ಜಿಲ್ಲಾ ಸುದ್ದಿ:
ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One
ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…
Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು
Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ ಮಗು ಕೈಗೆ ಆಟ ಆಡಲು ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…
Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ
Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…
Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ
Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ ಹೊಸನಗರ ತಾಲ್ಲೂಕು ಒಕ್ಕಲಿಗ ಸಂಘ ರಿಪ್ಪನ್ಪೇಟೆ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಂ.ಬಿ.ಲಕ್ಷ್ಮಣಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಘದಲ್ಲಿ ತಮಮ್ ಹಿಡಿತವನ್ನು ಸಾಧಿಸಿದ್ದಾರೆ. ಭಾನುವಾರ ರಿಪ್ಪನ್ಪೇಟೆಯ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ 2 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿ 17 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಎಂ.ಬಿ.ಲಕ್ಷ್ಮಣ ಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು …
Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ
Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ ಹೊಸನಗರ(Hosanagara): ಪಟ್ಟಣದದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಸ್ಡಿಎಂಸಿ ಅಧ್ಯಕ್ಷರು ಎಸ್ಡಿಎಂಸಿ ಸದಸ್ಯ ನೇರಲೆ ರಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಖಂಡಿಸಿ ತಾಲ್ಲೂಕು ಬಿಜೆಪಿ ಮುಖಂಡರು, ಜೇಸಿಐ ಮತ್ತು ಶಾಲೆಯ ಎಸ್ಡಿಎಂಸಿ ಸದಸ್ಯರು ಹಾಗೂ ಮಕ್ಕಳ ಪೋಷಕ ವರ್ಗದವರು ಬಸ್ ನಿಲ್ದಾಣದ ಆವರಣದಿಂದ ಶಾಲೆಯ…
ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga
ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga ಕಾಂಗ್ರೆಸ್ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….
Ripponpete | ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು – ಧರ್ಮಗುರು ರೋಮನ್ ಪಿಂಟೋ
ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು – ಧರ್ಮಗುರು ರೋಮನ್ ಪಿಂಟೋ ರಿಪ್ಪನ್ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು,ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ ಧರ್ಮಗುರು ರೋಮನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ…
Ripponpete | ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ
ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ ಫಲವತ್ತಾದ ಮಣ್ಣಿನಿಂದ ಉತ್ತಮ ಮತ್ತು ಆರೋಗ್ಯಕರ ಬೆಳೆ ಬೆಳೆಯಲು ಸಾಧ್ಯ , ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ಡಾ. ಗಣಪತಿ ಹೇಳಿದರು. ರಿಪ್ಪನ್ ಪೇಟೆ ಸಮೀಪದ ಗವಟೂರಿನ ರಾಮಚಂದ್ರರವರ ತೋಟದಲ್ಲಿ ರೋಟರಿ ಕ್ಲಬ್ ರಿಪನ್ ಪೇಟೆ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ…
Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ
Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು. ಕುಗ್ರಾಮವಾದ ಕಲ್ಲೂರು ಗ್ರಾಮದ ಯುವಕ ಸೈನಿಕ ಸೇವೆಗಾಗಿ ಕಳೆದ…
ರಿಪ್ಪನ್ಪೇಟೆಯ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್ಐ ಯಾರು ಗೊತ್ತಾ..??ಈ ಸುದ್ದಿ ನೋಡಿ |PSI
ರಿಪ್ಪನ್ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ಯವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಬಂಕಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಂಗಪ್ಪ ಕರಕಣ್ಣನವರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಮಾನ್ಯ…