Headlines

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ

RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ ರಿಪ್ಪನ್‌ಪೇಟೆ : ಸಾರ್ವಜನಿಕರಿಗೆ ಅನುಕೂಲವಾಗಲೆಂದು ನಡೆಸುವ ಗ್ರಾಮಸಭೆಯ ಬಗ್ಗೆ ಕಳೆದ ಒಂದು ವಾರದಿಂದ ವ್ಯಾಪಕ ಪ್ರಚಾರ ನಡೆಸಿದರೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸದ ಹಿನ್ನಲೆ ಗ್ರಾಮಸಭೆಯಲ್ಲಿ ಖಾಲಿ ಕುರ್ಚಿಗಳು ಎದ್ದು ಕಾಣುತಿದ್ದು ಸಾರ್ವಜನಿಕರ ನಿರಾಸಕ್ತಿಗೆ ಗ್ರಾಮಾಡಳಿತ ಬೇಸರ ವ್ಯಕ್ತ ಪಡಿಸಿರುವ ಘಟನೆ ನಡೆದಿದೆ. ಗ್ರಾಮಸಭೆಯಲ್ಲಿ ಏನೇನಾಯ್ತು…!? ಪಟ್ಟಣದ ಬಸ್ ನಿಲ್ದಾಣಕ್ಕಾಗಿ ಕಾಯ್ದಿರಿಸಲಾಗಿರುವ 32 ಗುಂಟೆ ಜಾಗವನ್ನು ಕೂಡಲೇ ತೆರವುಗೊಳಿಸಿ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಮತ್ತು ವಿನಾಯಕ ವೃತ್ತದಲ್ಲಿನ ಆಟೋ…

Read More

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು ಶಿವಮೊಗ್ಗ ಆಸ್ಪತ್ರೆಯ ವೈದ್ಯರು ತುಂಡಾಗಿದ್ದ ಕೈಯನ್ನು ಜೋಡಿಸುವ ಆಪರೇಷನ್‌ ನಡೆಸಿ ಎರಡು ತುಂಡಾಗಿದ್ದ ಕೈಯನ್ನ ಜೋಡಿಸಿದ್ದಾರೆ. ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವಲ್ಲಿ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿದೆ.  ಸತತ ಏಳು ಗಂಟೆಗಳ ಕಾಲ ನಡೆದ ಆಪರೇಷನ್ ಸಕ್ಸಸ್ ಆಗಿದೆ. ಏನಿದು ಘಟನೆ : ಶಿಕಾರಿಪುರ ತಾಲೂಕಿನ ಸಾಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಮುಂಗೈ ಕತ್ತರಿಸಿಕಿಂಡು ಬಿಟ್ಟಿದ್ದ. ಸಂಪೂರ್ಣವಾಗಿಯೇ ಮುಂಗೈ ಕಟ್ ಆಗಿತ್ತು….

Read More

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…

Read More

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ  ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ  ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…

Read More

ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ

ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಅಕೌಂಟ್ ನಲ್ಲಿರುವ ವೃದ್ದಾಪ್ಯ ವೇತನವನ್ನು ಪಡೆದುಕೊಳ್ಳಲು 80 ವೃದ್ದೆಯೊಬ್ಬರಿಗೆ ಲೋನ್ ನೆಪ ಹೇಳಿ ಕಳೆದ ಆರೇಳು ತಿಂಗಳುಗಳಿಂದ ಪಟ್ಟಣದ ಕೆನರಾ ಬ್ಯಾಂಕ್ ಮ್ಯಾನೇಜರ್ ತಡೆ ಒಡ್ಡಿರುವ ಘಟನೆ ನಡೆದಿದೆ.ಈ ಬಗ್ಗೆ ಬಡ ವೃದ್ದೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ನಾಡಿನ ಹಿರಿಯ ನಾಗರಿಕರು ತಮ್ಮ ಇಳಿ ವಯಸ್ಸಿನಲ್ಲಿ ಸಂತೋಷದಿಂದ…

Read More

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ

ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…

Read More

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More