Headlines

ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ,ಜಾತಿ ಧರ್ಮದ ಕಟ್ಟುಪಾಡುಗಳು ಬೇಡ : ಹರತಾಳು ಹಾಲಪ್ಪ|Sagara

ಅಭಿವೃದ್ದಿಯಲ್ಲಿ ರಾಜಕೀಯ, ಜಾತಿಧರ್ಮದ ಕಟ್ಟುಪಾಡುಗಳು ಬೇಡ. ಅಗತ್ಯ ಇರುವ ಕಡೆಗಳಲ್ಲಿ ಜಾತಿಮತ ಪಂಥ ನೋಡದೆ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ MSIL ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ ಕಸಬಾ ಹೋಬಳಿ ವ್ಯಾಪ್ತಿಯ ಸುಮಾರು ೩ ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಂಗನಾಡಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಾ, ಇದು ಅಭಿವೃದ್ದಿಯ ದಿನಗಳಾಗಿದ್ದು, ಇನ್ನು ಎಷ್ಟು ವರ್ಷ…

Read More

ಹೊಸನಗರದ ಸಂತ ಅಂತೋನಿ ದೇವಾಲಯದ ವಾರ್ಷಿಕೋತ್ಸವ – ಭಾವೈಕ್ಯತೆಗೆ ಹೊಸ ಇತಿಹಾಸ ಬರೆದ ಹೊಸನಗರ ಜನತೆ|Hosanagara

ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಕ್ರೈಸ್ತ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವರ ನಾಮ ಭಜಿಸುತ್ತಾ ಧಾರ್ಮಿಕ  ಮೆರವಣಿಗೆ ನಡೆಸಿದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಪಟ್ಟಣದ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆವೆರೆಂಡ್ ಫಾದರ್ ಸೈಮನ್ ರವರೊಂದಿಗೆ ಜಿಲ್ಲೆಯ 30ಕ್ಕೂ ಹೆಚ್ಚು ಚರ್ಚ್ ಗಳ ಧರ್ಮ ಗುರುಗಳು ಪಾಲ್ಗೊಂಡಿದ್ದರು. ಇತ್ತೀಚೆಗೆ ಪಟ್ಟಣದ ಹಿಂದುಗಳು ಶ್ರೀ ಗಣೇಶೋತ್ಸವ,ನವರಾತ್ರಿ ಸಡಗರ ಉತ್ಸಾಹ ಸಂಭ್ರಮದಿಂದ ಆಚರಿಸಿದ್ದು ಅದರ ಬೆನ್ನಲ್ಲೇ ಮುಸ್ಲಿಂ ಬಾಂಧವರು ಈದ್…

Read More

ಅ.13 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ – Job news

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ…

Read More

ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಗುರುರಾಜ್ |Railwaystation

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು‌ 300 ಗ್ರಾಂ ಚಿನ್ನಾಭರಣವನ್ನು ಹಿಂತಿರುಗಿಸಿ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ತುಮಕೂರಿನ ವಕ್ಕೋಡಿ ಗ್ರಾಮದ ಗುರುರಾಜ್ ಎಂಬುವವರು ಕಳೆದು ಹೋದ ಬ್ಯಾಗ್​ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗ ಮೂಲದ ಕುಟುಂಬವೊಂದು 300 ಗ್ರಾಂ ಚಿನ್ನ ಇದ್ದು ಬ್ಯಾಗ್​ ಕಳೆದುಕೊಂಡಿತ್ತು. ಪೊಲೀಸರ ಸಹಾಯದಿಂದ ಗುರುರಾಜ್​ ಅವರು ಬ್ಯಾಗನ್ನು ಮಾಲೀಕರು ಮರಳಿಸಿದ್ದಾರೆ. ತುಮಕೂರು ತಾಲೂಕಿನ ವಕ್ಕೋಡಿ ಗ್ರಾಮದ ಗುರುರಾಜ್ ನ್ಯಾಯಾಲಯದಲ್ಲಿ ಎಫ್​ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ‌ ನಿಲ್ದಾಣದ ಲಿಫ್ಟ್​ನಲ್ಲಿ ಬ್ಯಾಗ್…

Read More

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ – ಅಧಿಕಾರಿಗಳಿಗೆ ತರಾಟೆ

ರಿಪ್ಪನ್‌ಪೇಟೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದ ಗವಟೂರು- ಮಾವಿನಸರ ರಸ್ತೆ ಕಾಮಗಾರಿ ಕಳೆಪೆಯಾಗಿದೆ ಎಂಬ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಹಲವು ಮಾಧ್ಯಮಗಳಲ್ಲಿ ಆರೋಪ ಬಂದ ಹಿನ್ನಲೆಯಲ್ಲಿ ಶಾಸಕ ಹಾಗೂ MSIL ಅಧ್ಯಕ್ಷ  ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ,ನೂತನ ತಂತ್ರಜ್ಞಾನ ಅಳವಡಿಕೆಯಿಂದಾಗಿ ಕಾಮಗಾರಿಯಲ್ಲಿ ಲೋಪ ಕಂಡುಬಂದಿದೆ. ರಸ್ತೆ ಅಂಚಿನಲ್ಲಿ ನೀರು ಸರಾಗವಾಗಿ ಹೋಗಲು ಬಾಕ್ಸ್ ಚರಂಡಿಯಲ್ಲಿ ರಂದ್ರ…

