Headlines

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್|zero traffic

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್ ಶಿವಮೊಗ್ಗ ; ಹುಟ್ಟಿದ ಒಂದು ದಿನದ ಮಗುವನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ದಾವಣಗೆಯಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ಆ್ಯಂಬುಲೆನ್ಸ್ ನೊಂದಿಗೆ ಮಗುವಿನ ರವಾನೆಗೆ, ಟ್ರಾಫಿಕ್​ ಪೊಲೀಸರು ಹಾಗೂ ಆ್ಯಂಬುಲೆನ್ಸ್​ ಚಾಲಕರು ಸಾಥ್ ನೀಡಿದ್ದಾರೆ.  ಹಾಲೇಶ್ ದಂಪತಿಯ ಮಗು ಹುಟ್ಟುವಾಗಲೆ ಅನಾರೋಗ್ಯದಿಂದ ಬಳಲಿದೆ. ಈ ಹಿನ್ನೆಲೆಯಲ್ಲಿ ಆ ಮಗುವಿಗೆ ಹೆಚ್ಚಿನ…

Read More

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ…

Read More

ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸುಜ್ಞಾನ, ಸಮೃದ್ಧಿ ಕರುಣಿಸಲೆಂಬ ಪ್ರಾರ್ಥನೆ|hombuja

ಹೊಂಬುಜ : ಶ್ರಾವಣ ಮಾಸದ ಸಂಪತ್ ಶುಕ್ರವಾರಗಳ ಪ್ರಥಮ ದಿನದಂದು ಭಕ್ತಿ, ಶ್ರದ್ಧೆಯಿಂದ ಭಕ್ತವೃಂದದವರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಿಶ್ವವಂದ್ಯ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಪ್ರಾತಃಕಾಲ ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ, ಶ್ರೀಕ್ಷೇತ್ರಪಾಲ ಸನ್ನಿಧಿಯಲ್ಲಿ ನಿತ್ಯ ಜಲಾಭಿಷೇಕ, ಅಷ್ಟವಿದಾರ್ಚನೆ ಪೂಜೆಯನ್ನು ಶ್ರೀಕ್ಷೇತ್ರ ಹೊಂಬುಜ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ನೇತೃತ್ವ, ಮಾರ್ಗದರ್ಶನದಲ್ಲಿ ವಿಶೇಷ ಆಗಮೋಕ್ತ…

Read More

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು|modi

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು ಸಾಗರ : ರಾಣೆಬೆನ್ನೂರಿನ ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕ್ರಮವನ್ನು ಖಂಡಿಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ ಸಾಗರ ನ್ಯಾಯವಾದಿ ಕೆ.ವಿ.ಪ್ರವೀಣ್ ನಗರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ. ಮೈಸೂರಿನಲ್ಲಿ ಆ.12 ಮತ್ತು 13ರಂದು ನಡೆದ ರಾಜ್ಯಮಟ್ಟದ ವಕೀಲರ ಸಮ್ಮೇಳನದಲ್ಲಿ ನನಗೆ…

Read More

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು|wild life

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳು ಮರಗಳು ಸದ್ದಿಲ್ಲದೇ ಮರಗಳ್ಳರ ಪಾಲಾಗುತಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಝಣ ಝಣ ಕಾಂಚಾನಕ್ಕೆ ಮರುಳಾಗಿ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿರಿಗೆರೆ ಅರಣ್ಯ ವಲಯದ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ನೂರಾರು ಎಕರೆ ವನ್ಯಜೀವಿ ಅಭಯಾರಣ್ಯದಲಿ ರಸ್ತೆ ಬದಿಯಲ್ಲಿನ ಮರಗಳು…

Read More

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ – ಸಂಸದ ಬಿ ವೈ ರಾಘವೇಂದ್ರ|BYR

ಶಿವಮೊಗ್ಗ : ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಬೇಡ. ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಲ್ಲಿನ ವಿನೋಬನಗರದ ಪಿಎನ್‌ಟಿ ಕಾಲೊನಿಯಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಅಂಡರ್ ಪಾಸ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ಇದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರ ಸಂಚಾರಕ್ಕೆ ಅಂಡರ್ ಪಾಸ್ ಮುಕ್ತವಾಗಿದೆ. ಈ ಭಾಗದಲ್ಲಿ ಕಳೆದ 1 ವರ್ಷದಿಂದ ತಲೆದೋರಿದ್ದ ಸಮಸ್ಯೆ ಬಗೆಹರಿದಿದೆ’ ಎಂದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ…

Read More

ರಿಪ್ಪನ್‌ಪೇಟೆ : ಸತತ ಒಂಬತ್ತನೆ ಬಾರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ ಎಂ ಪರಮೇಶ್ ಆಯ್ಕೆ|MMP

ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ…

Read More

ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ

ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ ಸಾಗರ : ‌ಇಲ್ಲಿನ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರಕಾರದ ಉಪ ಕಾರ್ಯದರ್ಶಿ ಯುಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಲ್ಲವಿ ಸಾತೇನಹಳ್ಳಿ ರವರ ಸ್ಥಾನಕ್ಕೆ ಮಹೇಶ್ ಜೆ ರವರನ್ನು ನೂತನ ಉಪ ವಿಭಾಗಧಿಕಾರಿಯಾಗಿ ವರ್ಗಾಯಿಸಲಾಗಿದೆ. ಪಲ್ಲವಿ ಸಾತೇನಹಳ್ಳಿ ರವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಡಿಪಿಆರ್ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ…

Read More

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ|Pu college

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ರಿಪ್ಪನ್‌ಪೇಟೆ : ಇಂದಿನ ಯುವ ಸಮೂಹ ಹಲವು ದುಶ್ಚಟಗಳಿಗೆ  ಮಾರುಹೋಗಿ  ತಮ್ಮ ಅಮೂಲ್ಯವಾದ ಶೈಕ್ಷಣಿಕ  ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹು ಮುಖ್ಯವಾಗಿದೆ  ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಇಂದಿನ ಯುವ ಪೀಳಿಗೆ  ಪೊಲೀಸ್ ಇಲಾಖೆಯ ನಿಯಮಾವಳಿಗಳನ್ನು ಪಾಲಿಸಿದರೆ…

Read More

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ ರಿಪ್ಪನ್‌ಪೇಟೆ;-ಸಮೀಪದ ಕೋಡೂರು ಬ್ಲಾಸಂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಚಿಕ್ಕಜೇನಿ ಗ್ರಾಮದ ಶೇಷ ಆಚಾರ್ ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ಲಾಸಂ ಇಂಗ್ಲಿಸ್ ಮೀಡಿಯಂ ಸ್ಕೂಲ್‌ನ ಸಂಸ್ಥಾಪಕ ಅಧ್ಯಕ್ಷ ಬಿ.ಜೆ.ಚಂದ್ರುಮೌಳಿಗೌಡರು ಆಧ್ಯಕ್ಷತೆ ವಹಿಸಿದ್ದರು. ನಿವೃತ್ತ ಯೋಧ ಚಿಕ್ಕಜೇನಿ ಶೇಷ ಆಚಾರ್ ಇವರನ್ನು 77 ನೇ ಸ್ವಾತಂತ್ರೊö್ಯತ್ಸವದ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಜೈಪ್ರಕಾಶಶೆಟ್ಟಿ, ಸಂಸ್ಥೆಯ ನಿರ್ದೇಶಕರಾದ ದಿವಾಕರಶೆಟ್ಟರು…

Read More