Headlines

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ…

Read More

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಆಂದಾಲ್ಸ್ ರಾಘುಭಟ್ರು ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ರು.ಮತ್ತು ಶಿರಸಿಯ ಶ್ರೀಕಾಂತ ಭಟ್ರು ಇವರ ಪುರೋಹಿತ್ವದಲ್ಲಿ 9 ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ…

Read More

Ripponpete | ಮನೆಮನೆಗೆ ತೆರಳಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

“ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು’’ ರಿಪ್ಪನ್‌ಪೇಟೆ;-ಬರುವೆ ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಭಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು…

Read More

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.  ತಮ್ಮ ಲೆಟರ್‌ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…

Read More

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ | An innovative effort for voting awareness

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಇದರ ನಡುವೆ ಅಧಿಕಾರಿಗಳು ಮತಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮತದಾನ ಜಾಗೃತಿಗಾಗಿ ವಿನೂತನವಾಗಿ ಮೆಹಂದಿಯಲ್ಲಿ ಮತದಾನ ಅಭಿಯಾನವನ್ನು ಕೈಗೊಳ್ಳಲಾಗಿದೆ.  ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಈ ದಿನ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.  ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ…

Read More

ಲೋಕಸಭಾ ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮಹಿಳಾ ತುಕಡಿ ಮತ್ತು ಪೊಲೀಸ್ ಸಿಬ್ಬಂದಿಯಿಂದ ಶನಿವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ…

Read More

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ  ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು. ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿರುವುದು ತಿಳಿದು ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದ ಬಡ ಮಹಿಳೆ…

Read More

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ

Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಪಟ್ಟಣದ ಸ್ವೀಪ್‌ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…

Read More

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಶಾಸಕ ಬೇಳೂರು ಭೇಟಿ

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಬೇಳೂರು ಭೇಟಿ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದಲ್ಲಿನ ಶ್ರೀಚೌಡೇಶ್ವರಿ ದೇವಸ್ಥಾನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ದಾರಗೊಳಿಸಲಾಗಿದ್ದು ಅಷ್ಟಬಂಧ ಸಹಿತ ಪುನರ್ ಸಪರಿಹಾರ ಸಹಿತ ಚೌಡೇಶ್ವರಿ ದೇವಿಯ ಮತ್ತು ಪ್ರತಿಷ್ಟಾಪನಾ ಮಹೋತ್ಸವ ಕಾರ್ಯಕ್ರಮವು ಶಿವಮೊಗ್ಗದ ವಸಂತಭಟ್ಟರಯ ಮತ್ತು ಸಂಗಡಿಗರ ಪೌರೋಹಿತದಲ್ಲಿ  ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು. ಇಂದು ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ಲೋಕಕಲ್ಯಾರ್ಥ  ಚಂಡಿಕಾ ಹೋಮ,ಕಲಾತತ್ವ ಹೋಮಾದಿಗಳು ಪರಿಕಲಶ ಸಹಿತ…

Read More