ಜಿಲ್ಲಾ ಸುದ್ದಿ:
ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024)
ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024) Arecanut Rate today |Shimoga | Sagara | Arecanut/ Betelnut/ Supari | Date may 14, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ ಕನಿಷ್ಠ ಗರಿಷ್ಠ ಸರಕು …
ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ
ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ರಿಪ್ಪನ್ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…
ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election
ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election ಶಿವಮೊಗ್ಗ ಲೋಕಸಭೆ ಚುನಾವಣೆ ಮುಗಿದಿದ್ದು ಜೂನ್ 4 ಫಲಿತಾಂಶಕ್ಕಾಗಿ ಕ್ಷೇತ್ರದ ಜನರು ಎದುರು ನೋಡುತ್ತಿದ್ದಾರೆ. ಈ ನಡುವೆ ಗೆಲ್ಲುವ ಅಭ್ಯರ್ಥಿ ಯಾರಾಗಾಲಿದ್ದಾರೆಂಬ ಬಗ್ಗೆ ಬೆಟ್ಟಿಂಗ್ ಜೋರಾಗಿದೆ. ಅದಕ್ಕೆ ಪೂರಕವಾಗಿ ಶಿಕಾರಿಪುರದ ರೈತನೊಬ್ಬ ಮುಂದಿನ ಸಂಸದರು ಯಾರಾಗಲಿದ್ದಾರೆ ಎಂಬುದಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ರೈತ ರವೀಂದ್ರ ಎಂಬುವರು ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಅವರೇ ಗೆಲ್ಲುವುದು…
Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ
Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ ರಿಪ್ಪನ್ಪೇಟೆ : ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ…
Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ
Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ 2023 -2026ನೆ ಸಾಲಿನ ನೂತನ ಅಧ್ಯಕರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆಯಾದರು. ಶುಕ್ರವಾರ ನಡೆದ ಮಹಾಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಸನಾರ್ ಕಾರ್ಯದರ್ಶಿಯಾಗಿ ಶೇಕಬ್ಬ ಖಜಾಂಚಿಯಾಗಿ ಫಯಾಜ್,ಸಹಕಾರ್ಯದರ್ಶಿ ಖಾಸೀಂ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಮಯ್ಯದ್ದೀನ್ ಆರ್ ಹೆಚ್ , ನಾಸೀರ್ ,ಅಜಾದ್ , ಹಸನಾರ್ ಮಿಲ್ ಡ್ರೈವರ್ , ರಫ಼ಿ ಈಸೂಬ್…
ರಿಪ್ಪನ್ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit
ರಿಪ್ಪನ್ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ ಈ ಸಂಧರ್ಭದಲ್ಲಿ ಬಂಟರ ಸಮಾಜದ…
Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ
Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ ರಿಪ್ಪನ್ಪೇಟೆ : 12 ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತಿ,ಮತ,ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ,ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದ ಪ್ರಮುಖರಾದ ಕಗ್ಗಲಿ ಲಿಂಗಪ್ಪ ಹೇಳಿದರು. ಪಟ್ಟಣದ ಮಂಜುಶ್ರೀ ಹೊಟೇಲ್ ಆವರಣದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ…
Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ
Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ ರಿಪ್ಪನ್ಪೇಟೆ : ರಸ್ತೆ ಅಗಲೀಕರಣಕ್ಕೆ ನಿಗದಿ ಪಡಿಸಲಾದ ಜಾಗ ತೆರವು ಗೊಳಿಸದೇ ಪ್ರಭಾವಿ ವ್ಯಕ್ತಿಗಳು ಇರುವುದರಿಂದ ರಸ್ತೆ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ಇದರಿಂದಾಗಿ ಸಾಗರ ರಸ್ತೆಯ ನಿವಾಸಿಗಳು ಮತ್ತು ಸಾರ್ವಜನಿಕರ ಓಡಾಡದಂತಾಗಿ ಎಲ್ಲೆಂದರಲ್ಲಿ ಕುಡಿಯುವ ನೀರಿನ ಪೈಪ್ಗಳು ಒಡೆದು ನೀರು ರಸ್ತೆ ಚರಂಡಿ ಪಾಲಾಗುವಂತಾಗಿದೆ. ಜನಪ್ರತಿನಿಧಿಗಳು ವಿಶೇಷ ಆಸಕ್ತಿ ವಹಿಸಿ ರಿಪ್ಪನ್ಪೇಟೆಯ ವಿನಾಯಕ ವೃತ್ತದಿಂದ ಸಾಗರ ರಸ್ತೆಯ…
SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್
SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…