ಜಿಲ್ಲಾ ಸುದ್ದಿ:
ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election
ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್ ನೆಟ್ವರ್ಕ್ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ..?? ಈ ಸುದ್ದಿ ನೋಡಿ| Election
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ..?? ಈ ಸುದ್ದಿ ನೋಡಿ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.22 ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. # ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, # ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…
ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024)
ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024) Arecanut Rate today |Shimoga | Sagara | Arecanut/ Betelnut/ Supari | Date Apr 22, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 22 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ ಕನಿಷ್ಠ ಗರಿಷ್ಠ ರಾಶಿ ಇಡಿ…
ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE
ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ…
ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ
ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ ರಿಪ್ಪನ್ಪೇಟೆ;-ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಆಂದಾಲ್ಸ್ ರಾಘುಭಟ್ರು ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ರು.ಮತ್ತು ಶಿರಸಿಯ ಶ್ರೀಕಾಂತ ಭಟ್ರು ಇವರ ಪುರೋಹಿತ್ವದಲ್ಲಿ 9 ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ…
Ripponpete | ಮನೆಮನೆಗೆ ತೆರಳಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು
“ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು’’ ರಿಪ್ಪನ್ಪೇಟೆ;-ಬರುವೆ ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಭಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು…
ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi
ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ ಡಿವೈಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ತಮ್ಮ ಲೆಟರ್ ಹೆಡ್ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…
ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ | An innovative effort for voting awareness
ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಇದರ ನಡುವೆ ಅಧಿಕಾರಿಗಳು ಮತಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮತದಾನ ಜಾಗೃತಿಗಾಗಿ ವಿನೂತನವಾಗಿ ಮೆಹಂದಿಯಲ್ಲಿ ಮತದಾನ ಅಭಿಯಾನವನ್ನು ಕೈಗೊಳ್ಳಲಾಗಿದೆ. ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಈ ದಿನ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ…
ಲೋಕಸಭಾ ಚುನಾವಣೆ ಹಿನ್ನೆಲೆ – ರಿಪ್ಪನ್ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ
ಚುನಾವಣೆ ಹಿನ್ನೆಲೆ – ರಿಪ್ಪನ್ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ ರಿಪ್ಪನ್ಪೇಟೆ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮಹಿಳಾ ತುಕಡಿ ಮತ್ತು ಪೊಲೀಸ್ ಸಿಬ್ಬಂದಿಯಿಂದ ಶನಿವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ…
Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ
Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ರಿಪ್ಪನ್ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್ರವರು ಹೇಳಿದರು. ರಿಪ್ಪನ್ಪೇಟೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ…