ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್…

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ

ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ | ಆರೋಪಿ ಅರೆಸ್ಟ್ ಅಪ್ರಾಪ್ತೆಯೊಬ್ಬಳೊಂದಿಗೆ ಕಳೆದ ಮೂರು ವರ್ಷಗಳಿಂದ ಸುತ್ತಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಈಗ ಜಾತಿಯ ಕಾರಣ ಹೇಳಿ ವಂಚಿಸಿದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದ್ದೇನು..!!?? ಕಳೆದ ಮೂರು ವರ್ಷಗಳಿಂದ 17 ವರ್ಷದ ಅಪ್ರಾಪ್ತೆಯೊಬ್ಬಳೊಂದಿಗೆ ಸುತ್ತಾಡಿಕೊಂಡು ಇದ್ದ ಆರೋಪಿ ಮದುವೆಯ ಪ್ರಸ್ತಾಪ ಬಂದಾಗ ಯುವತಿಯ ಜಾತಿ ಬಗ್ಗೆ ಕೀಳಾಗಿ ಮಾತನಾಡಿ ಮದುವೆಯಾಗುವುದಿಲ್ಲ…

Read More

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿಯಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿಯಲ್ಲಿ ಇಬ್ಬರು ಅಸಾಮಿಗಳು ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು…

Read More

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ ಮಾಟ, ಮಂತ್ರ, ಶಾಸ್ತ್ರ ಎಂದು ನಂಬಿಸಿ ಭದ್ರಾವತಿಯ ಎರಡು ಕಡೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಶ್ರೀನಿವಾಸ್‌ ಎಂಬ ವ್ಯಕ್ತಿ ಭದ್ರಾವತಿಯ ಇಬ್ಬರು ಪ್ರತ್ಯೇಕ ವ್ಯಕ್ತಿಗಳಿಗೆ ನಾನಾ ಕಾರಣ ತಿಳಿಸಿ, ಪೂಜೆ ಮಾಡುವುದಾಗಿ ನಂಬಿಸಿ ವಂಚಿಸಿದ್ದಾನೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಘಟನೆ 1 : ಕೃಷಿಕರೊಬ್ಬರ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ – union bank manager missing

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಮೊಬೈಲ್ ಆಧಾರದಲ್ಲಿ ಅವರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಂಕ್ ಮ್ಯಾನೇಜರ್ ನ ಸಂಬಂಧಿಕರು…

Read More

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ HOSANAGARA | ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಯೊಬ್ಬ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಣತಿ ಗ್ರಾಮದ ಅನುದೀಪ್ ಜಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ. SSLC ಓದುತಿದ್ದ ಅನುದೀಪ್ ಜಿ ದಿನಾಂಕ 15-11-2024 ರಂದು ಕಳೆನಾಶಕ ಸೇವಿಸಿ ಅಸ್ವಸ್ಥನಾಗಿದ್ದು ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅನುದೀಪ್ ಜಿ ಮೃತಪಟ್ಟಿದ್ದಾನೆ. ಹೊಸನಗರ…

Read More