Headlines

ಹುಲಿಕಲ್ ಘಾಟಿ ಎರಡು ತಿಂಗಳು ಬಂದ್ – ಪರ್ಯಾಯ ಮಾರ್ಗ ಇಲ್ಲಿದೆ ನೋಡಿ|hulikal ghat

ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ(ಹುಲಿಕಲ್) ಘಾಟ್ ನಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ಬದಲಿ ಮಾರ್ಗ? ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು….

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More

ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಆಯ್ಕೆ|baluru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪಧ್ಮನಾಭ ರವರು ಆಯ್ಕೆಯಾಗಿದ್ದಾರೆ. ಕಳೆದ ಡಿ.14 ರಂದು ಬಿಜೆಪಿ ಬೆಂಬಲಿತರಾಗಿದ್ದ ಬಾಳೂರು ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು.ಈ ಹಿನ್ನಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಜಯಭೇರಿ ಬಾರಿಸುವ ಮೂಲಕ ಬಿಜೆಪಿಗೆ ಭಾರಿ‌ ಮುಖಭಂಗವಾಗಿದೆ. 9 ಜನ ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ರವರು…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಈ ಸುಳ್ಳು ಜಾಹಿರಾತನ್ನು ನಂಬಿ ಅರ್ಜಿ ಸಲ್ಲಿಸಬೇಡಿ|FAKE

 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಓಡಾಡುತ್ತಿದೆ. ಇದನ್ನು ನಂಬಿ ಯಾರಾದರೂ ಅರ್ಜಿ ಸಲ್ಲಿಸಿದ್ದರೆ, ಸಲ್ಲಿಸಬೇಕು ಎಂದಿದ್ದರೆ ಹುಷಾರಾಗಿರಿ. ಏಕೆಂದರೆ ಇದು ನಕಲಿ ಪ್ರಕಟಣೆ ಎಂಬ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಏರ್ ಹೋಸ್ಟೆಸ್, ಬಿಸಿನೆಸ್ ಡೆವಲೆಪ್‍ಮೆಂಟ್ ಮ್ಯಾನೇಜರ್, ಏರ್‌ಲೈನ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ ಗಾರ್ಡ್, ಹೆಲ್ಪರ್ಸ್, ಕ್ಲೀನರ್ಸ್, ಟೀಂ ಮೆಂಬರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ….

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು. ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ…

Read More

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ  ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…

Read More

ಹೊಸನಗರ ತಾಲೂಕ್ ತಹಶೀಲ್ದಾರ್ ವಿ ಎಸ್ ರಾಜೀವ್ ವರ್ಗಾವಣೆ – ಜಿಲ್ಲೆಯ ಮೂವರು ತಹಶೀಲ್ದಾರ್ ವರ್ಗಾವಣೆ|transfer

ಹೊಸನಗರ ತಾಲೂಕಿನ ತಹಶೀಲ್ದಾರ್ ವಿ ಎಸ್ ರಾಜೀವ್ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ರಾಜೀವ್ ಸೇರಿದಂತೆ  ಶಿವಮೊಗ್ಗ ಜಿಲ್ಲೆಯ ಮೂವರು ತಹಶೀಲ್ದಾರ್ ಗಳು ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ, ಹೊಸನಗರ ಮತ್ತು ಶಿವಮೊಗ್ಗ ತಹಶೀಲ್ದಾರ್ ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಉಡುಪಿಯ ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದರೆ, ಹೊಸನಗರ ತಾಲೂಕಿನ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಶಿವಮೊಗ್ಗ ತಾಲೂಕು…

Read More

ರಿಪ್ಪನ್‌ಪೇಟೆ : ಸರ್ಕಾರಿ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಕರಣ – ಗ್ರಾಪಂ ಅಧ್ಯಕ್ಷರು ,ಉಪಾಧ್ಯಕ್ಷರ ಸದಸ್ಯತ್ವ ವಜಾಕ್ಕೆ ಆಮ್ ಆದ್ಮಿ ಮನವಿ|AAP

ರಿಪ್ಪನ್‌ಪೇಟೆ : ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸದಸ್ಯತ್ವ ಅಭಿಯಾನ ನಡೆಸಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸದಸ್ಯತ್ವವನ್ನು ಕೂಡಲೇ ವಜಾ ಮಾಡುವಂತೆ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ನಾಡಕಛೇರಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಎಎಪಿ ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು 27-01-2023 ರ ಶುಕ್ರವಾರ ಸಂಜೆ ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ …

Read More

ರಿಪ್ಪನ್‌ಪೇಟೆ : ಪ್ರಾರ್ಥನಾ ಮಂದಿರದ ಬಳಿ ಮದ್ಯದಂಗಡಿ ಪ್ರಾರಂಭಕ್ಕೆ ಯತ್ನ – ಸರ್ವಪಕ್ಷಗಳಿಂದ ಬೃಹತ್ ಪ್ರತಿಭಟನೆ|protest

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿನ ಜುಮ್ಮಾ ಮಸೀದಿ ಮುಂಭಾಗದ ರಾಯಲ್ ಕಂಫರ್ಟ್ ಕಟ್ಟಡದಲ್ಲಿ ಮದ್ಯದಂಗಡಿ ಆರಂಭಿಸುವ ಹುನ್ನಾರ ನಡೆಯುತ್ತಿದ್ದು ಇದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಮತ್ತು ಸರ್ವ ಪಕ್ಷಗಳಿಂದ ಪ್ರತಿಭಟನೆ ನಡೆಸಿದರು. ಕಳೆದ ಒಂದು ವಾರದ ಹಿಂದೆ ಶಿವಮೊಗ್ಗ ಅಬಕಾರಿ ಜಿಲ್ಲಾಧಿಕಾರಿಗಳಿಗೂ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗೆ ಪಟ್ಟಣದಿಂದ ಸರ್ವಪಕ್ಷಗಳ ನಿಯೋಗ ತೆರಳಿ ಯಾವುದೇ ಕಾರಣಕ್ಕೂ ಪ್ರಾರ್ಥನಾ ಮಂದಿರದ ಸನಿಹದಲ್ಲಿ ಸಿಎಲ್-7 ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ…

Read More