Read More

ಶಾಂತಿಯ ಹಬ್ಬವಾದ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಬೇಸರ ವ್ಯಕ್ತಪಡಿಸಿದ ಟಿಪ್ ಟಾಪ್ ಬಶೀರ್ | ಗಾಂಜಾ ವ್ಯಸನಿಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಆಗ್ರಹ |Eidmilad

ಈದ್ ಮಿಲಾದ್ ಆಚರಣಿಯ ಮೆರವಣಿಗೆಯಲ್ಲಿ ಭಾನುವಾರ ಕೆಲವೆಡೆ ಮುಸ್ಲಿಂ ಯುವಕರು ಡಿಜೆ ಹಾಡುಗಳನ್ನು ಹಾಕಿಕೊಂಡು, ಕುಣಿದು ಕುಪ್ಪಳಿಸಿರುವುದರ ಬಗ್ಗೆ ಸಾಗರ ನಗರ ಸಭೆ ಸದಸ್ಯ ಬೇಸರ ವ್ಯಕ್ತಪಡಿಸಿ ಜಿಲ್ಲೆಯ ಜನತೆಯ ಕ್ಷಮೆ ಕೋರಿದ್ದಾರೆ. ಶಾಂತಿಯುತ ಈದ್ ಮೆರವಣಿಗೆಯ ನಿಜವಾದ ರೀತಿ, ರಿವಾಜುಗಳನ್ನು ಗಾಳಿಗೆ ತೂರಿದ್ದಾರೆ. ಎಂದಿಗೂ ಇಲ್ಲದ ಇಂತಹ ಕೆಟ್ಟ ಆಚರಣೆಗಳು ಈಗ ಯಾಕೆ ಹುಟ್ಟಕೊಂಡಿದ್ದಾವೋ ಗೊತ್ತಿಲ್ಲ, ಆದರೆ ಇದು ಶಾಂತಿಧೂತ ಮಹಮದ್ ಪೈಂಗಂಬ‌ ಅವರಿಗೆ ಮಾಡಿದ ಅವಮಾನವಾಗಿದ್ದು, ಇದು ನನ್ನ ಮನಸ್ಸಿಗೆ ತೀವ್ರ ನೋವು ತಂದಿದೆ….

Read More

ಹೊಸನಗರ ಮತ್ತು ಜಯನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ | Eid milad

ಹೊಸನಗರ ಪಟ್ಟಣ ಹಾಗೂ ಜಯನಗರದಲ್ಲಿ ಇಂದು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಈದ್ ಮಿಲಾದ್ ಮೆರವಣಿ ಗೆಯಲ್ಲಿ ಪಾಲ್ಗೊಂಡು ಪ್ರವಾದಿ ಮಹಮದ್ ರವರ ಜನ್ಮದಿನವನ್ನು ಶ್ರದ್ದಾಪೂರ್ವಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಸಂದೇಶ ನೀಡಿ ಪ್ರವಾದಿ ಅವರ ಆಲೋಚನೆಗಳು ಅತ್ಯಂತ ಪ್ರಸ್ತುತವಾಗಿದೆ ಉತ್ತಮ ಸಮಾಜ ನಿರ್ಮಾಣಕ್ಕೆ ಅವರ ಗುರಿ ಸಂದೇಶಗಳು ಪೂರಕವಾಗಿದೆ ಮಾನವ ಜೀವನದ ಸಮಗ್ರ ಸುಧಾರಣೆ ಪ್ರವಾದಿ ಅವರ ಗುರಿಯಾಗಿತ್ತು.ಪ್ರವಾದಿಯವರ ಆಶೋತ್ತರಗಳು ಕೇವಲ ಇಸ್ಲಾಂ ಸಮುದಾಯಕ್ಕೆ ಮಾತ್ರವಲ್ಲದೆ ಜಗತ್ತಿನ ಮಾನವ ಕುಲದ ಪ್ರತಿಯೊಬ್ಬರಿಗೂ…

Read More

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ವಿರೋಧಿಸಿ ಬೇಳೂರು ನೇತ್ರತ್ವದಲ್ಲಿ ಪ್ರತಿಭಟನೆ | ಪೇ..ಸಿಎಂ ಅಲ್ಲಾ ಪೇ ಹಾಲಪ್ಪ…ಪೇ. ಸಂಸದ… ಮಾಜಿ ಶಾಸಕ ಗಂಭೀರ ಅರೋಪ |

