ಜಿಲ್ಲಾ ಸುದ್ದಿ:
ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ
ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು ಅನಂತಮೂರ್ತಿ ಜವಳಿಯವರಿಗೆ ನೀಡಿ…
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…
ರಿಪ್ಪನ್ಪೇಟೆ ವಿನಾಯಕ ಸರ್ಕಲ್ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ
ರಿಪ್ಪನ್ಪೇಟೆ ವಿನಾಯಕ ಸರ್ಕಲ್ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ಅಭಿವೃದ್ಧಿ – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್ಪೇಟೆ, ನ.13 – ಪಟ್ಟಣದ ವಿನಾಯಕ ಸರ್ಕಲ್ನ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳಿಗೆ ಇಂದು ಸಂಜೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, “ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ರಿಪ್ಪನ್ಪೇಟೆಯ ಅಭಿವೃದ್ಧಿ ಮಾಡಲಾಗುವುದು. ನಾಲ್ಕು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ಸರ್ಕಲ್ಗೆ…
ರಿಪ್ಪನ್ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ
ರಿಪ್ಪನ್ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ ರಿಪ್ಪನ್ಪೇಟೆ : ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನೀಡಲಾಗುವ ರಾಜ್ಯ ಮಟ್ಟದ ‘ಸಹಕಾರಿ ರತ್ನ’ ಪ್ರಶಸ್ತಿಗೆ ಈ ಬಾರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಆಯ್ಕೆಯಾಗಿದ್ದಾರೆ. ನವೆಂಬರ್ 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ನ ಗಾಯತ್ರಿ ವಿಹಾರ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಎಂ.ಎಂ….
ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್ ಮಾಡಿದ ಮಹಿಳೆಯರು
ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ ಶಿವಮೊಗ್ಗ : ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪದಲ್ಲಿ ನಡೆದ ದುರಂತ ಘಟನೆಯಲ್ಲಿ ಎರಡು ಹಸುಗಳು ಸಜೀವ ದಹನವಾಗಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಸಂತೋಷ್ ಎಂಬುವವರ ಮನೆಯ ಹಿಂಭಾಗದಲ್ಲಿದ್ದ ಅಡಿಕೆ ದಬ್ಬೆ ಪಕ್ಕದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಕೊಟ್ಟಿಗೆಯೊಳಗೆ ಸದ್ಯದಲ್ಲೇ ಕರು ಹಾಕುವ ಸ್ಥಿತಿಯಲ್ಲಿದ್ದ ಎರಡು ಹಸುಗಳು ಬಿಕ್ಕಟ್ಟಿನಿಂದ ಪಾರಾಗಲಾರದೇ ಬೆಂಕಿಗೆ ಆಹುತಿಯಾಗಿವೆ. ಬೆಂಕಿ ತೀವ್ರಗೊಂಡಿದ್ದು, ಸ್ಥಳೀಯರು ನೀರು ಸುರಿದು…
RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ
RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ.
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ. ರಿಪ್ಪನ್ ಪೇಟೆ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಅಪಾರವಾಗಿದೆ. ಪೋಷಕರು ಹಾಗೂ ಶಿಕ್ಷಕರು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ, ಮುಂದಿನ ದಿನಗಳಲ್ಲಿ ಅವರು ಉತ್ತಮ ಪ್ರಜೆಗಳಾಗಿ ಬೆಳೆದು ಬರುವರು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಚೇತನ ಆರ್.ಪಿ. ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಶಾಲೆಯಲ್ಲಿ ಬಾಳೂರು ಮತ್ತು ರಿಪ್ಪನ್ ಪೇಟೆ ಗ್ರಾಮ…
ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ!
ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ! ಶಿವಮೊಗ್ಗ: ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಮಂಡಗದ್ದೆ ಬಳಿ ವೇಗವಾಗಿ ಬರುತ್ತಿದ್ದ ಬಸ್ಗೆ ಕಾಡಾನೆ ದಿಢೀರ್ ಎದುರಾಗಿದೆ. ಅನಿರೀಕ್ಷಿತವಾಗಿ ಆನೆಯನ್ನು ನೋಡಿದ ಬಸ್ ಚಾಲಕ ತಕ್ಷಣವೇ ಬಸ್ ಅನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಒಮ್ಮೆಲೆ ಆತಂಕಕ್ಕೊಳಗಾದರು. ಹಲವರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಆನೆಯ ಚಿತ್ರಗಳನ್ನು ಸೆರೆಹಿಡಿದರೆ, ಇನ್ನು ಕೆಲವರು ಗಾಬರಿಯಾಗಿದ್ದರು….
RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ
RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ ರಿಪ್ಪನ್ ಪೇಟೆ : ಕುಮದ್ವತಿ ಟ್ರಾಕ್ಟರ್ ಮಾಲೀಕರು, ಚಾಲಕರು ಹಾಗೂ ಗೆಳೆಯರ ಬಳಗ ಮೂಗೂಡ್ತಿ-ತಳಲೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಥಮ ವರ್ಷದ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆ ನವೆಂಬರ್ 9, 2025, ಭಾನುವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯೊಳಗಿನ ಸ್ಪರ್ಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ…