ಜಿಲ್ಲಾ ಸುದ್ದಿ:
ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ
ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…
ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಸಂಭ್ರಮ – ಇಂಟರ್ ಸಿಟಿ ರೈಲು ನಿಲುಗಡೆ | ಆನ್ ಲೈನ್ ಬುಕ್ಕಿಂಗ್ ಪ್ರಾರಂಭ|malgudi
ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಸಂಭ್ರಮ – ಇಂಟರ್ ಸಿಟಿ ರೈಲು ನಿಲುಗಡೆ | ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ರಿಪ್ಪನ್ಪೇಟೆ : ಇಲ್ಲಿನ ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಭ್ರಮದ ವಾತಾವರಣ.ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ಮೈಸೂರು – ಬೆಂಗಳೂರು – ತಾಳಗುಪ್ಪ ರೈಲು ನಿಲುಗಡೆ ನೀಡಿದ್ದು ಈ ಸಂಭ್ರಮಕ್ಕೆ ಕಾರಣ. ರೈಲಿನ ಸ್ವಾಗತಕ್ಕೆ ನಿಲ್ದಾಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ನಿಲ್ದಾಣಕ್ಕೆ ರೈಲು ಬರುತ್ತಿದ್ದಂತೆಯೇ ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕಳೆದ ಹಲವಾರು…
ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಶಾಸಕ ಆರಗ ಜ್ಞಾನೇಂದ್ರ ಸಂತಸ|araga
ಅರಸಾಳಿನಲ್ಲಿ ರೈಲು ನಿಲುಗಡೆ ಶಾಸಕ ಆರಗ ಜ್ಞಾನೇಂದ್ರ ಸಂತಸ, ಬಹು ವರ್ಷಗಳ ಬೇಡಿಕೆಯಾಗಿದ್ದ ಅರಸಾಳು ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಇಂದಿನಿಂದ ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಬಹಳ ವರ್ಷಗಳಿಂದ ಈ ನಿಲುಗಡೆಗೆ ಪತ್ರ ಮುಖೇನ ಒತ್ತಾಯಿಸಿದ್ದನ್ನು ನೆನಪಿಸಿಕೊಂಡಿರುವ ಶಾಸಕರು, ತೀರ್ಥಹಳ್ಳಿ ಮತ್ತು ಹುಂಚ ಹೋಬಳಿಯ ಸಾರ್ವಜನಿಕರಿಗೆ ರೈಲು ಸೇವೆ ಹತ್ತಿರವಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದ್ದಾರೆ. ಅರಸಾಳು ಮತ್ತು ಕುಂಸಿ…
ಚಂದ್ರಯಾನ -3 ಯಶಸ್ವಿ – ರಿಪ್ಪನ್ಪೇಟೆಯಲ್ಲಿ ಸಂಭ್ರಮಾಚರಣೆ
ರಿಪ್ಪನ್ಪೇಟೆ : ವಿಜ್ಞಾನಿಗಳ ಅವಿರತ ಶ್ರಮದಿಂದ ಚಂದ್ರಯಾನ 3 ವಿಕ್ರಂ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರಾಷ್ಟ್ರ ಧ್ವಜ ಬೀಸುತ್ತಾ ,ಘೋಷಣೆ ಕೂಗಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಿಸಿದರು. ಪುಟ್ಟ ಮಗುವಿನಂಥ ರೋವರ್ನ್ನು ಒಡಲಲ್ಲಿ ಹೊತ್ತ ವಿಕ್ರಮ್ ಲ್ಯಾಂಡರ್ ತುಂಬು ಗರ್ಭಿಣಿಗೂ ಆಯಾಸವಾಗದಷ್ಟು ಮೃದುವಾಗಿ ಚಂದ್ರನ ಮೇಲೆ ಮೆಲ್ಲಗೆ ಹೆಜ್ಜೆ ಇಡುತ್ತಿದ್ದಂತೆಯೇ ಇತ್ತ ಇಡೀ ಭಾರತವೇ ಎದ್ದು ನಿಂತು ಕುಣಿದಾಡಿತು. ಚಂದ್ರಯಾನ 3 ರ…
ಚಂದ್ರಯಾನ -3 ಯಶಸ್ವಿಗಾಗಿ ದೇವಾಲಯ ,ದರ್ಗಾಗಳಲ್ಲಿ ವಿಶೇಷ ಪೂಜೆ,ಪ್ರಾರ್ಥನೆ
ಇಡೀ ಪ್ರಪಂಚದ ಗಮನ ಇದೀಗ ಭಾರತದ ಮೇಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯಶಸ್ಸಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಹರಿದು ಬರುತ್ತಿವೆ. ಇಂದು ಸಂಜೆ 6:04ಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿಯಲಿದೆ. ಈ ಸಂತೋಷದ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಪ್ರಪಂಚವೇ ಕಾತುರದಿಂದ ಕಾಯುತ್ತಿದೆ. ವಿಕ್ರಮ್ ಚಂದ್ರನ ಮೇಲೆ ಸರಿಯಾಗಿ ಲ್ಯಾಂಡ್ ಆಗಲಿ ಎಂದು ಶಿವಮೊಗ್ಗ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಗಂದೂರು ದೇವಾಲಯದಲ್ಲಿ ಪೂಜೆ: ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ…
ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್ ಫೈನ್! ಎಸ್ಪಿ ಹೇಳಿದ್ದೇನು ಗೊತ್ತಾ?
ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್ ಫೈನ್! ಎಸ್ಪಿ ಹೇಳಿದ್ದೇನು ಗೊತ್ತಾ? ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ರಸ್ತೆ ನಿಯಮ ಪಾಲನೆಗಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನ ಅಳವಿಡಸಲಾಗಿದ್ದು, ಉಲ್ಲಂಘನೆ ವಿರುದ್ಧ ಪೊಲೀಸ್ ಇಲಾಖೆ ಆ.28 ರಿಂದ ಆಟೋಮೆಟಿಕ್ ಫೈನ್ ವಿಧಿಸಿವುದರ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಇವತ್ತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯ ಬಗ್ಗೆ…
ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ|arasalu
ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ ರಿಪ್ಪನ್ಪೇಟೆ : ಇಲ್ಲಿನ ಅರಸಾಳಿನ ರೈಲು ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿಸಿದ್ದು ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಇಲಾಖೆ 2 ತಿಂಗಳು ಪ್ರಾಯೋಗಿಕವಾಗಿವಾಗಿ ಈ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಆದೇಶ ನೀಡಿದ್ದು ಈ ಪ್ರಾಯೋಗಿಕ ಸಮಯದಲ್ಲಿ ಈ ನಿಲ್ದಾಣದಲ್ಲಿ ಪ್ರಯಾಣಿಸುವ ಜನಸಾಂದ್ರತೆ ಹೆಚ್ಚಿದ್ದಲ್ಲಿ ಮಾತ್ರ ರೈಲು ನಿಲುಗಡೆಯನ್ನು…
ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!!shivamogga news
ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ! ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು…
ಉದ್ಯೋಗಾಂಕ್ಷಿಗಳ ಗಮನಕ್ಕೆ – ಆ.23ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ…
ಬೆನವಳ್ಳಿ ಕಟ್ಟುಕೋವಿ(gunshot) ಪ್ರಕರಣ ಮತ್ತೆ ಮುನ್ನಲೆಗೆ – ಮರು ತನಿಖೆಗೆ ಚಾಲನೆ ನೀಡಿದರಾ ಪಿಎಸ್ಐ ಪ್ರವೀಣ್ .??
ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ 2020 ಡಿಸೆಂಬರ್ ತಿಂಗಳಲ್ಲಿ ನಡೆದಿದ್ದ ಗನ್ ಶಾಟ್(gunshot) ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು ಪಟ್ಟಣದ ಖಡಕ್ ಪಿಎಸ್ಐ ಪ್ರವೀಣ್ ಎಸ್ ಪಿ ಈ ಪ್ರಕರಣದ ಮರು ತನಿಖೆ ನಡೆಸುತಿದ್ದಾರೆ ಎಂದು ತಿಳಿದುಬಂದಿದೆ. 2020 ರ ಡಿಸೆಂಬರ್ನಲ್ಲಿ ಬೆನವಳ್ಳಿ ಗ್ರಾಮದ ಪ್ರವೀಣ ಎಂಬ ಯುವಕನಿಗೆ ಖಾಸಗಿ ವ್ಯಕ್ತಿಯೋರ್ವ ಗದ್ದೆಯಲ್ಲಿ ಕಟ್ಟಿದ ಕಟ್ಟುಕೋವಿಯಿಂದ ಸಿಡಿದ ಗುಂಡು ಕಾಲಿಗೆ ತಾಗಿ ಕಾಲು ಕಳೆದುಕೊಂಡಿದ್ದನು,ಈ ಪ್ರಕರಣದ ಆರೋಪಿಗಳ ವಿರುದ್ದ…