನಾ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಣ್ಣಪ್ಪನವರ…

Read More

ಆನ್ ಲೈನ್ ನಲ್ಲಿ ಕೆಲಸ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ

ಆನ್ ಲೈನ್ ನಲ್ಲಿ ಜಾಬ್ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ ಶಿವಮೊಹ್ಗ: ಪಾರ್ಟ್‌ ಟೈಮ್‌ ಜಾಬ್‌ ಆಫರ್‌ ನಂಬಿ 8 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಶಿವಮೊಗ್ಗದ ಮಹಿಳೆಯೊಬ್ಬರು ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ನಿವಾಸಿಯೊಬ್ಬರು ಜಾಹೀರಾತು ಒಂದರಲ್ಲಿದ್ದ ನಂಬರ್‌ಗೆ ವಾಟ್ಸಪ್‌ ಮಾಡಿದ್ದರು. ಬಳಿಕ ಅಲ್ಲಿ ನೀಡಿದ ವಿವರಗಳನ್ನ ಫಾಲೋ ಮಾಡಿದರು. ಬಳಿಕ ವಾಟ್ಸಾಪ್‌ನಲ್ಲಿ ತಾವು ಕಳುಹಿಸುವ ವಿಡಿಯೋಗಳಿಗೆ ಲೈಕ್‌ ಮಾಡಿ, ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ ಇನ್ನೊಂದು…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೊ ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಟಿವಿಎಸ್ ಅಪ್ಪಚ್ಚಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿದ್ದು ಒಬ್ಬರ ಕಾಲು ಮುರಿತವಾಗಿದ್ದರೆ ಇನ್ನೊಬ್ಬರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More
Exit mobile version