Headlines

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 7ನೇ ಬಾರಿ ಶೇಕಡಾ100% ಫಲಿತಾಂಶ

ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 7 ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 32 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೋಷಕರಿಗೂ ಹಾಗೂ ಶಿಕ್ಷಣ ಸಂಸ್ಥೆಯವರಿಗೆ ಹೆಮ್ಮೆಯನ್ನು ತಂದಿರುತ್ತಾರೆ….

Read More

SSLC RESULT | ಹೊಸನಗರದ ಗುರೂಜಿ ಇಂಟರ್ ನ್ಯಾಷನಲ್ ಶಾಲೆಗೆ ಸತತ 9ನೇ ಬಾರಿಗೆ 100% ಫಲಿತಾಂಶ

SSLC ಪರೀಕ್ಷೆಯಲ್ಲಿ ಹೊಸನಗರದ ಶ್ರೀ ಗುರೂಜಿ ಇಂಟರ್ ನ್ಯಾಷನಲ್ ರೆಶಿಡೆನ್ಶಿಯಲ್ ಸ್ಕೂಲ್ ಗೆ ಸತತ 9ನೇ ಬಾರಿಗೆ 100 ರ ಫಲಿತಾಂಶ. 22-2023ನೇ ಸಾಲಿನ ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ ಒಟ್ಟು  22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 6ಜನ ವಿದ್ಯಾರ್ಥಿಗಳು A+ ಶ್ರೇಣಿ .12 ಜನ ವಿದ್ಯಾರ್ಥಿಗ ಳು Aಶ್ರೇಣಿಯಲ್ಲಿ B+ ಶ್ರೇಣಿಯಲ್ಲಿ ಒಬ್ಬರು Bಶ್ರೇಣಿಯಲ್ಲಿ 3ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ 100ಫಲಿತಾಂಶ ತಂದಿದ್ದಾರೆ. ಶ್ರೀ ಗುರೂಜಿ ಇಂಟರ್ನ್ಯಾಷನಲ್ ರೆಸಿಡೆನ್ಸಿ ಸ್ಕೂಲ್ ಹೊಸನಗರ  ಶೇಕಡ…

Read More

SSLC ಫಲಿತಾಂಶ ಪ್ರಕಟ : ಚಿತ್ರದುರ್ಗ ಪ್ರಥಮ,ಯಾದಗಿರಿಗೆ ಕೊನೆ ಸ್ಥಾನ – ರಾಜ್ಯದಲ್ಲಿಯೇ 625ಕ್ಕೆ 625 ಪಡೆದ ನಾಲ್ವರು ವಿದ್ಯಾರ್ಥಿಗಳಿವರು!

ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಅನೇಕ ಮಂದಿ ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈಯುವ ಮೂಲಕ ಊರಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ (SSLC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ. ಈ ಬಾರಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ.ಶಿವಮೊಗ್ಗ ಜಿಲ್ಲೆ 29ನೇ ಸ್ಥಾನದಲ್ಲಿದೆ. ಈ ಬಾರಿ…

Read More

ಆಯನೂರಿನಲ್ಲಿ‌ ಮೋದಿ ಹವಾ – ಕುವೆಂಪು , ಸಿಗಂಧೂರು ದೇವಿಯನ್ನು ನೆನೆದ ನಮೋ : ಮಲೆನಾಡಿನ ಮಡಿಲು ಸೌಂದರ್ಯದ ಹೊನಲು ಎಂದು ಬಣ್ಣನೆ|modi

