Headlines

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (08-04-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಶಿವಮೊಗ್ಗ ಮಾರುಕಟ್ಟೆಯ ಏ. 08 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಹಸ :       ₹  53010 – ₹ 53010 ಬೆಟ್ಟೆ :      ₹  41509 –…

Read More

ಬತ್ತಿದ ನೀರಿನ ಸಲೆ ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ | Kumadwathi

“ಬತ್ತಿದ ನೀರಿನ ಸಲೆ  ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ ರಿಪ್ಪನ್‌ಪೇಟೆ;-ಕಳೆದ 10 ಅಗಸ್ಟ್ -ಸೆಪ್ಟಂಬರ್ ತಿಂಗಳಿಂದ ನಡುಮಲೆನಾಡಿನಲ್ಲಿ ಮಳೆಯಾಗದೇ ಇರುವ ನೀರು ಸಂಪೂರ್ಣವಾಗಿ ಬತ್ತಿ ಆಂತರ್ಜಲ ಕುಂಠಿತಗೊಂಡು ಹಳಕೊಳ್ಳಗಳಲ್ಲಿ ನೀರು ಹರಿಯದೇ ಒಣಗಿಹೋಗಿದ್ದು ಕುಮದ್ವತಿ ತಟದಲ್ಲಿನ  ಬೃಹತ್ ಗಾತ್ರದ ಮರಗಳು ಒಣಗಿ ಈಗಲೂ ಆಗಲೂ ಧರೆಗುರುಳವ ಸ್ಥಿತಿಯಲ್ಲಿ ನಿಂತಿವೆ. ಮಲೆನಾಡಿನ ಜೀವ ಜಲವಾಗಿರುವ ಕುಮದ್ವತಿ ಶರ್ಮಿಣಾವತಿ ನದಿಯಲ್ಲಿ ನೀರಿಲ್ಲದೆ ಒಣಗಿ ಹೋಗಿದ್ದು ಕಾಡು ಪ್ರಾಣಿಗಳು ಜಾನುವಾರುಗಳು ನೀರಿಗಾಗಿ ಪರಿತಪ್ಪಿಸುವ ಸ್ಥಿತಿ ಎದರುರಾಗಿದೆ.ಕೊಳವೆ…

Read More

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು

NIA ಬಗ್ಗೆ ವದಂತಿ – ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ದೂರು ದಾಖಲು ಚುನಾವಣೆ ಹತ್ತಿರವಾಗುತ್ತಲೇ ರಾಜಕೀಯ ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿದೆ. ಅದರಂತೆ ಮಾದ್ಯಮಗಳಲ್ಲಿ ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ(Belur Gopalakrishna) ವಿರುದ್ಧ ಬಿಜೆಪಿ ವಕ್ತಾರ ಪ್ರಕಾಶ್​.ಎಸ್ ಚುನಾವಣಾಧಿಕಾರಿಗಳಿಗೆ​ ದೂರು ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ‘ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದ್ದು, ಆ…

Read More

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ  ; ಕೆ.ಎಸ್.ಈಶ್ವರಪ್ಪ | KSE   ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…

Read More

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು | Election

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು ಶಿವಮೊಗ್ಗದಲ್ಲಿ(Shivamogga) ಬಂಡಾಯದ ಬಿಸಿ ಬಿಸಿಲಿನಷ್ಟೇ ಹೆಚ್ಚಾಗುತ್ತಿದೆ. ಮಗನಿಗೆ ಬಿಜೆಪಿ ಟಿಕೆಟ್ ಕೊಡಿಸಲು ವಿಫಲರಾದ ಕೆಎಸ್ ಈಶ್ವರಪ್ಪ(Eshwarappa) ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಪ್ರಚಾರದ ವೇಳೆ ಪ್ರಧಾನಿ ಮೋದಿ(modi) ಅವರ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಬಿಜೆಪಿ ಬಂಡಾಯ(rebel) ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ವಿಚಾರ ತಿಳಿದಿದೆ….

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (05-04-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಮಾರುಕಟ್ಟೆ –   ವೆರೈಟಿ  – ಕನಿಷ್ಠ –   ಗರಿಷ್ಠ ಸಾಗರ       ಬಿಳೆಗೋಟು  15269   25489 ಸಾಗರ       ಚಾಲಿ             30299.  33199 ಸಾಗರ.     …

Read More

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ(05-04-2024) ವಿದ್ಯುತ್ ವ್ಯತ್ಯಯ

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ(05-04-2024) ವಿದ್ಯುತ್ ವ್ಯತ್ಯಯ ಹೊಸನಗರ : ರಾಷ್ಟ್ರೀಯ ಹೆದ್ದಾರಿಯಗಲೀಕರಣ ಕಾಮಗಾರಿ ಹಾಗೂ 33 ಕೆವಿ ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ಪ್ರಯುಕ್ತ ಏಪ್ರಿಲ್ 5ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಾಗರ ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣೆ ಪ್ರಯುಕ್ತ ಸಾಗರ ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ,…

Read More

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ | congress

ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ ರಿಪ್ಪನಪೇಟೆ : ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗೆ ಗ್ಯಾರಂಟಿಯನ್ನು ನೀಡುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಅಭಿಮಾನಿಗಳು ಜನ ಸಾಮಾನ್ಯರೊಂದಿಗೆ ಬೆರೆತು ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ-…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More

ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election

ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election ರಿಪ್ಪನ್‌ಪೇಟೆ : ಆರಾಧನ ಯೋಜನೆಯ ಮೂಲಕ ಸಾವಿರಾರು ದೇವಸ್ಥಾನಗಳ ಅಭಿವೃದ್ಧಿಗೊಳಿಸಿದ ಬಂಗಾರಪ್ಪ ನವರ ಪುತ್ರಿ ಮತಕ್ಕಾಗಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆ. ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ ಎಂದು ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು…

Read More