Headlines

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್| ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು..!!

ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು ! ಭದ್ರಾವತಿ : ಕಾಳನಕಟ್ಟೆಯಲ್ಲಿ ಭದ್ರಾ ನದಿಯ ಚಾನೆಲ್  ನೀರಿನಲ್ಲಿ ಆಡಲು ಹೋದ ಬಾಲಕಿ ನೀರು ಪಾಲಾಗಿದ್ದು ಆಕೆಗಾಗಿ ಹುಡುಕಾಟ ಆರಂಭವಾಗಿದೆ. ಕಾಳನಕಟ್ಟೆಯಲ್ಲಿ ಭದ್ರ ನದಿಯ ಚಾನೆಲ್ ನೀರಿನಲ್ಲಿ ಇದೇ ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಮುಂದಾಗಿದ್ದರು. ಈ ವೇಳೆ ನೀರಿನಲ್ಲಿ ಆಟವಾಡಲು ಬಯಸಿದ ಮಹಿಳೆಯ 12 ವರ್ಷದ ಮಗಳು ಚಾನೆಲ್ ನೀರು ಪಾಲಾಗಿದ್ದಾಳೆ. ತಾಯಿ ಸುಂದರಮ್ಮ ಈಜು ಕಲಿಯತಿದ್ದರಿಂದ ನೀರಿಗಿಳಿದು ಹುಡುಕಾಡಿದ್ದಾರೆ. ಮಗಳು ಸಿಗದ…

Read More

ಕಲುಷಿತಗೊಂಡಿದ್ದ ಕುಡಿಯುವ ನೀರಿನ ಬಾವಿ – ಬಾವಿಗಿಳಿದು ಸ್ವಚ್ಚಗೊಳಿಸಿದ ಗ್ರಾಪಂ ಸದಸ್ಯ : ಪ್ರಶಂಸೆಗಳ ಸುರಿಮಳೆ|inspiration news

ಸ್ವಚ್ಚತೆ ಇಲ್ಲದೆ ದೇಶವಿಲ್ಲ. ಸಚ್ಚತೆಯೆಂಬುದು ದೇಶದ ಪ್ರಗತಿಯಾಗಿದೆ. ಈ ಯೋಜನೆಯು ಜನರ ಹಾಗು ದೇಶದ ಹಿತವನ್ನು ಬಯಸುತ್ತದೆ. ಸ್ವಚ್ಚಂದವಾದ ಪರಿಸರವನ್ನು ಅಥವಾ ವಾತವರಣವನ್ನು ನೋಡಬಹುದು. ಈ ಸ್ವಚ್ಚ ಭಾರತ ಅಭಿಯಾನ ಗಾಂಧೀಜಿಯವರು ಕಂಡ ಕನಸಾಗಿತ್ತು. ಇಂತಹ ಸ್ವಚ್ಚ ಅಭಿಯಾನವನ್ನು ಹಲವಾರು ರೀತಿಯಲ್ಲಿ ಮಾಡಿರುವುದನ್ನು ನೋಡಿದ್ದೇವೆ ಆದರೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸ್ವಚ್ಚ ಅಭಿಯಾನವನ್ನು ವಿಶೇಷ ರೀತಿಯಲ್ಲಿ ನಡೆಸಿದ್ದಾರೆ.ಹೌದು…ಅಮೃತ ಗ್ರಾಪಂ ಸದಸ್ಯರಾದ ಸುರೇಶ್ ರವರು ಸ್ವಚ್ಚ ಅಭಿಯಾನದಡಿಯಲ್ಲಿ ಅಂತಹದೊಂದು ಕೆಲಸ ಮಾಡಿದ್ದಾರೆ….

Read More

ಕುಕ್ಕರ್ ಬ್ಲಾಸ್ಟ್ ಪ್ರಕರಣ – ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ಶಾರೀಖ್ ಸ್ಥಳ ಮಹಜರು|crime news

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರಿಖ್ ಸ್ಥಳ ಮಹಜರು ಮಾಡಲಾಗಿದೆ. ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ‌ ಸ್ಥಳ ಮಹಜರ್ ಗೆ ಎನ್ ಐಎ ಅಧಿಕಾರಿಗಳು ಕರೆತಂದಿದ್ದಾರೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರಿಕ್ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ.ಗುಣಮುಖನಾದ ಬಳಿಕ ಪ್ರಕರಣದ ವಿಚಾರಣೆಯನ್ನು ಎನ್‌ ಐಎ ತೀವ್ರಗೊಳಿಸಿದ್ದಾರೆ. ಮಂಗಳವಾರ ( ಮಾ. 8 ರಂದು) ಶಾರಿಕ್ ನನ್ನು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ‌…

Read More

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ನಲ್ಲಿ ವಿಶ್ವ ವಜ್ರ ಪ್ರದರ್ಶನ|diamond show

