8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ ಅಧಿಕಾರಿಗಳು ನಡೆಸಿದ ಭ್ರಷ್ಟಾಚಾರಕ್ಕೆ ಮೆಸ್ಕಾಂ ನೌಕರನೊಬ್ಬ ಜೀವ ತೆತ್ತ ಘಟನೆ ಆಯನೂರು ಸಮೀಪದ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಿನ್ನೆ(ಗುರುವಾರ) ನಡೆದಿದೆ. ನಂದೀಶ್ (38) ಎಂಬಾತನೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇಲಾಖೆಯ ವಸತಿ ಗೃಹದಲ್ಲೇ ಮೆಸ್ಕಾಂ ಮೇಸ್ತ್ರೀ ನಂದೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದೀಶ್ ವಸತಿ ಗೃಹದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನದಲ್ಲದ ತಪ್ಪಿಗೆ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ನಂದೀಶ್ ಹೇಳಿದ್ದಾರೆ. ಆತ್ಮಹತ್ಯೆಗೂ…

Read More

KTM ಬೈಕ್ ಅಪಘಾತ – ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಕಾನೇಹಳ್ಳ ಕ್ರಾಸ್ ಬಳಿ ನಡೆದಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಾಜನೂರಿನ ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ನಿಸಾರ್ ಆರ್ ಎಂ (20 ವರ್ಷ) ಮತ್ತು ಯಶವಂತ (20 ವರ್ಷ) ಕಾಲೇಜಿಗೆ ತೆರಳುವಾಗ ಅಪಘಾತ ಸಂಭವಿಸಿ ಇಬ್ಬರು ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.‌ ಕೆಟಿಎಂ ಬೈಕ್ ನಲ್ಲಿ ಇಬ್ಬರು ಕಾಲೇಜಿಗೆ ಹೋಗುವಾಗ ಕಾನೇಹಳ್ಳದ…

Read More

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್ ಹೊಸಮನೆ ಮತ್ತು ನ್ಯೂಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಬ್ಯಾಗ್ ಕಳವು ಮತ್ತು ಮನೆಕಳ್ಳತನ ಪ್ರಕರಣಗಳು ಆಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು  ಆರೋಪಿಗಳನ್ನ ಬಂಧಿಸಿ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ನಿವಾಸಿ ಪ್ರಭಾವತಿ ಎಂಬುವರು ಭದ್ರಾವತಿ ಬಸ್ ನಿಲ್ದಾಣಕ್ಕೆ ಬಂದಾಗ  ಮಹಿಳೆಯೊಬ್ಬರು ಬ್ಯಾಗ  ಹಿಡಿದು ಕಳುವಾದ ಪ್ರಕರಣವನ್ನ ಬೇಧಿಸಿದ ಪೊಲೀಸರು‌ 48 ಗಂಟೆಯ ಒಳಗೆ ಆರೋಪಿಯನ್ನ ಬಂಧಿಸಿ 20 ಲಕ್ಷ…

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ! ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್…

Read More

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…

Read More

ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ

ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು  ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ…

Read More