ಜಿಲ್ಲಾ ಸುದ್ದಿ:
Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ..!!??
Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ ರಿಪ್ಪನ್ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಸ್ಥಳೀಯರು ಆತಂಕದಲ್ಲಿ ಮುಂಜಾನೆಯೇ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದರೂ ಸ್ಥಳಕ್ಕೆ ಬರಲು ಮೀನಮೇಷ ಎಣಿಸಿದ್ದಾರೆ,ಇಲಾಖೆಯವರು ನರಬಲಿಗಾಗಿ ಕಾಯುತ್ತಿದ್ದಾರೋ ಏನೋ..?…
Ripponpete | ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ – ಪಿಎಸ್ಐ ಪ್ರವೀಣ್
ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳ ಸಹಕಾರಿ – ಪಿಎಸ್ಐ ಪ್ರವೀಣ್ ರಿಪ್ಪನ್ಪೇಟೆ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಹಿಂದೂ ಮಹಾಸಭಾ ಪ್ರಾಂಗಣದಲ್ಲಿ ಕೆ ಎಸ್. ಹೆಗ್ಡೆ ಆಸ್ಪತ್ರೆ,ಮಂಗಳೂರು ಹಾಗೂ ಸಾಗರದ ನವಚೇತನ ವೇದಿಕೆ…
ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ | GKB
ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ….
Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ
ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ…
ರಿಪ್ಪನ್ಪೇಟೆಯಲ್ಲಿ ನವಚೇತನ ವೇದಿಕೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ| health camp
ರಿಪ್ಪನ್ಪೇಟೆಯಲ್ಲಿ ನವಚೇತನ ವೇದಿಕೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ <
Ripponpete | ಕನಕದಾಸರು ಜಾತ್ಯತೀತ ದಾರ್ಶನಿಕರಾಗಿದ್ದರು – ಜನಾರ್ಧನ್ ಬಿ ನಾಯಕ್
ಕನಕದಾಸರು ಜಾತ್ಯತೀತ ದಾರ್ಶನಿಕರಾಗಿದ್ದರು – ಜನಾರ್ಧನ್ ಬಿ ನಾಯಕ್ ರಿಪ್ಪನ್ ಪೇಟೆ : ಜಗತ್ತು ಕಂಡ ಸರ್ವ ಶ್ರೇಷ್ಠ ಮಾನವತಾವಾದಿ ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದ ಕನಕದಾಸರು ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಹಾಡಿ ಜಾತ್ಯತೀತ ದಾರ್ಶನಿಕರಾಗಿ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಉಪನ್ಯಾಸಕ ಜನಾರ್ಧನ್.ಬಿ.ನಾಯಕ್ ಹೇಳಿದರು. ಗುರುವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿದ ದಾಸ…
Ripponpete | ಸರ್ವ ಧರ್ಮದ ಸಾರವೂ ಒಂದೇ – ಪ್ರೋ ಹೆಚ್ ವಿ ರಾಮಪ್ಪಗೌಡ
ಸಂತೃಪ್ತಿಯ ಬದುಕಿಗೆ ಧರ್ಮ ಧಾರ್ಮಿಕ ಕಾರ್ಯಗಳು ಪೂರಕ ರಿಪ್ಪನ್ಪೇಟೆ;-ಆಘೋಚರ ಶಕ್ತಿಯೇ ದೇವರು.ಸರ್ವಾ ಧರ್ಮದ ಸಾರವೂ ಒಂದೇ ಅಗಿದ್ದು ಏಕಾಗ್ರತೆಯಿಂದ ಭಗವಂತನಲ್ಲಿ ಪ್ರಾರ್ಥಿಸಿದಲ್ಲಿ ಪುಣ್ಯ ಪ್ರಾಪ್ತಿಯೊಂದಿಗೆ ಸಂತೃಪ್ತಿ ದೊರೆಯುವುದೆಂದು ಶಿವಮೊಗ್ಗ ಹೆರೆಗೊಡಿಗೆ ನಿವೃತ್ತ ಪ್ರೋ.ಹೆಚ್.ವಿ.ರಾಮಪ್ಪಗೌಡ ಹೇಳಿದರು. ರಿಪ್ಪನ್ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಹೊಸನಗರದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಆಯೋಜಿಸಿದ್ದ ಗ್ರಾಮ ಸುಭಿಕ್ಷೆಗಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ೪೫೮ ನೇ ನಮ್ಮೂರ ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಭ್ರಷ್ಟಾಚಾರ…
Ripponpete | ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಪ್ರಕರಣ – ಶಿಕ್ಷಣ ಸಚಿವರಿಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ
ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ. ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ…
Ripponpete| ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಮೂಲೆಗದ್ದೇ ಶ್ರೀಗಳು
ರಿಪ್ಪನ್ ಪೇಟೆ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ ಸೇವಾ ತಪಾಸಣೆಗೆ ಚಾಲನೆ. ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಅಭಿನವ ಚನ್ನಬಸವ ಸ್ವಾಮೀಜಿ ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ನಡೆಸುತ್ತಿರುವ ಪ್ರತಿಯೊಬ್ಬರು. ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂದು ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆ ಗೆದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ…
Ripponpete | ತೋಟ ಕಾಯಲು ಮಳವಳ್ಳಿಗೆ ಬಂದ ಸುಂದರಿಯರು..!!
Ripponpete | ತೋಟ ಕಾಯಲು ಮಳವಳ್ಳಿಗೆ ಬಂದ ಸುಂದರಿಯರು..!! ಆಹಾ ಈ ಬೆದರು ಗೊಂಬೆಗೆ ಜೀವ ಬಂದಂತಾಗಿದೆ ಎಂಬ ಗಾಳಿಪಟ ಚಿತ್ರದ ಭಟ್ಟರ ಹಾಡಿನ್ನು ನೆನಪಿಸುತ್ತದೆ ಈ ಸ್ಟೋರಿ,ನಾವುಗಳು ಇಷ್ಟು ದಿನ ತೋಟ ಹೊಲಗಳಿಗೆ ದೃಷ್ಟಿ ಆಗಬಾರದೆಂದು ದೇವರ ಹರಕೆ ಹಾಗೂ ಬೆದರು ಗೊಂಬೆಗಳನ್ನ ಇಟ್ಟಿದ್ದನ್ನ ಕಂಡಿದ್ದೇವೆ. ಇದೀಗ ವಿಭಿನ್ನವಾದ ಪ್ರಯೋಗಕ್ಕೆ ಶಿವಮೊಗ್ಗದ ರೈತ ಮುಂದಾಗಿದ್ದಾರೆ. ರಸ್ತೆ ಬದಿಯಲ್ಲಿರೋ ತಮ್ಮ ಬಾಳೆತೋಟಕ್ಕೆ ನಟಿಯರ ಫೋಟೋ ಹಾಕಿಸಿದ್ದಾರೆ.ದೃಷ್ಟಿಯ ತಲೆ ನೋವನ್ನು ಭಿನ್ನ ಪ್ರಯತ್ನದಿಂದ ಬೇರೆಡೆಗೆ ಸೆಳೆಯಲು ಮಳವಳ್ಳಿ ಗ್ರಾಮದ…