ಜಿಲ್ಲಾ ಸುದ್ದಿ:
ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ| haratalu halappa
ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ ಆನಂದಪುರ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾಗಿ ಆನಂದಪುರಕ್ಕೆ ಆಗಮಿಸಿದ ಮಾಜಿ ಸಚಿವ ಹರತಾಳು ಹಾಲಪ್ಪನವರಿಗೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತ ಕೋರಿದರು. ಆನಂದಪುರ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯಕರ್ತರು ವಿಜಯೇಂದ್ರ, ಯಡಿಯೂರಪ್ಪ ಹಾಗೂ ಹರತಾಳು ಹಾಲಪ್ಪ ರವರ ಘೋಷಣೆಗಳನ್ನು ಕೂಗಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಮೋದಿ…
Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ
Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ ರಿಪ್ಪನ್ಪೇಟೆ : ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿ ಗೌರವಿಸಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ…
Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು
Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು ಅಯೋಧ್ಯದಲ್ಲಿ ಐತಿಹಾಸಿಕ ಕ್ಷಣವಾಗಿರುವ ಜನವರಿ 22 ರಂದು ಭವ್ಯ ರಾಮಮಂದಿರ ನಿರ್ಮಾಣಕ್ಕೆ ಮನೆ ಮನೆಗೆ ಹೋಗಿ ಆಮಂತ್ರಿಸಲಾಗುತ್ತಿದೆ. ಇಂದು ರಿಪ್ಪನ್ಪೇಟೆಯಲ್ಲಿ ಹಿಂದೂ ಕಾರ್ಯಕರ್ತರುಗಳು ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ನೀಡಿ ಆಮಂತ್ರಿಸಿದರು. ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ಪಟ್ಟಣದ ಮನೆ ಮನೆ ಸಂಪರ್ಕ ಮಾಡಿ ಮನೆಗೆ ಅಯೋಧ್ಯೆಯಿಂದ ಬಂದಂತಹ ಮಂತ್ರಾಕ್ಷತೆಯನ್ನು ವಿತರಣೆ ಮಾಡುತ್ತಿದ್ದಾರೆ. ಪ್ರತಿಯೊಂದು ಹಿಂದುಗಳ ಮನೆಗೆ ಶ್ರೀರಾಮ ಮಂತ್ರಾಕ್ಷತೆಯನ್ನು…
Nagara | ಬಿದನೂರು ಸುತ್ತಮುತ್ತ ಅಕ್ರಮ ನಿಧಿಶೋಧದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ
ಬಿದನೂರು ಸುತ್ತಮುತ್ತ ನಿಧಿ ಕಳ್ಳತನದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದ ಹಲವು ಪ್ರದೇಶದಲ್ಲಿ ಅಕ್ರಮವಾಗಿ ನಿಧಿಶೋಧ ಪ್ರಕರಣದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡವಿದ್ದು ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ತಾಲೂಕ್ ಬಿಜೆಪಿ ಯುವ ಮೊರ್ಚ ಅಧ್ಯಕ್ಷ ನಿತಿನ್ ನಡೆಸುತ್ತಿರುವ ಗುಂಡಾಗಿರಿ ದೌರ್ಜನ್ಯವನ್ನು ಬಿಜೆಪಿ…
Hosanagara | “ಶ್ರೀ ಶಿವಲಿಂಗೇಶ್ವರ” ಪ್ರಶಸ್ತಿಗೆ ಹೊಸನಗರದ ಡಾ.ಗುರುರಾಜ್ ಆಯ್ಕೆ
ಶ್ರೀ ಶಿವಲಿಂಗೇಶ್ವರ ಪ್ರಶಸ್ತಿಗೆ’’ ಹೊಸನಗರದ ಡಾ.ಗುರುರಾಜ ಆಯ್ಕೆ ರಿಪ್ಪನ್ಪೇಟೆ;-ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದವರು ಕೊಡಮಾಡುವ ಶ್ರೀ ಶಿವಲಿಂಗ ಶ್ರೀ ಪ್ರಶಸ್ತಿಗೆ ಹೊಸನಗರದ ಡಾ.ಗುರುರಾಜರವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ವೈದ್ಯ ನಾರಾಯಣೋ ಹರಿ ಎಂಬುದು ದಾರ್ಶನಿಕರ ಅಭಿಪ್ರಾಯವಾಗಿದ್ದರೆ ವೈದ್ಯರು ದೇವರಿಗೆ ಸಮಾನ ದೇವರನ್ನು ಯಾರು ಪ್ರತ್ಯಕ್ಷವಾಗಿ ಕಂಡಿಲ್ಲ.ಅದರೆ ನಮ್ಮ ಸಮಾಜದಲ್ಲಿರುವ ಕೆಲವೊಬ್ಬ ವೈದ್ಯರುಗಳು ದೇವರ ರೂಪದಲ್ಲಿ ಬಂದು ರೋಗಿಗಳಿಗೆ ಜೀವ ಉಳಿಸಿದ ಮಾನಸಿಕ ಧೈರ್ಯ ತುಂಬಿದ ಎಷ್ಟೋ ಉದಾಹರಣೆಗಳಿವೆ.ಅಂತಹ ಸಾಕಷ್ಟು…
SAND MAFIA | ಪತ್ರಕರ್ತರನ್ನು ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!?
SAND MAFIA | ಪತ್ರಕರ್ತರ ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!? ಹೊಸನಗರ : ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟವನ್ನು ಬುಡ ಸಮೇತ ಕಿತ್ತು ಹಾಕಬೇಕೆಂಬ ಸಂಕಲ್ಪದಲ್ಲಿರುವ ಜನಸಂಗ್ರಾಮ ಪರಿಷತ್ ನ ಗಿರೀಶ್ ಆಚಾರ್ ಹೋರಾಟಕ್ಕೆ ತಾಲೂಕಿನ ನೈಜ ಪತ್ರಕರ್ತರು ಬೆಂಬಲವಾಗಿ ನಿಂತಿದ್ದಾರೆ. ಇದರಿಂದ ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟ ಕಡಿಮೆಯಾಗಿದ್ದು ಮರಳು ದಂಧೆಕೋರರ ನಿದ್ದೆಗೆಡಿಸಿದೆ ಈ ಹಿನ್ನಲೆಯಲ್ಲಿ ಹೊಸನಗರದಲ್ಲಿ ಗುರುವಾರ ಮರಳು ದಂಧೆಕೋರರ ರಹಸ್ಯ ಸಭೆ ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಈ ರಹಸ್ಯ…
Ripponpete | ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು
ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಆದರೂ ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ…
ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ : ಶಾಸಕ ಬೇಳೂರು ಗೋಪಾಲ ಕೃಷ್ಣ | GKB
ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದ್ದು,ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ನೇರಲ ಮನೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಸಂಜೆ…
SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ
SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು. ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ…
Ripponpete | ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹೊರಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ…