Headlines

Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ

Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ ಸಾಗರ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪದಡಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 790 ಗ್ರಾಂ ಒಣ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ. ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಎಸ್ಪಿ  ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಮತ್ತು …

Read More

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing ಶಿವಮೊಗ್ಗ : ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ರಸ್ತೆಯ ಕರ್ನಾಟಕ ಬ್ಯಾಂಕ್ ಎದುರು ರಕ್ಷ ನಿಲಯದಲ್ಲಿರುವ ಸ್ನೇಹಾಶ್ರಯ ಅರ್ಬನ್ ಆಂಡ್ ರೂರಲ್ ಡೆವಲಪ್‍ಮೆಂಟ್ ಸೊಸೈಟಿಗೆ 3 ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅನುಸೂಯ 38 ವರ್ಷ ಅನಾಥ ಮಹಿಳೆ ದಾಖಲಾಗಿದ್ದು, ಈಕೆ ಜೂ. 11 ರಂದು ಕಾಣೆಯಾಗಿರುತ್ತಾರೆ. ಈಕೆ ಸುಮಾರು 4.5 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಮುಖದಲ್ಲಿ ಬಲಗಡೆ ಹುಬ್ಬಿನ ಹತ್ತಿರ ಕಪ್ಪು…

Read More

Ripponpete | ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ಟಾಟಾ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಸೈಯದ್ ಖೈಜರ್ (45) , ರಾಹಿದ್ (18) ಮತ್ತು ಫಾಜಿಲ್ (48)ರನ್ನು ಬಂಧಿಸಿ 3 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಿದ್ದಪ್ಪನಗುಡಿ ಬಳಿಯಲ್ಲಿ ಟಾಟಾ ದೋಸ್ತ್  (KA -37-A 2314) ವಾಹನದಲ್ಲಿ…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ,ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ.  ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದಾರೆ. ಬುಧವಾರ ಸಂಜೆ ಮನೆಗಳ್ಳತನವಾಗಿರುವ ಬಗ್ಗೆ ಸ್ಥಳೀಯರು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಯ ಮಾಲೀಕರು ಆನಂದಪುರಕ್ಕೆ…

Read More

Ripponpete | ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ಮಹಿಳೆ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಪಿಎಸ್‌ಐ ಪ್ರವೀಣ್ ಪುನಃ ಠಾಣೆಯ ಚಾರ್ಜ್ ವಹಿಸಿಕೊಳ್ಳುತಿದ್ದಂತೆಯೇ ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದು ಅಕ್ರಮ ಮದ್ಯ ಮಾರಾಟ…

Read More

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More