Headlines

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More

ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!?

ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!? ನಾನೊಬ್ಬ ಮಾಧ್ಯಮ ವರ್ಗದ ಸಾಮಾನ್ಯ ಗೃಹಿಣಿ ಯಾಗಿದ್ದು ನನ್ನ ಕೆಲಸ ಪ್ರತಿದಿನ ನನ್ನ ಕುಟುಂಬ ಆರೋಗ್ಯವಂತವಾಗಿ ಮತ್ತು ಸಂತೋಷದಿಂದ ಇರುವಂತೆ ನೋಡಿಕೊಳ್ಳುವುದು. ಅದಕ್ಕಾಗಿ ನಾನು ಪ್ರತಿ ಗಳಿಗೆಯು ಶ್ರಮಿಸುತ್ತಿರುತ್ತೇನೆ.ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಉತ್ತರವೇ ಸಿಗದ ಪ್ರಶ್ನೆಗಳು ನನ್ನನ್ನು ಸದಾ ಕಾಡುತ್ತಿರುತ್ತವೆ. ಪ್ರತಿಯೊಬ್ಬರಿಗೂ ಒಳ್ಳೆಯ ಆರೋಗ್ಯ ಸಿಗಬೇಕೆಂದರೆ, ಒಳ್ಳೆಯ ಆಹಾರವೇ ಪ್ರಥಮ ಆದ್ಯತೆ. ಇದನ್ನು ಆಯುರ್ವೇದ ಗ್ರಂಥಗಳಲ್ಲೂ ಉಲ್ಲೆಖಿಸಿದ್ದಾರೆ. ಈ ಹಿನ್ನಲೆಯಲ್ಲಿ ನನ್ನ ಕುಟುಂಬದ ಉತ್ತಮ ಆರೋಗ್ಯಕ್ಕಾಗಿ ಹೊರಗಿನ ತಿಂಡಿ…

Read More

ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…

Read More

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತನ ಹರಕೆ

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಟ್ಟಾ ಕಾರ್ಯಕರ್ತನ ಹರಕೆ ರಿಪ್ಪನ್‌ಪೇಟೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗೆಲುವಿಗಾಗಿ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತರೊಬ್ಬರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದ ಸನ್ನಿಧಿಗೆ ಆಗಮಿಸಿ ತನ್ನ ಅಭಿಮಾನಿಯೊಂದಿಗೆ ಹರಕೆಯನ್ನು ಸಲ್ಲಿಸಿರುವ ಘಟನೆ ನಡೆದಿದೆ. ಪಟ್ಟಣದ ಬಿಜೆಪಿ ಕಟ್ಟಾ ಕಾರ್ಯಕರ್ತ ಹರೀಶ್ ಪ್ರಭು ಎಂಬುವರು ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್…

Read More

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು ರಿಪ್ಪನ್‌ಪೇಟೆ : ಗುರುಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಕಡೆಗೆ ವಿದ್ಯಾರ್ಥಿ ದೆಸೆಯಲ್ಲೇ ಗಮನ ಹರಿಸಿದಾಗ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ  ವಿದ್ಯಾರ್ಥಿಗಳಿಗೆ  ನೋಟ್ ಬುಕ್ ವಿತರಿಸಿ…

Read More

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ ಸೊರಬ : ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ್ದ ಸ್ವಗ್ರಾಮ ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ₹10 ಲಕ್ಷ ಮೌಲ್ಯದ ಪರಿಕರಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿದರು. ಆ ಮೂಲಕ ಶಾಲಾ ಶಿಕ್ಷಣ ಹಾಗೂ…

Read More

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.!

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.! ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಎಂಬವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ. ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ…

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ ಹೊಸನಗರ : ಅವಧಿ ಮೀರಿದ ಔಷಧಿ ವಿತರಣೆ, ಸುಚಿತ್ವದ ಕೊರತೆ ದೂರಿನ ಬೆನ್ನಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಾಲೂಕಿನ ನಿಟ್ಟೂರು ಗ್ರಾಮದ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಹ ಶಾಸಕರೇ ಶೌಚಾಲಯ ಸೇರಿದಂತೆ ವಿವಿಧ ಕೊಠಡಿಗಳ ಶುಚಿತ್ವ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಅವಧಿ ಮೀರಿದ ಔಷಧಿ ವಿತರಣೆ ಕುರಿತಂತೆ ಆಸ್ಪತ್ರೆಯ ವೈದ್ಯೆ ಡಾ. ಚೈತ್ರ ಅವರಿಂದ ಸೂಕ್ತ…

Read More