ಜಿಲ್ಲಾ ಸುದ್ದಿ:
Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ
Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ರಿಪ್ಪನ್ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿರುವುದು ತಿಳಿದು ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದ ಬಡ ಮಹಿಳೆ…
Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ
Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್ಪೇಟೆ : ಪಟ್ಟಣದ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…
Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಶಾಸಕ ಬೇಳೂರು ಭೇಟಿ
Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಬೇಳೂರು ಭೇಟಿ ರಿಪ್ಪನ್ಪೇಟೆ;-ಇಲ್ಲಿನ ಬರುವೆ ಗ್ರಾಮದಲ್ಲಿನ ಶ್ರೀಚೌಡೇಶ್ವರಿ ದೇವಸ್ಥಾನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ದಾರಗೊಳಿಸಲಾಗಿದ್ದು ಅಷ್ಟಬಂಧ ಸಹಿತ ಪುನರ್ ಸಪರಿಹಾರ ಸಹಿತ ಚೌಡೇಶ್ವರಿ ದೇವಿಯ ಮತ್ತು ಪ್ರತಿಷ್ಟಾಪನಾ ಮಹೋತ್ಸವ ಕಾರ್ಯಕ್ರಮವು ಶಿವಮೊಗ್ಗದ ವಸಂತಭಟ್ಟರಯ ಮತ್ತು ಸಂಗಡಿಗರ ಪೌರೋಹಿತದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು. ಇಂದು ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ,ಕಲಾತತ್ವ ಹೋಮಾದಿಗಳು ಪರಿಕಲಶ ಸಹಿತ…
Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು
Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು ಆನಂದಪುರ : ಇಲ್ಲಿನ ಕೊರಲಿಕೊಪ್ಪ ಗ್ರಾಮದ ಹೆದ್ದಾರಿಯಲ್ಲಿ ರಸ್ತೆಗೆ ಬಾಗಿರುವ ಬೃಹತ್ ಮರವೊಂದು ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸಾಧ್ಯತೆಗಳಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೊರಲಿಕೊಪ್ಪದ ಭೂತರಾಯನ ಗುಡಿ ಬಳಿ ಇರುವ ಈ ಮರವು ರಸ್ತೆ ಅರ್ಧ ಬಾಗಿದ್ದು, ಅದರ ಮೇಲೆ ವಿದ್ಯುತ್ ಲೈನ್ ಕೂಡ ಹಾದುಹೋಗುತ್ತಿದೆ. ನಿನ್ನೆ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಮರ ರಸ್ತೆಗೆ ಅಡ್ದಲಾಗಿ ಬಾಗಿದ್ದು ಭಾರಿ…
Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ
Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ ರಿಪ್ಪನ್ಪೇಟೆ : ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಪಟ್ಟಣದ ಕಾರು ಚಾಲಕ ನಾಗರಾಜ್ ಶೆಟ್ಟಿಯೇ ಉತ್ತಮ ನಿದರ್ಶನ. ಕಾರಿನಲ್ಲಿ ಬಿಟ್ಟು ಹೋಗಿದ್ದ ಅಂದಾಜು 80 ಸಾವಿರ ಮೌಲ್ಯದ ಚಿನ್ನದ ಬ್ರಾಸ್ಲೈಟ್ ನ್ನು (Gold jewelleries) ಕಾರು ಚಾಲಕ (Car Driver) ನಾಗರಾಜ್ ಶೆಟ್ಟಿ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ (Humanity) ಮರೆದಿದ್ದಾರೆ. ನಾಗರಾಜ್ ಶೆಟ್ಟಿಯವರ ಕಾರನ್ನು ಈಚಲುಕೊಪ್ಪ…
ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | ಬೆಟ್ಟೆ 56 ಸಾವಿರ ,ಸರಕು 83 ಸಾವಿರ – ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ..!??
ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | ಬೆಟ್ಟೆ 56 ಸಾವಿರ ,ಸರಕು 83 ಸಾವಿರ Arecanut Rate today |Shimoga | Sagara | Arecanut/ Betelnut/ Supari | Date Apr 18, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. ಅಡಿಕೆ …
ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ | A tree fell and traffic was disrupted
ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಮಳೆಯ ಆರ್ಭಟ ಹೆಚ್ಚಾಗಿದ್ದು ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದ್ದು ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಆನಂದಪುರ ಸಮೀಪದ ಮುಂಬಾಳು ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನ ಸಂಚಾರ ಅಸ್ಥವ್ಯಸ್ತಗೊಂಡಿದೆ.ಒಂದೂವರೆ ತಾಸಿಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತವು ಗಂಟೆಗಟ್ಟಲೆ ಕಾಲ…
Ripponpete | ಶ್ರೀ ರಾಮಮಂದಿರದಲ್ಲಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ
Ripponpete | ಶ್ರೀ ರಾಮಮಂದಿರದಲ್ಲಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ಹೊಸನಗರ ತಾಲೂಕು ರಿಪ್ಪನ್ಪೇಟೆ ಪಟ್ಟಣದ ಶ್ರೀ ರಾಮ ಮಂದಿರದಲ್ಲಿ ಸತ್ಯನಾರಾಯಣ ಪೂಜೆಯೊಂದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪಟ್ಟಣದ ಶ್ರೀ ರಾಮಮಂದಿರದಲ್ಲಿ ರಾಮನವಮಿಯ ಅಂಗವಾಗಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಸಂಧರ್ಭದಲ್ಲಿ ವಿಪ್ರ ಬಾಂಧವರು ತಮ್ಮ ಜಿಲ್ಲೆಯ ನೆಚ್ಚಿನ ಲೋಕಸಭಾ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ಅತಿ ಹೆಚ್ಚಿನ…
Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ
Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ #ಜನಹಿತಕ್ಕಾಗಿ ರಿಪ್ಪನ್ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…
ಕೈ ತೊರೆದು ಕಮಲ ಹಿಡಿಯಲಿರುವ ಸಾಗರ ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಕ್ರೆ | Sagara
ಕೈ ತೊರೆದು ಕಮಲ ಹಿಡಿಯಲಿರುವ ಸಾಗರ ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಕ್ರೆ – ಉಸ್ತುವಾರಿ ಸಚಿವ ಹಾಗೂ ಶಾಸಕರ ನಡೆ ಬೇಸರ ತರಿಸಿದೆ ಸಾಗರ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬುಧವಾರ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ…