Headlines

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ  | Fire ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪದ ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಡೆದಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕೊಟ್ಟಿಗೆಯ ಹುಲ್ಲಿನ ಪಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ಉರಿದು ಹೋಗಿದೆ. ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ಹಾನಿಯಾಗಿವೆ ಎಂದು…

Read More

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…

Read More

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ | Snake rescue

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ ಕಪ್ಪೆ ಜತೆ ಪ್ಲಾಸ್ಟಿಕ್ ಕವರ್ ನುಂಗಿದ್ದ ಹಾವು ಒದ್ದಾಡುತ್ತಿದ್ದನ್ನು ಕಂಡು ಉರಗ ರಕ್ಷಕರೊಬ್ಬರು ರಕ್ಷಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಅತ್ತಿತ್ತ ಹೋಗಲಾಗದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದಾರೆ. “ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು…

Read More

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್‌ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…

Read More

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete ರಿಪ್ಪನ್‌ಪೇಟೆ : ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆದ ಘಟನೆ ಸೂಡೂರು ಗೇಟ್ ಬಳಿ ನಡೆದಿದೆ. ಕುಂದಾಪುರ – ಶಿವಮೊಗ್ಗ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.  ಮಧ್ಯಾಹ್ನ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಮರ ಧರೆಗುರುಳಿದ್ದು, ವಾಹನ ಸಂಚಾರ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್‌ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…

Read More

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ | Application

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್‍ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ…

Read More

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 615 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಅಭಿನಂದಿಸಿದ್ದಾರೆ. ಪಟ್ಟಣದ ಬೆಟ್ಟಮಕ್ಕಿಯ ಶಿಕ್ಷಕ ದಂಪತಿಗಳಾದ ದಾನೇಶ ಮತ್ತು ನಾಗರತ್ನ ಅವರ ಪುತ್ರಿ ರಜತಾ ರವರನ್ನು ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಿದರು ಎಸ್ ಎಸ್ ಎಲ್ ಸಿ…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More

ಹುತ್ತದೊಳಗಿದ್ದ ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಮಾಜಿ ಸಚಿವ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral video

ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral  ಲೋಕಸಭಾ ಚುನಾವಣೆಯ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಯಾವುದೇ ಅಂಜಿಕೆಯಿಲ್ಲದೇ ಜೇನು ಗೂಡಿಗೆ ಕೈ ಹಾಕಿ ತುಪ್ಪ ಸವಿದಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯ ನಿಮಿತ್ತ ತೆರಳಿದ್ದ ವೇಳೆಯಲ್ಲಿ ಮಣ್ಣಿನ ಹುತ್ತದೊಳಗೆ ಗೂಡು ಕಟ್ಟಿದ್ದ ತುಡವೆ…

Read More