ಆಯನೂರಿನಲ್ಲಿ ಇಂದು ಮೋದಿ ಹವಾ , ಮತಬೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತೊಡಗಿದ್ದಾರೆ. ಕುವೆಂಪು, ಸಿಗಂಧೂರು ದೇವಿಯನ್ನು ನೆನೆದಂತಹ ನರೇಂದ್ರ ಮೋದಿಯವರು, ಶಿವಮೊಗ್ಗ ಜನತೆಗೆ ನಮಸ್ಕಾರ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿಯಲ್ಲಿ ಇಂದು ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮತಬೇಟೆಯಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದಂತ ಅವರು, ಇಷ್ಟೊಂದು ಜನರನ್ನು ನೋಡಿದ್ರೆ ಸಂತೋಷವಾಗುತ್ತಿದೆ. ರೋಡ್ ಶೋ ನಲ್ಲಿ ಹೂ ಮಳೆ ಸುರಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲಿ ಹೋದರು ಬಿಜೆಪಿಗೆ ಬೆಂಬಲ ಸಿಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ…

Read More

ಹಾಲಪ್ಪನವರಿಗೆ ಬೆಂಬಲಿಸಿ ಪಕ್ಷ ದ್ರೋಹ ಮಾಡುವ ನೀಚ ವ್ಯಕ್ತಿತ್ವದ ವ್ಯಕ್ತಿ ನಾನಲ್ಲ – ಕಾಗೋಡು ತಿಮ್ಮಪ್ಪ|congress

ಹಾಲಪ್ಪನವರಿಗೆ ಬೆಂಬಲಿಸಿ ಪಕ್ಷ ದ್ರೋಹ ಮಾಡುವ ನೀಚ ವ್ಯಕ್ತಿತ್ವದ ವ್ಯಕ್ತಿ ನಾನಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ : ಕಾಗೋಡು ತಿಮ್ಮಪ್ಪನವರು ನನಗೆ ಅಶೀರ್ವಾದ ಮಾಡಿ ಬಾಹ್ಯ ಬೆಂಬಲ ನೀಡಿದ್ದಾರೆಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರದು ಮೂರ್ಖತನದ ಪರಮಾವಧಿ  ಎಂದು ಹೇಳಿ ಅಂತಹ ಕೀಳು ಮಟ್ಟದ ವ್ಯಕ್ತಿತ್ವ  ನನ್ನದಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತೀವ್ರ ತರವಾಗಿ ಖಂಡಿಸಿದರು. ಹೆದ್ದಾರಿಪುರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮದವರೊಂದಿ ಮಾತನಾಡಿ ಈ ಭಾರಿಯ ಚುನಾವಣೆಯಲ್ಲಿ…

Read More

ನಾಳೆ ಆಯನೂರಿಗೆ ಪ್ರಧಾನಿ ಮೋದಿ – ಕಾರ್ಯಕ್ರಮಕ್ಕೆ ಸಕಲ ಸಿದ್ದತೆ|MODI

ನಾಳೆ ಶಿವಮೊಗ್ಗದ ಆಯನೂರಿಗೆ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತಿದ್ದಾರೆ. ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.  ಮೇ 7ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್‌ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ…

Read More

ರಿಪ್ಪನ್‌ಪೇಟೆ – ಬಿಸಿಲ ಬೇಗೆಗೆ ತಂಪೆರೆದ ಮಳೆ|Rain

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು. ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ…

Read More

ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR

ರಿಪ್ಪನ್‌ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…

Read More

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…

Read More

ಶಿವಮೊಗ್ಗದಲ್ಲಿ ನಡೆದ ಅಮಿತ್ ಷಾ ರೋಡ್ ಶೋ ಕಾರ್ಯಕ್ರಮದಲ್ಲಿ ಮಕ್ಕಳ ಬಳಕೆ – ದೂರು ದಾಖಲು|amith-sha-rally

ಶಿವಮೊಗ್ಗ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ನಡೆಸಿದ ರೋಡ್ ಶೋ ನಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಅಮಿತ್ ಶಾ ರವರು ರೋಡ್ ಶೋ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ನೆಹರು ರಸ್ತೆಯ ಮೂಲಕ ಲಕ್ಷ್ಮೀ ಟಾಕೀಸ್ ವೃತ್ತದವರೆಗೂ ರೋಡ್ ಶೋ ನಡೆಸಲಾಗಿತ್ತು. ರೋಡ್ ಶೋನಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ14 ಅನ್ವಯ…

Read More