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು-ಪೂಜಾರದಿಂಬ ಸಂಪರ್ಕ ರಸ್ತೆಯ ಪಿಎಂಜಿಎಸ್‌ವೈ ಯೋಜನೆಯಡಿ 4.41 ಕೋಟಿ ವೆಚ್ಚದಲ್ಲಿ ನಿರ್ವಹಿಸಲಾಗಿರುವ ಕಾಮಗಾರಿ ಕೇವಲ ಮೂರು ತಿಂಗಳಲ್ಲಿ ಕಿತ್ತು ಹೋಗಿರುವುದನ್ನು ಖಂಡಿಸಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಕಾಂಗ್ರೇಸ್ ಪಕ್ಷದವರು ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯನುದ್ದೇಶಿಸಿ ಮಾತನಾಡಿದ ಬೇಳೂರು ಪೇ.ಸಿಎಂ ಅಲ್ಲ……ಪೇ.ಹಾಲಪ್ಪ….ಪೇ.ಸಂಸದ  ಎಂದು  ಟೀಕಿಸುವುದರೊಂದಿಗೆ ಬಾಳೆಹಣ್ಣು ತಿಂದು………! ಸಿಪ್ಪೆಯನ್ನು ಗುತ್ತಿಗೆದಾರರಿಗೆ ಬಿಟ್ಟಿದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಾ ಎಂಬುವ ಹಾಗಿದೆ ಈ ಕಾಮಗಾರಿ. ರಾಜ್ಯ ಸರ್ಕಾರ ಶೇಕಡಾ 40 ಪರ್ಸೇಂಟ್…

Read More

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಹೆದ್ದಾರಿಪುರದ ಯುವಕ ಸುಷ್ಮಾಂತ್ | ಕೃತಕ ಕಾಲಿನಲ್ಲಿ ಹೆಜ್ಜೆ ಹಾಕಿ ಎಲ್ಲಾರ ಗಮನಸೆಳೆದ ಯುವಕ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಬ್ಬಡಿ ಆಟಗಾರನಾಗಿದ್ದ ಸುಶ್ಮಂತ್ ಅವರು ಇಂದು ರಾಹುಲ್ ಗಾಂಧಿಯೊಂದಿಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ತನ್ನ ಕೃತಕ ಕಾಲಿನ ಸಹಾಯದಿಂದ ಹೆಜ್ಜೆ ಹಾಕಿದರು. ಹೆದ್ದಾರಿಪುರ ಗ್ರಾಮದ ಪ್ರತಿಭಾವಂತ ಯುವ ಕಬ್ಬಡಿ ಆಟಗಾರ ಸುಶ್ಮಾಂತ್ ತನ್ನ ಒಂದು ಕಾಲನ್ನು ಕಳೆದುಕೊಂಡು ಕಿಚ್ಚ ಸುದೀಪ್ ಟ್ರಸ್ಟ್, TV9 ಮಾರುವೇಷ ತಂಡ ಹಾಗೂ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಇವರ ನೆರವಿನಿಂದ ಕೃತಕ ಕಾಲನ್ನು ಅಳವಡಿಸಿಕೊಂಡಿದ್ದ. ಸುಶ್ಮಾಂತ್ ಜೊತೆ ಹೆಜ್ಜೆ ಹಾಕುವಾಗ ಕಾಲನ್ನು ಕಳೆದುಕೊಂಡಿದ್ದರ ಬಗ್ಗೆ…

Read More

ಸಂಘಟನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ : ವಾಸಪ್ಪ ಮಾಸ್ತಿ ಕಟ್ಟೆ | ರಿಪ್ಪನ್ ಪೇಟೆಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆಯ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ರಿಪ್ಪನ್ ಪೇಟೆ :ಒಂದೇ ಕುಲ, ಒಂದೇ ಧರ್ಮ, ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಯಿಂದ ಬಲಯುತರಾಗಿ ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಮಹಾನ್ ದಾರ್ಶನಿಕ ಶ್ರೀ ನಾರಾಯಣ ಗುರುಗಳ ಸಂದೇಶವನು ಪಾಲಿಸೋಣ, ಆಗ ಮಾತ್ರ ಸಮಾಜವನ್ನು ಕಟ್ಟಲು ಸಾಧ್ಯ,  ಎಂದು ಹೊಸನಗರ ತಾಲೂಕು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ಮಾಸ್ತಿಕಟ್ಟೆ ವಾಸಪ್ಪ ಹೇಳಿದರು.  ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ  ಕೆರಹಳ್ಳಿ ಹೋಬಳಿ ಮಟ್ಟದ ಶ್ರೀ ನಾರಾಯಣ ಗುರು ವಿಚಾರಣ ವೇದಿಕೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು…

Read More