Headlines

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara  ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ. ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ…

Read More

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ  ಹೊಸನಗರ ತಾಲೂಕಿನ ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ , ವಾಟರ್ ಪ್ಯೂರಿಫೈಯರ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಯುವ ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಶಾಸಕರ ಆಪ್ತ ಸಹಾಯಕರಾದ ಮಂಜು ಸಣ್ಣಕ್ಕಿ ಇವರಿಂದ ದಾನಿಗಳ ನೆರವಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಹಾಗೂ ಮಳೆಯಿಂದ ಹಾನಿಯದ ಶಾಲೆಯ ಕಾಂಪೌಂಡ್ ದುರಸ್ತಿಗೆ ಚಾಲನೆ ನೀಡಲಾಯಿತು  ಇದೇ ಸಂಧರ್ಭದಲ್ಲಿ…

Read More

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ- ಕಾರ್ಯಕರ್ತೆಯರು-34, ಸಹಾಯಕಿಯರು-118, ಭದ್ರಾವತಿ -ಕಾರ್ಯಕರ್ತೆಯರು-10, ಸಹಾಯಕಿಯರು-72, ಹೊಸನಗರ -ಕಾರ್ಯಕರ್ತೆಯರು-07, ಸಹಾಯಕಿಯರು-35,…

Read More

Basavapura | ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ ರೈತನ ಕುಟುಂಬಕ್ಕೆ 15 ಲಕ್ಷದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿದ್ದ ರೈತ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರದ ಚೆಕ್ ನ್ನು ಶಾಸಕ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಮೇ 05 ರಂದು ಬಸವಾಪುರ ಗ್ರಾಮದ ತಿಮ್ಮಪ್ಪ (58) ಮನೆ ಸಮೀಪದ ಕಾಡಿಗೆ ದರಗು ತರಲು ಹೋದಾಗ ಕಾಡಾನೆ ತುಳಿದು ಮೃತಪಟ್ಟಿದ್ದರು. ಮೇ 05 ರಂದು…

Read More

Kenchanala | ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ

ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ  ರಿಪ್ಪನ್ ಪೇಟೆ : ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕುಟುಂಬದ ಹಿರಿಯರು ಮೊದಲ   ಆದ್ಯತೆ ನೀಡಬೇಕು. ಪೌಷ್ಟಿಕ ಆಹಾರ ಸೇವಿಸುವುದರಿಂದ ಗರ್ಭಿಣಿಯರು ಮತ್ತು ಹುಟ್ಟುವಂತಹ ಮಗುವಿಗೆ ಪೌಷ್ಟಿಕಾಂಶತೆ ಸಿಗುತ್ತದೆ ಹಾಗೂ ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕಾಂಶತೆ ಬಹಳ ಮುಖ್ಯ ಎಂದು ಹೊಸನಗರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ  ಕರಿ ಬಸಮ್ಮ ಹೇಳಿದರು. ರಿಪ್ಪನ್ ಪೇಟೆ ರೋಟರಿ ಕ್ಲಬ್ ಹಾಗೂ ಕೆಂಚನಾಲ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ…

Read More

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ ಹೊಸನಗರ ತಾಲೂಕಿನ ಮುಂಬಾರು ಹಾಗೂ ಕೋಡೂರು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ವಿವಿಧ ಪ್ರದೇಶದಲ್ಲಿ ಬೆಳೆಗಳು ಜಲಾವೃತವಾಗಿವೆ.ಇನ್ನೂ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಗೆ ಅಪಾರ ಹಾನಿಗಳಾಗಿವೆ. ತಾಲೂಕಿನ ಹುಂಚ ಹೋಬಳಿಯ ಹುಲ್ಗಾರ್ ನಲ್ಲಿ ಧರೆ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ | tree fall in highway

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ ರಿಪ್ಪನ್‌ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ರಿಪ್ಪನ್‌ಪೇಟೆ-ಶಿವಮೊಗ್ಗ ಸಂಚಾರ ವ್ಯತ್ಯಯವಾಗಿದೆ. ಸಿದ್ದಪ್ಪನಗುಡಿ ಇರುವ ಸೇತುವೆ ಬಳಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ. ಮರ ಬಿದ್ದ ಕಾರಣ ರಸ್ತೆಯ ಎರಡು ಬದಿಯಲ್ಲಿ ನೂರಾರು ವಾಹನಗಳು ಜಾಮ್ ಆಗಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ | Kenchanala – jathre

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ | Kenchanala – jathre ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ…

Read More

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ | Rain update

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.31 ಬುಧವಾರ Hosanagara ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌. ಹೊಸನಗರ ತಾಲೂಕಿನ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ ಉಳಿದಂತೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಆದೇಶ ಹೊರಡಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ…

Read More