ಜಿಲ್ಲಾ ಸುದ್ದಿ:
Ripponpete | ಪಿಎಸ್ಐ ನಿಂಗರಾಜ್ ಕೆ ವೈ ವರ್ಗಾವಣೆ
Ripponpete | ಪಿಎಸ್ಐ ನಿಂಗರಾಜ್ ಕೆ ವೈ ವರ್ಗಾವಣೆ ರಿಪ್ಪನ್ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್ಐ ನಿಂಗರಾಜ್ ಕೆ…
ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ
ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…
ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete
ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete ರಿಪ್ಪನ್ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…
ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB
ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…
ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu
ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…
ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE
ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್ ಈಶ್ವರಪ್ಪ…
ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -.ರಿಪ್ಪನ್ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete
ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -. ರಿಪ್ಪನ್ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ರಿಪ್ಪನ್ ಪೇಟೆ :ನೈರುತ್ಯ ಶಿಕ್ಷಕರ ಹಾಗೂ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಭೋಜೆಗೌಡ ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಪರಿಷತ್…
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | MLC election
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿ ಭೋಜೆಗೌಡ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಭೋಜೆಗೌಡ ಪ್ರಚಂಡ ಗೆಲುವು ಸಾಧಿಸುತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಬಾವುಟ…
ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ
ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ ರಿಪ್ಪನ್ಪೇಟೆ : ಗರ್ತಿಕೆರೆ ಗ್ರಾಮದಲ್ಲಿ 1986 ನೇ ಇಸವಿಯಲ್ಲಿ ಪ್ರಾರಂಭವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ 100% ಫಲಿತಾಂಶ ಬಂದಿರುವ ಹಿನ್ನಲೆಯಲ್ಲಿ ನಾಗರೀಕ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗರ್ತಿಕೆರೆ ಪಟ್ಟಣದ ನಾಗರೀಕ ಸಮಿತಿ ವತಿಯಿಂದ ಗ್ರಾಪಂ ಮಾಜಿ ಅಧ್ಯಕ್ಷ ಬಶೀರ್ ಅಹಮದ್ ರವರ ನೇತೃತ್ವದಲ್ಲಿ ಸರ್ಕಾರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ…
Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ
Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ ರಿಪ್ಪನ್ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಅಸ್ತವ್ಯಸ್ತಗೊಂಡಿದೆ. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ವಾಹನಗಳ ಸಂಚಾರ ಕಳೆದ ಎರಡು ವಾರಗಳಿಂದಲೂ ಸ್ಥಗಿತಗೊಂಡಿದ್ದು ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಪರದಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲ ತುರ್ತು ಸಂದರ್ಭದಲ್ಲಿ ಗರ್ಭಿಣಿಯರು, ಅಪಘಾತಕ್ಕೆ ಒಳಗಾದ ಗಾಯಾಳುಗಳಿಗೆ…