Headlines

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ. ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ  ಬೀಳ್ಕೊಡಿಗೆ ನೀಡಿದ್ದಾರೆ. ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು…

Read More

ಯಡಿಯೂರಪ್ಪ ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ – ಶಾಸಕ ಬೇಳೂರು

ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲಿಯೇ ಬಯಲಿಗೆ ಎಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಆನಂದಪುರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಗುರುವಾರ ಸಂಜೆ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿ ಡಿಸಿಸಿ ಬ್ಯಾಂಕ್ ಹುದ್ದೆ ಗಳ ನೇಮಕಾತಿ ಹಾಗೂ ಸಾಗರ ಸಾಯಿ ಗಾರ್ಮೆಂಟ್ ಗೆ ನೀಡಿದ 145 ಎಕರೆ ಭೂಮಿ ವಿಚಾರದಲ್ಲಿ ನಡೆದ ಅಕ್ರಮ ನಡೆದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಅಕ್ರಮವನ್ನು ಶೀಘ್ರದಲ್ಲಿ ಬಯಲಿಗೆಳೆಯುತ್ತೆನೆಂದು ಎಂದರು. ಡಿಸಿಸಿ ಬ್ಯಾಂಕಿನ ಹಿಂದಿನ ಅವಧಿಯಲ್ಲಿ ಬ್ಯಾಂಕಿನ ವಿವಿಧ…

Read More

RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ

RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ ಕಾನೂನು ಪಾಲನೆಗೆ ಕರೆಯಬೇಡಿ ಹಬ್ಬಕ್ಕೆ ಕರೆಯಿರಿ – ತಹಶೀಲ್ದಾರ್ ರಶ್ಮಿ ಹಾಲೇಶ್ ರಿಪ್ಪನ್‌ಪೇಟೆ : ಜಾತಿ ಮತ ಪಂಥಗಳ ಭೇಧವನ್ನು ಮರೆತು ಸಧ್ಭಾವನೆಯಿಂದ ಎಲ್ಲರಲ್ಲೂ ಬೆರೆತು ಹಬ್ಬವನ್ನು ಆಚರಿಸಿದಾಗ ಅದು ನಾಡಹಬ್ಬವಾಗುತ್ತದೆ ಎಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು. ಇಲ್ಲಿನ ಗ್ರಾಮ ಪಂಚಾಯಿತಿಯ ಕುವೆಂಪು ಸಭಾಭವನದಲ್ಲಿ ಪೊಲೀಸ್, ಕಂದಾಯ ಇಲಾಖೆಯವರು ಆಯೋಜಿಸಲಾದ “ಗೌರಿ-ಗಣೇಶ ಮತ್ತು ಈದ್ ಮಿಲಾದ್’’ ಹಬ್ಬದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…

Read More

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಕಷ್ಟಕರವಾಗಿದ್ದು  ರೋಗಿಗಳ ಕಡೆಯವರು ಎಂದು ಹೇಳಿಕೊಂಡು ಬರುವ ಕೆಲವರು ಮದ್ಯಪಾನ ಮಾಡಿಕೊಂಡು ಬಂದು ಘಟನೆಯ ಸೂಕ್ಷ್ಮತೆ ಬಗ್ಗೆ ಅರಿವಿಲ್ಲದೇ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವೈದ್ಯಧಿಕಾರಿ ಡಾ. ಆಂಜನೇಯ ಕೆಡಿಪಿ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

Read More

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್ ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್‌ ಗ್ಯಾಂಗ್‌ ನ ಇಬ್ಬರು ಸದಸ್ಯರನ್ನ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್‌ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್‌ ಜೈಲ್‌ ಮೇಲೆ ದಾಳಿ ಮಾಡಿದೆ. ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ  ಶಿವಮೊಗ್ಗ ಎಸ್‌.ಪಿ ಮಿಥುನ್‌ ಕುಮಾರ್‌ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್‌.ಪಿ ಮಿಥುನ್‌ ಕುಮಾರ್‌ ಮತ್ತು ಟೀಂನಲ್ಲಿ  ಹಲವು …

Read More

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2024ನೇ ಸಾಲಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ನಾಸೀರ್ ಸುಮಯ್ಯ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖುದ್ದೂಸ್ , ಉಪಾಧ್ಯಕ್ಷರಾಗಿ ರಾಯಿಲ್ ಆರ್ ಎ , ಖಜಾಂಚಿಯಾಗಿ ಮಾಶೂಮ್ ಜೆ ಹಾಗೂ ಸಹ ಕಾರ್ಯದರ್ಶಿಯನ್ನಾಗಿ ಸಿರಾಜ್ ಮತ್ತು ಸದಸ್ಯರುಗಳಾಗಿ ಹಂಜಾ…

Read More

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ |

ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ಎಂ. ರಾಜು ಹಾಗೂ ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್  ಅಧಿಪತ್ಯ ಮೆರೆದಿದೆ.ಚುನಾವಣೆಯಲ್ಲಿ ಖುದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಅಖಾಡಕ್ಕಿಳಿದು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಇದೇ ಸಂಧರ್ಭದಲ್ಲಿ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಜೋಗ ಕಾರ್ಗಲ್ ನಲ್ಲಿ ಈ…

Read More

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More