Headlines

Ripponpete | ಮುಂದಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪಟ್ಟಣವನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ :  ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ವಿನಾಯಕ ವೃತ್ತದಿಂದ ಎಪಿಎಂಸಿ ವರೆಗೆ ಚತುಷ್ಪತ ರಸ್ತೆ ಕಾಮಗಾರಿಯು ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತಿದ್ದು ಈ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಂಡು ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  5.50 ಕೋಟಿ ರೂ…

Read More

Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ

Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ ಹೊಸನಗರ : ಇಲ್ಲಿನ ಕುಸ್ತಿಪಟು ಮೇಘನಾ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆಯುವ ಮೂಲಕ ಅದ್ಬುತ ಸಾಧನೆಗೈದಿದ್ದಾರೆ. ಹೊಸನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲಕೃಷ್ಣ ಹಾಗೂ ಕರಿಬಸಮ್ಮ ದಂಪತಿಗಳ ಪುತ್ರಿ ಯಾದ ಕುಮಾರಿ ಮೇಘನಾ ಇಂದು ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಗಳಿಸಿ ಮಲೆನಾಡಿನ ಹಿರಿಮೆಗೆ ಗರಿ ಮೂಡಿಸಿದ್ದಾರೆ. ಫೆಬ್ರವರಿ ಮೂರರಂದು…

Read More

Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು

Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು ರಿಪ್ಪನ್‌ಪೇಟೆ : ಶ್ರೇಷ್ಠವಾದದನ್ನು ಸಾಧಿಸುವ ತುಡಿತ ಇರಬೇಕು ಜೊತೆಗೆ ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು ಎಂದು ಎಂದು ಮಳಲಿ ಮಠದ ಡಾ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಹೇಳಿದರು. ಇಲ್ಲಿನ ಸಮೀಪದ ಹೆದ್ದಾರಿಪುರ ಸಾವಿತ್ರಮ್ಮ ಶ್ರೀ ರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಪ್ರತಿಯೊಬ್ಬರಲ್ಲಿ ಒಂದು ಗುರಿ…

Read More

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ತೋಟೋತ್ಪನ್ನ ಬೆಳೆಗಳ ಅಭಿವೃದ್ಧಿ,ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗಣಪತಿ ಹೆಚ್ ಎಸ್ ಮತ್ತು ಉಪಾಧ್ಯಕ್ಷರಾಗಿ ದೇವೇಂದ್ರ ಕೆ ಎನ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಗುರುವಾರ ನಡೆದ ಸಭೆಯಲ್ಲಿ ತೋಟೋತ್ಪನ್ನ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯರೂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಗಣಪತಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಕಲ್ಲೂರು ಗ್ರಾಮದ…

Read More

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ವೈರಲ್ – ಹಳೆಯ ಘಟನೆಯನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಕಿಡಿಗೇಡಿಗಳು

Ripponpete | ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆಂದು ಸುಳ್ಳು ಸುದ್ದಿ ಹಂಚುತ್ತಿರುವ ಕಿಡಿಗೇಡಿಗಳು –  ರಿಪ್ಪನ್ ಪೇಟೆ : ಪಟ್ಟಣದಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳೆದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದಿದ್ದಾರೆ ಹಾಗೂ ಪುನೀತ್ ಪುತ್ಥಳಿ ಕೆಡವಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಕಿಡಿಗೇಡಿಗಳು ಹಂಚಿಕೊಳ್ಳುತಿದ್ದು…

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

Shivamogga | ಜ.12 ಮತ್ತು 13ರಂದು ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಶಿವಮೊಗ್ಗದ ವಾದಿ ಎ ಹುದಾ ನಗರದ 5ನೇ ತಿರುವಿನಲ್ಲಿರುವ ಮರ್ಕಜ್‌ ಸಆದಃ ಶಿಕ್ಷಣ ಸಂಸ್ಥೆಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ.11, 12 ಹಾಗೂ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್‌ ಲತೀಫ್ ಸಅದಿ ತಿಳಿಸಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೌಕಿಕ ವಿದ್ಯಾಭ್ಯಾಸದೊಂದಿಗೆ ಧಾರ್ಮಿಕ ವಿದ್ಯಾಭ್ಯಾಸವನ್ನು ನೀಡಿ ಸಮಾಜದ ವಿದ್ಯಾರ್ಥಿಗಳನ್ನು ದೇಶದ ಹಿತ ಬಯಸುವ ಉನ್ನತ ಪ್ರಜೆಗಳನ್ನಾಗಿ…

Read More

Ripponpete | ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ

ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ ಪೇಟೆ :ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು  ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶ್ರೀವಚನ ನೀಡಿದರು.  ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು…

Read More

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಹೊಸನಗರದಲ್ಲಿ ನಡೆದಿದೆ.ಹೌದು!ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಇಂಥಹ ಚಿತ್ರಣವೊಂದು ಕಂಡು ಬಂದಿದೆ. ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಇವರಿಬ್ಬರೂ ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ಹೊಸನಗರ ತಾಲೂಕು ಮುಂಬಾರು  ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ  ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ…

Read More

Ripponpete | ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು

ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಸುದ್ದಿಗಾಗಿ ಬದುಕುವುದು ಬೇಡ ಶುದ್ದವಾಗಿ ಬದುಕಿರಿ ಎಂದು ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದವರು ಏರ್ಪಡಿಸಲಾದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ ನಿಂದಿಸುವವರಿಗೆಲ್ಲ ಉತ್ತರಿಸುತ್ತ ಕುಳಿತರೆ  ನೀವು ಅದೇ ಕೆಲಸ ಮಾಡುತ್ತಿರಬೇಕು.ನಿಂದಕರನ್ನು ಹಿಂದೆ ಬಿಡಿ ನೀವು ಮುಂದೆ ನಡೆಯಿರಿಎಂದು ತಿಳಿಹೇಳಿದರು. ಜಗತ್ತಿನ ಯಾವ ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಹಸಿವು ಬಡತನ…

Read More