ಜಿಲ್ಲಾ ಸುದ್ದಿ:
ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain
ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ಮನೆ ಹಾನಿ ಹಾಗೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಘಟನೆಗಳು ನಡೆದಿದೆ. ಘಟನೆ 1: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟಮ್ಮ ಕೋಂ ನಾಗರಾಜ್ ಅವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ…
ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ | Madapura
ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಿ ಶೈಕ್ಷಣಿಕ ಪ್ರಗತಿ ಸಾಧಿಸಬೇಕು – ಎಚ್ ಆರ್ ಕೃಷ್ಣಮೂರ್ತಿ ರಿಪ್ಪನ್ಪೇಟೆ : ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸರ್ಕಾರ ನೀಡುವ ಸವಲತ್ತುಗಳು ಹಾಗೂ ದಾನಿಗಳು ನೀಡುವ ಸವಲತ್ತುಗಳನ್ನು ಬಳಸಿಕೊಂಡು ಶಾಲೆಗಳಲ್ಲಿ ಶಿಕ್ಷಕರು ಮಾಡುವ ಪಾಠ ಪ್ರವಚನಗಳನ್ನು ಕೇಳಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ ಹೇಳಿದರು. ರಿಪ್ಪನ್ಪೇಟೆ ಸಮೀಪದ ಮಾದಾಪುರ ಸರ್ಕಾರಿ…
ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain update
ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಶಿವಮೊಗ್ಗ(Shivamogga) ಜಿಲ್ಲಾದ್ಯಂತ ಕಳೆದ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಾಗಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು…
ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ
ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಶಿವಮೊಗ್ಗ ಜಿಲ್ಲಾದ್ಯಂತ ಕಳೆದೊಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವರುಣನ ಆರ್ಭಟ ಹೆಚ್ಚಾದ ಹಿನ್ನಲೆಯಲ್ಲಿ ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಶುಕ್ರವಾರವು ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ…
ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing
ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing ಕೋಣಂದೂರು : ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ನಿವಾಸಿ ರಾಘು ಶೆಟ್ಟಿಗಾರ್ (41) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾನೆ. ಜುಲೈ 15 ರ ಬೆಳಿಗ್ಗೆ ಅಕ್ಲಾಪುರದಲ್ಲಿರುವ ಮನೆಯಿಂದ ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಹೊರಹೋದ ವ್ಯಕ್ತಿ ನಾಪತ್ತೆಯಾಗಿದ್ದು ಆತನ ಬೈಕ್…
ಮುಂದುವರಿದ ವರುಣನ ಆರ್ಭಟ – ಹೊಸನಗರ ತಾಲೂಕಿನಾದ್ಯಂತ ನಾಳೆ ಶುಕ್ರವಾರವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain
ಮುಂದುವರಿದ ವರುಣನ ಆರ್ಭಟ – ಹೊಸನಗರ ತಾಲೂಕಿನಾದ್ಯಂತ ನಾಳೆ ಶುಕ್ರವಾರವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.19ರ ಶುಕ್ರವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ…
ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station
ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…
ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain
ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain ರಿಪ್ಪನ್ಪೇಟೆ : ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರಿ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತುಲ ಗ್ರಾಮದ ಜನ್ನಂಗೆ ಹೊಳೆ ತುಂಬಿ ಮುಖ್ಯ ಹಾಗೂ ನಂಜವಳ್ಳಿ ಸಂಪರ್ಕ ಕಡಿತಗೊಂಡಿತ್ತು ಹಾಗೂ ಅಕ್ಕ ಪಕ್ಕದ ಜಮೀನು ತೋಟಗಳಿಗೆ…
Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ
Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…
ಕೋಡೂರು , ಬೆಳ್ಳೂರು ಮತ್ತು ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಅಪ್ತ ಕಾರ್ಯದರ್ಶಿ ಭೇಟಿ | Rain
ಕೋಡೂರು , ಬೆಳ್ಳೂರು ಮತ್ತು ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಅಪ್ತ ಕಾರ್ಯದರ್ಶಿ ಭೇಟಿ ರಿಪ್ಪನ್ಪೇಟೆ : ಕೋಡೂರು,ಅರಸಾಳು ಹಾಗೂ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ಹಾನಿಯುಂಟಾಗಿರುವ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ಮಳೆಹಾನಿ ಪ್ರದೇಶಗಳಿಗೆ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಸಾಂತ್ವಾನ ಹೇಳಿ ಧೈರ್ಯ…