ಜಿಲ್ಲಾ ಸುದ್ದಿ:
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರಿಡಿ – ನನ್ನದು ಕೇವಲ ಅಳಿಲು ಸೇವೆ – ಬಿ ಎಸ್ ಯಡಿಯೂರಪ್ಪ|BSY
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು. ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್ಪೋರ್ಟ್ಗೆ ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ…
ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ
ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…
ಗಡಿ ಗುರುತಿಗೆ ಬಂದ ಅರಣ್ಯಾಧಿಕಾರಿಗಳು – ಜಮೀನು ಕಳೆದುಕೊಳ್ಳುವ ಭಯದಲ್ಲಿ ರೈತ ಸಾವು|forest
ಅರಣ್ಯ ಇಲಾಖೆ ಅಧಿಕಾರಿಗಳು ಈಗ ರೈತರ ಸ್ವಾಧೀನದಲ್ಲಿರುವ ಜಾಗದಲ್ಲಿ ಅರಣ್ಯ ಗಡಿ ಗುರುತು ಹಾಕಲು ಬಂದಿದ್ದನ್ನು ನೋಡಿ, ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಮಂಜಪ್ಪ ಎಂಬವರೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟವರು. ಅವರಿಗೆ ಸೇರಿದ ಜಾಗದ ಅರಣ್ಯ ಇಲಾಖೆ ಅಧಿಕಾರಿಗಳು ಗಡಿಗುರುತಿನ ಬಾಂದ್ ಕಲ್ಲು ಹಾಕಿದ್ದರಿಂದ ಅವರು ಆತಂಕಿತರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿ ಸಂರಕ್ಷಣೆಯ ಭಾಗವಾಗಿ ಗಡಿ…
ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK
ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್ ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ನಿರ್ಧಾರ – ಮುಖ್ಯಮಂತ್ರಿ ಬೊಮ್ಮಾಯಿ|airport
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನಗರದ ಎನ್ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಅಭಿವೃದ್ಧಿ ಒಂದು ನಿರಂತರ ಪ್ರಕ್ರಿಯೆ. 2006 ರ…
ಮಂಗನ ಖಾಯಿಲೆ(KFD) ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ
ಮಂಗನ ಖಾಯಿಲೆ ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ ರಿಪ್ಪನ್ಪೇಟೆ : ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿಗೆ ವ್ಯಕ್ತಿಯೋರ್ವನಿಗೆ ಮಂಗನ ಖಾಯಿಲೆ ಕಂಡುಬಂದಿದ್ದು ಜನರಲ್ಲಿ ಆತಂಕ ಮೂಡಿದ್ದ ಹಿನ್ನಲೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮಂಗನ ಖಾಯಿಲೆ ಬಗ್ಗೆ ಗ್ರಾಮೀಣ ಪ್ರದೇಶದ ನಾಗರೀಕರು ಆತಂಕ ಪಡುವ ಅವಶ್ಯಕತೆಯಿಲ್ಲ ಈಗಾಗಲೇ ಆರೋಗ್ಯ ,ಕಂದಾಯ ಹಾಗೂ…
ಹೊಂಬುಜದಲ್ಲಿ ಶಿಲ್ಪ ಸಹಿತ ಮೊದಲ ಕಂದುಕ (ಪೋಲೋ) ಕ್ರೀಡಾ ಶಾಸನಗಂಭ ಪತ್ತೆ|hombuja
ಶಿಲ್ಪ ಸಹಿತ ಮೊದಲ ಕಂದುಕ(ಪೋಲೋ)ಕ್ರೀಡಾ ಶಾಸನಗಂಭ ಪತ್ತೆ. ಶ್ರೀಕ್ಷೇತ್ರ ಹೊಂಬುಜದಲ್ಲಿ ಇತ್ತೀಚೆಗೆ ಶಿಲ್ಪ ಸಹಿತ ಕಂದುಕ ಕ್ರೀಡೆಯ ಮಹತ್ವದ ಮೊದಲ ಶಾಸನವೊಂದು ಪತ್ತೆಯಾಗಿದೆ. ಸ್ವಸ್ತಿ ಶ್ರೀ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯರ ನೇತೃತ್ವದಲ್ಲಿ ಹೊಂಬುಜದ ಅಧಿದೇವಿ ಪದ್ಮಾವತಿ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರ ಮಾಡುವ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ. ಪದ್ಮಾವತಿ ಅಮ್ಮನವರ ಬಸದಿಯ ಹಿಂದಿನ ಲಕ್ಕಿಗಿಡದ ಒತ್ತುಗಟ್ಟೆಯ ಗೋಡೆಯಲ್ಲಿದ್ದ ಈ ಶಾಸನಗಂಭದ ಒಂದೇ ಮುಖದ ಶಾಸನವು ಇದುವರೆಗೂ ಗೋಚರಿಸುತ್ತಿತ್ತು. ಈಗ ಈ ಶಾಸನವನ್ನು ಗೋಡೆಯಿಂದ ಹೊರ ತೆಗೆದಾಗ…
“ಖೇಲೋ ಇಂಡಿಯಾ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ರಿಪ್ಪನ್ಪೇಟೆ ಮೂಲದ ಯುವ ಪ್ರತಿಭೆ ಭೂಮಿಕಾ|khelo india
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಜೀರಿಗೆಮನೆ ಗ್ರಾಮದ ಯುವ ಪ್ರತಿಭೆಯೊಂದು 2023 ನೇ ಸಾಲಿನ “ಖೇಲೋ ಇಂಡಿಯಾ ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದಾಳೆ. ಹೌದು ಮಧ್ಯಪ್ರದೇಶ ರಾಜ್ಯದ ಭೋಫಾಲ್ ನಲ್ಲಿ ಜನವರಿ 30 ರಿಂದ ಫೆ 11 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಜೀರಿಗೆಮನೆ ಗ್ರಾಮದ ನಾಗರಾಜ್ ಮತ್ತು ಜಯಮ್ಮ ದಂಪತಿಗಳ ಪುತ್ರಿ ಭೂಮಿಕಾ…
ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು – ಎ ಆರ್ ಪ್ರಸನ್ನ ಕುಮಾರ್|hombuja
ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯ ನಿರ್ವಾಹಕರುಗಳು ಸಹಕಾರಿ ಸಂಸ್ಥೆಗಳ ಜ್ಞಾನದ ಆಸ್ತಿಯಾಗಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಇದರ ಉಪಾಧ್ಯಕ್ಷರಾದ ಎ.ಆರ್ ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆದ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಎರಡು ದಿನದ “ಆಡಳಿತ ಪರಿಣಿತಿ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಸಹಕಾರ ಸಂಸ್ಥೆಗಳ…
ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್ರವರು, ಇಲ್ಲಿನ ಕಾಂಗ್ರೆಸ್ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್ಎಂ ಮಂಜುನಾಥ್ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು. ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್ ಸೀನ್ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….