ಜಿಲ್ಲಾ ಸುದ್ದಿ:
ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ : ಶಿವಮೊಗ್ಗ ಜಿಲ್ಲೆಯ 79 ಕೇಂದ್ರಗಳಲ್ಲಿ ಸಿದ್ಧತೆ ಪೂರ್ಣ
SSLC examinations begin in Shivamogga district from March 18 to April 4 across 79 exam centres with full arrangements including CCTV surveillance, transport, and security to ensure smooth and transparent conduct of exams. ಶಿವಮೊಗ್ಗ : ಜಿಲ್ಲೆಯಾದ್ಯಂತ ನಾಳೆ (ಮಾ.18)ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಭದ್ರಾವತಿ…
ವಿದ್ಯಾರ್ಥಿಗೆ ಥಳಿಸಿದ ಆರೋಪ: ಸರ್ಕಾರಿ ಶಾಲಾ ಶಿಕ್ಷಕ ಅಮಾನತು
A government primary school teacher in Sagar taluk has been suspended after allegedly assaulting a 7th standard student. The DDPI issued the suspension order based on a report submitted by the BEO. ಸಾಗರ: ವಿದ್ಯಾರ್ಥಿಗೆ ಹೊಡೆದ ಆರೋಪದ ಹಿನ್ನೆಲೆಯಲ್ಲಿ ಸಾಗರ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಆರೋಪದ…
ಕುವೆಂಪು ವಿಶ್ವವಿದ್ಯಾಲಯದ ‘ಸಹ್ಯಾದ್ರಿ ಉತ್ಸವ’ದಲ್ಲಿ ರಿಪ್ಪನ್ಪೇಟೆ ಪ್ರಥಮ ದರ್ಜೆ ಕಾಲೇಜಿಗೆ ಪ್ರಶಸ್ತಿ
A student of Government First Grade College, Ripponpet, won first place in Rangoli competition and the college team secured third place in Patha Sanchalana at Sahyadri Utsav-2026 cultural festival held at Kuvempu University. ರಿಪ್ಪನ್ಪೇಟೆ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಾರ್ಚ್ 12ರಿಂದ 14ರವರೆಗೆ ನಡೆದ ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ‘ಸಹ್ಯಾದ್ರಿ ಉತ್ಸವ–2026’ ಕಾರ್ಯಕ್ರಮದಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ…
ಗ್ರಾಮಸ್ಥರ ಸಾಂಘಿಕ ಸಂಭ್ರಮ: ಕೆರೆಹಳ್ಳಿಯಲ್ಲಿ ನಡೆದ ವಿಶಿಷ್ಟ ಕೆರೆ ಬೇಟೆ
Villagers of Kerehalli near Ripponpet in Shivamogga district celebrated the traditional “Kere Bete” by entering the lake together to catch fish and later sharing the catch equally among all households in the village. ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡಿನ ಹಲವು ಹಳ್ಳಿಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ಕೆರೆ ಬೇಟೆ ಕೇವಲ ಮೀನು ಹಿಡಿಯುವ ಕಾಯಕವಲ್ಲ; ಅದು ಒಂದು ರೀತಿಯ ಸಾಂಪ್ರದಾಯಿಕ ಕ್ರೀಡೆಯಂತೆಯೇ ಜನರ ಸಂಭ್ರಮದ ಹಬ್ಬವಾಗಿ…
ಭಾರಿ ಮಳೆ–ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಶಾಸಕರಿಂದ ವೈಯಕ್ತಿಕ ಪರಿಹಾರ
A coconut tree fell on a house in Belluru village of Hosanagara taluk due to heavy rain and strong winds. Tahsildar Bharat Raj inspected the spot, and MLA Belur Gopalakrishna’s aide Sinnakki Manju provided personal compensation to the affected family. ಹೊಸನಗರ: ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಮನೆಯ ಮೇಲೆ…
ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್ , ಅಂಬ್ರಯ್ಯಮಠ ಹಾಗೂ ಸಹಕಾರಿ ರತ್ನ ಎಂ.ಎಂ.ಪರಮೇಶ್ರಿಗೆ ಸನ್ಮಾನ
H.S. Nagaraj, writer Ambrayyamat and Sahakari Ratna awardee M.M. Paramesh were honored at the 20th District Kannada Sahitya Sammelana held in Shivamogga for their contributions to journalism, literature and the cooperative sector. ಹೊಸನಗರ: ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಹಕಾರಿ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹೊಸನಗರ ತಾಲ್ಲೂಕಿನ ಮೂವರು ಗಣ್ಯರನ್ನು ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು….
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿಗೆ ಆಹುತಿಯಾದ ಅಡಿಕೆ ತೋಟಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ
Sagar MLA Belur Gopalakrishna visited Kusugundi village in Koduru GP after a fire caused by an electrical short circuit destroyed over 250 arecanut trees, causing heavy loss to farmer Chandrashekhar. ರಿಪ್ಪನ್ಪೇಟೆ : ಕೋಡೂರು ಗ್ರಾಮ ಪಂಚಾಯಿತಿಯ ಕುಸುಗುಂಡಿ ಗ್ರಾಮದಲ್ಲಿ ಇತ್ತೀಚೆಗೆ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಲ್ಲಿ ಸುಮಾರು 250ಕ್ಕೂ ಹೆಚ್ಚು ಅಡಿಕೆ ಮರಗಳು ಬೆಂಕಿಗೆ ಆಹುತಿಯಾದ ಹಿನ್ನೆಲೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ…
ಸರ್ಕಾರಿ ಶಾಲೆಯ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ ಆರೋಪ | ಪೋಷಕರಿಂದ ನ್ಯಾಯಕ್ಕಾಗಿ ಕೂಗು
A shocking incident reported from a government school near Heggodu in Sagar taluk of Shivamogga district, where a 7th-grade student was allegedly beaten by teachers, leaving him injured and bleeding. Parents demand strict action and justice. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶಡ್ತಿಕೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಿಗ್ಗಾಮುಗ್ಗಾ ಥಳಿಸಿದ ಆರೋಪ ಕೇಳಿಬಂದಿದೆ. ಈ…
ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದಿಂದ ಭದ್ರತಾ ತಪಾಸಣೆ
Railway Protection Force and local police conducted a joint security inspection at Shivamogga railway station with dog squad and ASC teams checking platforms, ticket counters, parcel office and waiting halls. ಶಿವಮೊಗ್ಗ : ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಇಂದು ರೈಲ್ವೆ ಭದ್ರತಾ ಪಡೆ (RPF) ಹಾಗೂ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ಅಧಿಕಾರಿಗಳ ಸೂಚನೆಯ ಮೇರೆಗೆ ನಡೆದ ಈ ವಿಶೇಷ…
ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ
ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ – ಕುಂಕುಮೋತ್ಸವ , ಭಕ್ತಿ ಸಿಂಚನ ಹೊಂಬುಜ (ಮಾ.14): ಪಾರಂಪರಿಕ ಜಿನಾಗಮೋಕ್ತ ಶಾಸ್ತದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ವಿವಿಧ ಆರಾಧನೆಗಳು, ನಾಗವಾಹನೋತ್ಸವ, ಸಿಂಹವಾಹನೋತ್ಸವ, ಬೆಳ್ಳಿ ರಥೋತ್ಸವ, ಪುಷ್ಪರಥೋತ್ಸವ, ಬಲಿ ಉತ್ಸವಾದಿಗಳು ಸಾಂಗವಾಗಿ ಪೂರ್ವಪರಂಪರೆಯಂತೆ ನೆರವೇರಿತು….