ಜಿಲ್ಲಾ ಸುದ್ದಿ:
Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ
Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ರಿಪ್ಪನ್ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮಲ್ಲಾಪುರ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಮಲ್ಲಾಪುರ ಗ್ರಾಮದ ಬಡ ಮಹಿಳೆ ಯಶೋಧ ಕೋಂ ಗೋಪಾಲ್ ಎಂಬುವವರ ಮನೆ ಸೋಮವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದು ಅಪಾರ ಪ್ರಮಾಣದ ಹಾನಿಯುಂಟಾಗಿತ್ತು….
ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ
ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಗ್ರಾಪಂ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆ ಪಾರ್ವತಮ್ಮ ಮನೆಗೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಭಾನುವಾರ ಬೆಳಿಗ್ಗೆ ಮನೆಯ ಮುಂಭಾಗದ ಉಣುಗೋಲು ತೆಗೆಯುವಾಗ ವಿದ್ಯುತ್ ಪ್ರವಹಿಸಿ 67 ವರ್ಷದ…
ಪಿಯು ಕಾಲೇಜಿನ ಕೆ ಹೆಚ್ ವಾಸುದೇವ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ
ರಿಪ್ಪನ್ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರು ಹಾಗೂ ಗಣಿತ ಉಪನ್ಯಾಸಕರಾದ ಕೆ ಹೆಚ್ ವಾಸುದೇವ್ ರವರು ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆ.05 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಂಟ್ ಹಾಲ್ ನಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಪ್ರಶಸ್ತಿಯನ್ನು ವಿತರಿಸಲಿದ್ದಾರೆ. ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ರಾಜ್ಯದ ವಿವಿಧ ಜಿಲ್ಲೆಗಳ 08 ಉಪನ್ಯಾಸಕರನ್ನು ಆಯ್ಕೆ ಮಾಡಲಾಗಿದೆ. ಕೆ ಹೆಚ್ ವಾಸುದೇವ್ ಮೂಲತಃ ಸಾಗರದವರಾಗಿದ್ದು…
ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್
ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…
12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.!
12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.! ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಣಜಿ ಗ್ರಾಮದ ಹೊಸ ಮನೆಯ ವಾಸಿ ರತ್ನಮ್ಮ ಎಂಬುವವರು ಹೊಸನಗರ ಆರಕ್ಷಕ ಠಾಣೆಗೆ ದೂರು 12 ವರ್ಷದ ಹಿಂದೆ ಮನೆ ಬಿಟ್ಟು ಹೋಗಿರುವ ತನ್ನ ಪತಿ 69 ವರ್ಷದ ಶಿವಪ್ಪಗೌಡ ಎಂಬುವರನ್ನು ಹುಡುಕಿ ಕೊಡುವಂತೆ ದೂರು ನೀಡಿದ್ದಾರೆ. ಮಾನಸಿಕವಾಗಿ ದುರ್ಬಲವಾಗಿದ ಕುಡಿತದ ಚಟವನ್ನು ಹೊಂದಿದ್ದ ಶಿವಪ್ಪಗೌಡ ಈ ಹಿಂದೆ ಮೂರ್ ನಾಲ್ಕು ಬಾರಿ ಮನೆ…
ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್
ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ. ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ. ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು…
ಯಡಿಯೂರಪ್ಪ ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ – ಶಾಸಕ ಬೇಳೂರು
ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲಿಯೇ ಬಯಲಿಗೆ ಎಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಆನಂದಪುರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಗುರುವಾರ ಸಂಜೆ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿ ಡಿಸಿಸಿ ಬ್ಯಾಂಕ್ ಹುದ್ದೆ ಗಳ ನೇಮಕಾತಿ ಹಾಗೂ ಸಾಗರ ಸಾಯಿ ಗಾರ್ಮೆಂಟ್ ಗೆ ನೀಡಿದ 145 ಎಕರೆ ಭೂಮಿ ವಿಚಾರದಲ್ಲಿ ನಡೆದ ಅಕ್ರಮ ನಡೆದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಅಕ್ರಮವನ್ನು ಶೀಘ್ರದಲ್ಲಿ ಬಯಲಿಗೆಳೆಯುತ್ತೆನೆಂದು ಎಂದರು. ಡಿಸಿಸಿ ಬ್ಯಾಂಕಿನ ಹಿಂದಿನ ಅವಧಿಯಲ್ಲಿ ಬ್ಯಾಂಕಿನ ವಿವಿಧ…
RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ
RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ ಕಾನೂನು ಪಾಲನೆಗೆ ಕರೆಯಬೇಡಿ ಹಬ್ಬಕ್ಕೆ ಕರೆಯಿರಿ – ತಹಶೀಲ್ದಾರ್ ರಶ್ಮಿ ಹಾಲೇಶ್ ರಿಪ್ಪನ್ಪೇಟೆ : ಜಾತಿ ಮತ ಪಂಥಗಳ ಭೇಧವನ್ನು ಮರೆತು ಸಧ್ಭಾವನೆಯಿಂದ ಎಲ್ಲರಲ್ಲೂ ಬೆರೆತು ಹಬ್ಬವನ್ನು ಆಚರಿಸಿದಾಗ ಅದು ನಾಡಹಬ್ಬವಾಗುತ್ತದೆ ಎಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು. ಇಲ್ಲಿನ ಗ್ರಾಮ ಪಂಚಾಯಿತಿಯ ಕುವೆಂಪು ಸಭಾಭವನದಲ್ಲಿ ಪೊಲೀಸ್, ಕಂದಾಯ ಇಲಾಖೆಯವರು ಆಯೋಜಿಸಲಾದ “ಗೌರಿ-ಗಣೇಶ ಮತ್ತು ಈದ್ ಮಿಲಾದ್’’ ಹಬ್ಬದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…
ರಿಪ್ಪನ್ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ
ರಿಪ್ಪನ್ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ ರಿಪ್ಪನ್ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಕಷ್ಟಕರವಾಗಿದ್ದು ರೋಗಿಗಳ ಕಡೆಯವರು ಎಂದು ಹೇಳಿಕೊಂಡು ಬರುವ ಕೆಲವರು ಮದ್ಯಪಾನ ಮಾಡಿಕೊಂಡು ಬಂದು ಘಟನೆಯ ಸೂಕ್ಷ್ಮತೆ ಬಗ್ಗೆ ಅರಿವಿಲ್ಲದೇ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವೈದ್ಯಧಿಕಾರಿ ಡಾ. ಆಂಜನೇಯ ಕೆಡಿಪಿ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…
ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ
ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…