Headlines

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard cat

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard ಚತ್ ಪ್ರಾಣಿಗಳ ದಾಳಿಯಿಂದ ಅಸ್ವಸ್ಥ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತಿದ್ದ ಅಪರೂಪದ ಚಿರತೆ ಬೆಕ್ಕನ್ನು(Leopard cat)ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಹೊಸನಗರ ತಾಲೂಕಿನ ಪುರಪ್ಪೆಮನೆ ಬಳಿ ನಡೆದಿದೆ. ಚಿರತೆ ಬೆಕ್ಕು ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಅಪರೂಪದ ಜಾತಿಗಳಲ್ಲಿ ಒಂದಾಗಿದೆ. ಪುರಪ್ಪೆ ಮನೆ – ಗಡಿಕಟ್ಟೆ ಮಾರ್ಗ ಮಧ್ಯದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜೀವನ್ಮರಣ ಹೋರಾಟದಲ್ಲಿದ್ದ ಚಿರತೆ ಬೆಕ್ಕು ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿತ್ತು. ಚಿರತೆಯಂತೆ ಕಾಣಿಸುವ…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ-PRK

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಎರಡು ವರ್ಷ. ಆ ದಿನ ಇಡೀ ಕರುನಾಡು ಕಣ್ಣೀರಿಟ್ಟಿತ್ತು. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ|gkb

ಶಿವಮೊಗ್ಗ ಲೋಕಸಭಾ ಚುನಾಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಗಲು ನಿರ್ಧರಿಸಿದ್ದೇನೆ ಎಂದು ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಬಿಜೆಪಿಯವರ ದುರಾಡಳಿತ ಕೊನೆ ಮಾಡಲು ನಾನೇ ಸಮರ್ಥ ಅಭ್ಯರ್ಥಿ.ಹಾಗಾಗಿ, ಕ್ಷೇತ್ರಕ್ಕೆ ನಾನು ಕಾಂಗ್ರೆಸ್‍ನಿಂದ ಪ್ರಬಲ ಅಭ್ಯರ್ಥಿ ಆಗಬಲ್ಲೆ.ನನಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧಿಸಲಿದ್ದೇನೆ ಎಂದು…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ|fest

ಮಲೆನಾಡಿನ ವ್ಯಾಪ್ತಿಯಲ್ಲಿ ಭೂತಾಯಿಗೆ…………… ವಸುಂಧರೆಗಿಂದು ಸೀಮಂತ ಕಾರ್ಯವು ಶ್ರದ್ದಾಭಕ್ತಿಯ ಸಂಭ್ರಮ ರಿಪ್ಪನ್‌ಪೇಟೆ;-ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ….

Read More

ನ.01 ರಂದು ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ

ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ ೩ ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ ೧ ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಉಲ್ಲಾಸ್ ತೆಂಕೋಲ್ ಮತ್ತು ಆರ್.ಎ.ಚಾಬುಸಾಬ್ ಹಾಗೂ…

Read More

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ|Highcourt

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ರಿಪ್ಪನ್‌ಪೇಟೆ – ಇಲ್ಲಿನ ತಾಲೂಕ್ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ 29|10|2023 ರಂದು ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕ ಹಾಗೂ ದೂರುದಾರ ಪುರುಷೋತ್ತಮ್ ಹೆಚ್ ಹೆಚ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 29|10|2023 ರಂದು ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಿಪ್ಪನ್‌ಪೇಟೆಯ 19 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂಬಂಧ ಸಂಘದ ಹಾಲಿ ನಿರ್ದೇಶಕರುಗಳಾದ ಹಾಲುಗುಡ್ಡೆಯ ಪುರುಷೋತ್ತಮ್ ಹೆಚ್…

Read More

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….

Read More