ಜಿಲ್ಲಾ ಸುದ್ದಿ:
ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ|konanduru shri
ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ ರಿಪ್ಪನ್ಪೇಟೆ;-ಸಮೀಪದ ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶ್ರೀ ಸಕ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಕ್ರಿ ಸಿದ್ದೇಶ್ವರ ಕರ್ತೃ ಗದ್ದುಗೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಧ್ಬಕ್ತರ ಶ್ರಯೋಭಿವೃದ್ದಿಗಾಗಿ ಅಗಸ್ಟ್ 5 ರಿಂದ 13 ರವರೆಗೆ ~ಏಕಪಾದ ಶಿವಪೂಜಾ ಮೌನ ಶಿವಜಪಾನುಷ್ಠಾನ ಧಾರ್ಮಿಕ ಕೈಂಕರ್ಯವನ್ನು ಕೈಗೊಂಡಿದ್ದಾರೆ. ಏಕಪಾದ ಶಿವಜಪಾನುಷ್ಠಾನ ಮಂಗಲ ಸಮಾರಂಭದಲ್ಲಿ ತರೀಕರೆ ನಗರ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಜಗದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಸಕ್ರಿ…
ರಿಪ್ಪನ್ಪೇಟೆ ಗ್ರಾಪಂ ಅಧ್ಯಕ್ಷರಾಗಿ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಆಯ್ಕೆ|Ripponpet
ರಿಪ್ಪನ್ಪೇಟೆ ಗ್ರಾ.ಪಂ.ಅಧ್ಯಕ್ಷರಾಗಿ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಆಯ್ಕೆ ರಿಪ್ಪನ್ಪೇಟೆ : ಪಟ್ಟಣದ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಸುಧೀಂದ್ರ ಪೂಜಾರಿ ಆಯ್ಕೆ ಯಾಗಿದ್ದಾರೆ. 21 ಸದಸ್ಯರನ್ನು ಹೊಂದಿರುವ ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ,ಬಿಜೆಪಿ ಬೆಂಬಲಿತ ಸದಸ್ಯೆ ದೀಪಾ ಸುಧೀರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ…
ಹೆದ್ದಾರಿಪುರ ಗ್ರಾ.ಪಂ.ಅಧ್ಯಕ್ಷರಾಗಿ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆ|heddaripura
ಹೆದ್ದಾರಿಪುರ ಗ್ರಾ.ಪಂ.ಅಧ್ಯಕ್ಷರಾಗಿ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆ ರಿಪ್ಪನ್ಪೇಟೆ;-ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ವಿನಂತಿ ರಾಘವೇಂದ್ರ ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆಯಾಗಿದ್ದಾರೆ. 15 ಸದಸ್ಯರನ್ನು ಹೊಂದಿರುವ ಹೆದ್ದಾರಿಪುರ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ವಿನಂತಿ ರಾಘವೇಂದ್ರ 08 ಮತಗಳನ್ನು ಪಡೆದರೆ ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಿದ್ದ ವನಿತಾ ಗಂಗಾಧರ್ ಕ್ರಮವಾಗಿ 09 ಮತಗಳನ್ನು…
ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ ಬಿ|gfgc
ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ .ಬಿ. ರಿಪ್ಪನ್ಪೇಟೆ : ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಎನ್. ಆರ್. ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ|| ಧನಂಜಯ ಕೆ .ಬಿ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಅರ್ಥಶಾಸ್ತ್ರ ವೇದಿಕೆ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ “ಕರ್ನಾಟಕ ರಾಜ್ಯ ಮುಂಗಡ…
ಹೊಲದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಹೆಬ್ಬಾವು – ಅರಣ್ಯ ಇಲಾಖೆಯಿಂದ ರಕ್ಷಣೆ|python
ಹೊಲದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಹೆಬ್ಬಾವು – ರಕ್ಷಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದ ಹೊಲದಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಹಾವನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಕಚ್ಚಿಗೆ ಬೈಲ್ ಗ್ರಾಮದ ಗಣೇಶ್ ಭಟ್ ಹುಲಿಮನೆ ಎಂಬುವರ ಜಮೀನಿನಲ್ಲಿ ಕಾಣಿಸಿಕೊಂಡ ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಸುರಕ್ಷಿತವಾಗಿ ಬಿಡಲಾಗಿದೆ. ಬೃಹತ್ ಗಾತ್ರದ ಹೆಬ್ಬಾವನ್ನು ಅರಣ್ಯ…
ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru
ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…
ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ|kenchanal
ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ ರಿಪ್ಪನ್ಪೇಟೆ;-ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ರಮ್ಯ ಶಶಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ರಮ್ಯ ಶಶಿಕುಮಾರ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…
ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…
ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni
ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ ರಿಪ್ಪನ್ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು…
ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ|humcha
ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ ರಿಪ್ಪನ್ಪೇಟೆ;-ಸಮೀಪದ ಹುಂಚ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಸುಮಂಗಳ ದೇವರಾಜ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. 13 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುಮಂಗಳ ದೇವರಾಜ್ರಿಗೆ 7 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ವೆಂಕಟೇಶ್ಗೆ 7 ಮತಗಳು ಬಿದ್ದರೆ ಎದುರಾಳಿಗಳಿಗೆ ತಲಾ 6 ಮತಗಳ ಬಂದಿರುತ್ತದೆ.