ಜಿಲ್ಲಾ ಸುದ್ದಿ:
Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ
Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ ರಿಪ್ಪನ್ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2024 ರ 57ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 57 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್ಪೇಟೆಯ ರಾಮಚಂದ್ರ ಬಿ ಬಳೆಗಾರ್ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಬಳ್ಳಾರಿ ರವರು ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್ ಅಧ್ಯಕ್ಷತೆಯಲ್ಲಿ…
ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates
ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…
HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ
HOSANAGARA | ಚಲಿಸುತಿದ್ದ KSRTC ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ – ತಪ್ಪಿದ ಭಾರಿ ಅನಾಹುತ ಚಲಿಸುತ್ತಿದ್ದ KSRTC ಬಸ್ ಮೇಲೆ ವಿದ್ಯುತ್ ಕಂಬವೊಂದು ಉರುಳಿಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದಲ್ಲಿ ನಡೆದಿದೆ. ಸಂಪೆಕಟ್ಟೆ – ನಿಟ್ಟೂರು ಮಾರ್ಗದಲ್ಲಿ ಚಲಿಸುತಿದ್ದ KSRTC ಬಸ್ನ ಹಿಂಬದಿಗೆ ತಂತಿ ಸಮೇತ ವಿದ್ಯುತ್ ಕಂಬ ಬಿದ್ದಿದೆ.ಅದೃಷ್ಟವಶಾತ್ ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಹೊಸನಗರ – ನಗರ ಮಾರ್ಗವಾಗಿ ಕೊಲ್ಲೂರು…
ಭಾರಿ ಗಾಳಿ ಮಳೆಗೆ ರಸ್ತೆ ಉರುಳಿ ಬಿದ್ದ ಮರ | ಹೊಸನಗರ- ಕುಂದಾಪುರ ಮಾರ್ಗದಲ್ಲಿ ಸಂಚಾರ ವ್ಯತ್ಯಯ | Rain update
ಭಾರಿ ಗಾಳಿ ಮಳೆಗೆ ರಸ್ತೆ ಉರುಳಿ ಬಿದ್ದ ಮರ | ಹೊಸನಗರ- ಕುಂದಾಪುರ ಮಾರ್ಗದಲ್ಲಿ ಸಂಚಾರ ವ್ಯತ್ಯಯ | Rain update ಹೊಸನಗರ : ಭಾರಿ ಮಳೆ ಗಾಳಿಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದು ಕುಂದಾಪುರ – ಹೊಸನಗರ ಸಂಚಾರ ವ್ಯತ್ಯವಾಗಿರುವ ಘಟನೆ ನಡೆದಿದೆ. ಪಟ್ಟಣದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಘು ವಾಹನಗಳಿಗೆ ಹೊರತು ಪಡಿಸಿ ದೊಡ್ಡ ವಾಹನಗಳ ಸಂಚಾರಕ್ಕೆ…
ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain
ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ…
Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ
Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ ಹುಂಚ : ಭಾರಿ ಗಾಳಿ ಮಳೆಗೆ ಕಡಸೂರು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆಗಳು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೀಟಿ ನೀಡಿ ಪರಿಶೀಲಿಸಿದರು. ಕಡಸೂರು ಗ್ರಾಮದ ಶಶಿಕಲಾ ಕೋಂ ಮಂಜುನಾಥ್ ರವರ ಮನೆ ಭಾರಿ ಗಾಳಿ ಮಳೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಅಧ್ಯಕ್ಷೆ ಸುಮಂಗಲ ದೇವರಾಜ್ , ಕಂದಾಯ…
ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru
ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru ರಿಪ್ಪನ್ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ…
ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ | Thirthahalli
ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ತಾಲೂಕಿನಾದ್ಯಂತ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಗಾಳಿ ಮಳೆಯಿಂದ ಗೋಳಿ ಮರವೊಂದು ಉರುಳಿ ಬಿದ್ದು ಪಕ್ಕದಲ್ಲಿ ಇದ್ದ ಕಾರು(car) ಜಖಂಗೊಂಡ ಘಟನೆ ನಡೆದಿದೆ. ಪಟ್ಟಣದ ಮುಖ್ಯ ಬಸ್ ನಿಲ್ದಾಣ ಸಮೀಪ ಇರುವ ಕಾಂಗ್ರೆಸ್ ಕಚೇರಿ ಪಕ್ಕದಲ್ಲಿ ಇರುವಂತಹ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಪಕ್ಕದಲ್ಲಿ ಇದ್ದಂತಹ ಭಾರಿ ಹಳೆಯ ಗೋಳಿ ಮರವೊಂದು ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರಿನ ಮೇಲೆ ಬಿದ್ದ…
ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸಿಂಗ್ ಆಫೀಸರ್ ಬಲಿ | Dengue
ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸಿಂಗ್ ಆಫೀಸರ್ ಬಲಿ | Dengue ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ. ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಶಂಕಿತ ಡೆಂಗ್ಯೂ ಜೊತೆಗೆ ಬೇರೆ ಸಮಸ್ಯೆಯಿಂದಲೂ ಹೇಮಾರವರು ಬಳಲುತ್ತಿದ್ದರು ಎಂಬ ಮಾಹಿತಿ ತಿಳಿದು…
ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು |House damaged due to heavy rain
ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚೆಂದಾಳದಿಂಬದಲ್ಲಿ ಹಾಗೂ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊಸಕೆಸರೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕಾ ನೆರವು ನೀಡಲಾಗಿದೆ. ಚೆಂದಾಳದಿಂಬ ಗ್ರಾಮದ ಅಮರ್ ಸಿಂಗ್ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ…