ಜಿಲ್ಲಾ ಸುದ್ದಿ:
Bakrid Festival | ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರ ಕಣ್ಗಾವಲು | ಶಾಲಾ ವಾಹನಗಳ ಬಗ್ಗೆ ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?
ಬಕ್ರೀದ್ ಹಬ್ಬದ ಹಿನ್ನಲೆ – ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲು – ಶಾಲಾ ವಾಹನಗಳ ಬಗ್ಗೆ ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು? ತೀರ್ಥಹಳ್ಳಿ : ಹೊರ ರಾಜ್ಯಗಳಿಂದ ಕೆಲಸಕ್ಕಾಗಿ ಇಲ್ಲಿಗೆ ಹಲವು ಕಾರ್ಮಿಕರು ಅಥವಾ ಇನ್ನಿತರರು ಆಗಮಿಸಿದ್ದಾರೆ. ಹೊರಗಡೆಯಿಂದ ಬರುವವರಿಗೆ ಬಾಡಿಗೆ ನೀಡುವ ಅಥವಾ ಲೀಸ್ ನೀಡುವ ಮೊದಲು ಕೆಲವೊಂದು ಮಾಹಿತಿಗಳನ್ನು ಪಡೆಯಬೇಕು. ಬಾಡಿಗೆದಾರರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ಪೋರ್ಟ್ ಸೇರಿ ಇತರ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ತೀರ್ಥಹಳ್ಳಿ ಡಿವೈಎಸ್ಪಿ…
ರಿಪ್ಪನ್ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? | Ripponpete
ರಿಪ್ಪನ್ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? ರಿಪ್ಪನ್ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ. ರೋಗವು ತೀವ್ರಗತಿಯಲ್ಲಿ ಹಬ್ಬುತ್ತಿರುವುದು ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಮೂಡಿಸಿದೆ. ಮಳೆಯು ಜಿಲ್ಲೆಯನ್ನು ಪ್ರವೇಶಿಸಿ, ತಾಲೂಕಿನಾದ್ಯಂತ ಮಳೆ ಹಾಗೂ ಬಿಸಿಲಿನ ವಾತಾವರಣವಿದೆ. ಈ ಉಷ್ಣಾಂಶದಲ್ಲಿ ಸೊಳ್ಳೆಯ ಸಂತತಿ ವೃದ್ಧಿಯಾಗುವುದರಿಂದ ಡೆಂಗ್ಯೂ ರೋಗದ ಭೀತಿ ಜೋರಾಗಿದೆ. ಅಂದಾಜಿನ ಪ್ರಕಾರ ಪಟ್ಟಣದ ವ್ಯಾಪ್ತಿಯಲ್ಲಿ 10…
Ripponpete | ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್
ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…
ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli
ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli ಇತ್ತೀಚೆಗೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ಹೊಸಗದ್ದೆ ಸಮೀಪದ ಮುತ್ತುವಳ್ಳಿ ನಾಗೇಂದ್ರ ಎಂಬವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಪ್ರಕೃತಿ ವಿಕೋಪ ಪರಿಹಾರ ನಿಧಿ ಅನ್ವಯ 5 ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಜೂ.12ರ ಬುಧವಾರ ಮೃತ ನಾಗೇಂದ್ರ…
ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ | Ripponpete
ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ರಿಪ್ಪನ್ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರವೀಣ್ ಎಸ್ ಪಿ ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಕಳೆದ ನಾಲ್ಕು ತಿಂಗಳುಗಳಿಂದ ಪಟ್ಟಣದ ಪಿಎಸ್ಐ ಆಗಿ ಕಾರ್ಯನಿರ್ವಹಿಸಿದ್ದ ಖಡಕ್ ಪಿಎಸ್ಐ ನಿಂಗರಾಜ್ ಕೆ ವೈ ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವರ್ಗಾವಣೆಯಾಗಿದ್ದಾರೆ….
Ripponpete | ಪಿಎಸ್ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ
Ripponpete | ಪಿಎಸ್ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್ಐ ನಿಂಗರಾಜ್ ಕೆ ವೈ ರಿಪ್ಪನ್ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….
ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB
ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಸಾಗರ : ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…
ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja
ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja ಹೊಂಬುಜ : ಜೈನ ಪರಂಪರೆಯಲ್ಲಿ ಶ್ರುತಪಂಚಮಿ ಪರ್ವವು ಜೈನ ಧರ್ಮದ ಆಗಮ ಗ್ರಂಥಗಳ ಮಹತ್ವವನ್ನು ಸಾರುತ್ತದೆ. ಪ್ರಾಚೀನ ಜೈನಾಚಾರ ಗ್ರಂಥಗಳು ಆಧ್ಯಾತ್ಮಕ ಚಿಂತನೆಗೆ ರಚಿಸಲ್ಪಟ್ಟಿವೆ. ಶ್ರುತ ಎಂದರೆ ಕಿವಿಯಿಂದ ಕೇಳಿದ ದಿವ್ಯಧ್ವನಿಯ ಉಪದೇಶಗಳು ಕೃತಿ ರೂಪದಲ್ಲಿ ಧರ್ಮ ಆಚರಣೆಯ ದಾರಿದೀಪವಾಗಿ ಇಂದು ಧಾರ್ಮಿಕ ಮನೋಧರ್ಮ ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದು ಹೊಂಬುಜ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…
Ripponpete | ಪಿಎಸ್ಐ ನಿಂಗರಾಜ್ ಕೆ ವೈ ವರ್ಗಾವಣೆ
Ripponpete | ಪಿಎಸ್ಐ ನಿಂಗರಾಜ್ ಕೆ ವೈ ವರ್ಗಾವಣೆ ರಿಪ್ಪನ್ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್ಐ ನಿಂಗರಾಜ್ ಕೆ…
ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ
ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…