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಶೋರೂಂನಲ್ಲಿ ವಿಶ್ವ ವಜ್ರ ಪ್ರದರ್ಶನವನ್ನು ಎಚ್ ಬಿ ಟಿ ಅರೆಕಾನಟ್‌ನ ಮಾಲಕಿ ದಿವ್ಯಾ ಪ್ರೇಮ್ ಉದ್ಘಾಟಿಸಿದರು.  ಮಾ. 8 ರಿಂದ 18 ರವರೆಗೆ ನಡೆಯುವ ಈ ಪ್ರದರ್ಶನದಲ್ಲಿ ಇಟಲಿ, ಫ್ರಾನ್ಸ್, ಅಮೆರಿಕ, ಬೆಲ್ಜಿಯಮ್, ಸಿಂಗಪೂರ್, ಟರ್ಕಿ ಮತ್ತು ಮಧ್ಯಪ್ರಾಚ್ಯ ದೇಶಗಳ ವಿವಿಧ ದೇಶಗಳ ವಜ್ರಾಭರಣಗಳನ್ನು ಅತಿಥಿಗಳು ಅನಾವರಣ ಗೊಳಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಈ ಆಭರಣಗಳು 10   ಸಾವಿರ ಕ್ಯಾರೆಟ್ ಐಜಿಐ ಪ್ರಮಾಣೀಕೃತ ೪ಸಿ ಪರಿಪೂರ್ಣ ನೈಸರ್ಗಿಕ ವಜ್ರಾಭರಣಗಳಾಗಿವೆ. ಎಪಿಎಂಸಿ…

Read More

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ – ಕುಣಿದು ಕುಪ್ಪಳಿಸಿದ ಯುವಕ ಯುವತಿಯರು | ರಿಪ್ಪನ್‌ಪೇಟೆ : ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಯುವಕರು|Holi

ಶಿವಮೊಗ್ಗ : ನಿರಂತರ ಹಾಡು, ಹಾಡಿಗೆತಕ್ಕಂತೆ ಸ್ಟೆಪ್ಸು ಹೀಗೆ ಶಿವಮೊಗ್ಗ ಗೋಪಿ ವೃತ್ತದ ಬಳಿ ಹೋಳಿ ಹಬ್ಬವನ್ನ ಭರ್ಜರಿಯಾಗಿ ಆಚರಿಸಲಾಯಿತು. ಈ ಬಾರಿ ವಿನೂತನವಾಗಿ ಹೋಳಿ ಹಬ್ಬವನ್ನ‌ಆಚರಿಸಲಾಗಿದೆ. ಎರಡು ವರ್ಷಗಳಿಂದ ಕೊರೋನ ಹಿನ್ನಲೆಯಲ್ಲಿ ಈ ಹಬ್ಬಗಳು ಕಳೆಗುಂದಿದ್ದವು. ಆದರೆ ಈ ಬಾರಿ ಗೋಪಿ ವೃತ್ತದ ಬಳಿ ಡಿಜೆ ಹಾಡು ಎಂತಹವರನ್ನೂ ಹಬ್ವ ಆಚರಣೆಗೆ ಕೈಬೀಸಿ ಕರೆಯಲಿದೆ.  ಗೀತಾಂತಲೀ…., ಕಾಣದಂತೆ ಮಾಯವಾದನು ನಮ್ಮ ಶಿವ…, ನಮ್ಮೂರ ಜಾತ್ರೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ಹೀಗೆ ನಿರಂತರ ಡಿಜೆ ಹಾಡುಗಳಿಗೆ ಯುವಕ ಯುವತಿಯರು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ..!!ವೀಡಿಯೋ ವೈರಲ್|excise

ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ. ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ – ಹರತಾಳು ಹಾಲಪ್ಪ|Rpet

ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ನೀವು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸುಮಾರು 5.50 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅಭಿನಂದನೆ ಸ್ವೀಕರಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಾಗರ ರಸ್ತೆಯ ಕಾಲೇಜ್ ಬಳಿಯಿಂದ ತೀರ್ಥಹಳ್ಳಿ…

Read More

ಇಂದು ಶಾಸಕ ಹರತಾಳು ಹಾಲಪ್ಪರವರ 61ನೇ ಹುಟ್ಟುಹಬ್ಬ – ಶಾಸಕರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಇಡೀ ಕ್ಷೇತ್ರದ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಜನಾನುರಾಗಿ. ನೇರ ನಡೆ-ನುಡಿಯ ವ್ಯಕ್ತಿತ್ವದ ಹರತಾಳು…

Read More

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ|araga

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ –  ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ…

Read More

ಶರಾವತಿ ಸಂತ್ರಸ್ಥರು ಒಂದು ಇಂಚು ಜಾಗ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ – ಹರತಾಳು ಹಾಲಪ್ಪ|hinneera habba

ಅದ್ದೂರಿಯಾಗಿ ಜರುಗಿದ ಶರಾವತಿ ಹಿನ್ನೀರ ಮೇಳ – ಶರಾವತಿ ಆರತಿ ಶರಾವತಿ ಸಂತ್ರಸ್ತರು ಒಂದು ಇಂಚು ಜಾಗವೂ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ಹೊಸನಗರ ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕಾರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ…

Read More