ಜಿಲ್ಲಾ ಸುದ್ದಿ:
Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್ಐ ಪ್ರವೀಣ್ ಎಸ್ ಪಿ
Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್ಐ ಪ್ರವೀಣ್ ಎಸ್ ಪಿ ರಿಪ್ಪನ್ಪೇಟೆ : ವಿದ್ಯಾರ್ಥಿಗಳು ಪೊಲೀಸ್ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…
Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ
Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ…
ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು |Shivamogga
ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ವಿದ್ಯುತ್ ಪ್ರವಹಿಸಿ ಬಾಲಕನ ಕೈ ಮತ್ತು ಕಾಲಿನ ಬೆರಳು ತುಂಡರಿಸುವ ಘಟನೆ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್…
Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ
Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಮಲೆನಾಡ ಗಾಂಧಿ ಎಚ್.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆ ನಂತರ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದಲ್ಲಿ ಕೂರಬಾರದು…
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ | CEO
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್ ಲೇಖಂಡೆ ಸುಧಾಕರ್ ವಿಳಂಬ ಮಾಡಿದ್ದಾರೆ ಎಂದು ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ…
ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು | Soraba
ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು | ಕೃಷಿ ಹೊಂಡದಲ್ಲಿ ಕಾಡುಕೋಣ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬವರ ಜಮೀನಿನ ಕೃಷಿ ಹೊಂಡದಲ್ಲಿ ಕಳೆದ ಗುರುವಾರ ರಾತ್ರಿ ನೀರು ಕುಡಿಯಲು ಬಂದ ಸಂದರ್ಭದಲ್ಲಿ ಕಾಡುಕೋಣ ಕೃಷಿ ಹೊಂಡಕ್ಕೆ ಬಿದ್ದಿದೆ ಎನ್ನಲಾಗುತ್ತಿದೆ. ಇನ್ನೂ ಕೃಷಿ ಹೊಂಡದಲ್ಲಿ ಸುಮಾರು 10 ಅಡಿ ಆಳದಷ್ಟು ನೀರು ತುಂಬಿದ್ದರಿಂದ ಕಾಡುಕೋಣ ಅಲ್ಲಿಯೇ ಸಾವನ್ನಪ್ಪಿದೆ. ಶುಕ್ರವಾರ ಮನೆಯವರು…
ಹೊಸನಗರ ತಾಲೂಕಿನ ಯುವತಿಗೆ ಕೆಎಫ಼್ ಡಿ(KFD) ಪಾಸಿಟಿವ್, ಸ್ಥಿತಿ ಗಂಭೀರ – ಮಣಿಪಾಲ್ ಗೆ ರವಾನೆ
ಹೊಸನಗರ ತಾಲೂಕಿನ ಯುವತಿಗೆ ಕೆಎಫ಼್ ಡಿ(KFD) ಪಾಸಿಟಿವ್, ಸ್ಥಿತಿ ಗಂಭೀರ – ಮಣಿಪಾಲ್ ಗೆ ರವಾನೆ ಹೊಸನಗರ ತಾಲೂಕಿನ 18 ವರ್ಷದ ಯುವತಿಗೆ ಕೆಎಫ್ಡಿ (ಮಂಗನ ಕಾಯಿಲೆ) ಪಾಸಿಟಿವ್ ಬಂದಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಾಲೂಕಿನ ಅರಮನೆಕೊಪ್ಪದ ಗ್ರಾಮದ ವ್ಯಾಪ್ತಿಯ ಯುವತಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಕೆಎಫ್ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಮೂರು ದಿನಗಳ ಕಾಲ ಮೆಗ್ಗಾನ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು ಶುಕ್ರವಾರ…
ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕಾರ್ಯವೈಖರಿಗೆ ಪೊಲೀಸ್ ಇಲಾಖೆಯಿಂದ ಪ್ರಶಂಸನಾ ಪತ್ರ | PSI
ರಿಪ್ಪನ್ಪೇಟೆ : ಪಟ್ಟಣದ ಪಿಎಸ್ಐ ಪ್ರವೀಣ್ ಎಸ್ ಪಿ ರವರ ಕಾರ್ಯವೈಖರಿ ಹಾಗೂ ಶೀಘ್ರ ಕಡತ ವಿಲೇವಾರಿಯನ್ನು ಮೆಚ್ಚಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ವಿತರಿಸಲಾಗಿದೆ. ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಇಲಾಖಾ ಕರ್ತವ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಆರ್ ಹಿತೇಂದ್ರ IPS ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಬೆಂಗಳೂರು ಅವರು ಪ್ರಶಂಸನಾ ಪತ್ರ ವಿತರಿಸಿದರು. ರಿಪ್ಪನ್ಪೇಟೆ ಪಿಎಸ್ಐ…
ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ
ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ರಿಪ್ಪನ್ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ…
ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿಗೆ ರಿಪ್ಪನ್ಪೇಟೆಗೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ | Ripponpete
ರಿಪ್ಪನ್ಪೇಟೆ: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿ ರಿಪ್ಪನ್ಪೇಟೆಗೆ ಭೇಟಿ ನೀಡಿದ ಹರತಾಳು ಹಾಲಪ್ಪನವರಿಗೆ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು. ನಂತರ ಬಿಜೆಪಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು ಅಮೃತ ಮಹೋತ್ಸವ ಆಚರಣೆಯ ವರ್ಷದ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತದ ಬಾವುಟವನ್ನು ಮನೆಮನೆಗಳಲ್ಲಿ ಹಾರಿಸುವ ಮೂಲಕ ಪಕ್ಷದ ಗಮನಸೆಳೆದಿರುವುದರೊಂದಿಗೆ ಬಿಜೆಪಿ ಬೂತ್ ಮಟ್ದದ ಅಧ್ಯಕ್ಷರ ಮನೆಗೆ ಭೇಟಿ ನೀಡಿ ನಾಮಫಲಕವನ್ನು ಅಳವಡಿಸಿದ ಪರಿಣಾಮದಿಂದಾಗಿ ರಾಷ್ಟ್ರೀಯ ಬಿಜೆಪಿ ನಾಯಕರು…