Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/06/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | hameed doctor passed away

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ |  ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಮದನಿ ಕ್ಲಿನಿಕ್ ನ ಹಿರಿಯ ವೈದ್ಯ ಹಮೀದ್ ಡಾಕ್ಟರ್(90) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದರು…ಅವರಿಗೆ 90 ವರ್ಷ ವಯಸ್ಸಾಗಿತ್ತು…!! ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ಬಹು ಪರಿಚಿತರಾದ ಹಾಗೂ ಅನೇಕ ರೋಗಿಗಳ ಪಾಲಿನ ಆಪದ್ಬಾಂಧವರಾಗಿದ್ದ ಹಮೀದ್ ಡಾಕ್ಟರ್ ಇಂದು ಬೆಳಿಗ್ಗೆ ಪಟ್ಟಣದ ವಿನಾಯಕ ವೃತ್ತದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಸದಾ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ…

Read More

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…

Read More

Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ

Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಸ್ಥಗಿತಗೊಂಡು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಸಾರ ಮಾಡಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಗಮನ ಸೆಳೆಯಲಾಗಿತ್ತು. ಕೂಡಲೇ ಸ್ಪಂದಿಸಿದ ಶಾಸಕರು ಜಿಲ್ಲಾ ಆರೋಗ್ಯ ಅಧಿಕಾರಿ…

Read More

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು  ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…

Read More

Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು  ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ  ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ…

Read More

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಒಟ್ಟು 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಕ್ಷೇತ್ರದಿಂದ 35 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಡಿದ್ದು ಜೂ.22 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ.  ಹೊಸನಗರ ಕ್ಷೇತ್ರದಿಂದ…

Read More

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ ಹೊಸನಗರ : ಇಲ್ಲಿನ ಖಾಸಗಿ ಬಸ್ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಹಾಗೂ ಆರಕ್ಷಕರು ಧಾವಿಸಿದ್ದಾರೆ,  ಈ ಅವಘಡದಲ್ಲಿ…

Read More