Headlines

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರೈತ ಮಿತ್ರ ಕಾರ್ಯಕ್ರಮ : ರೈತರು ದೇಶದ ಅನ್ನದಾತರು, ಪ್ರತಿಯೊಬ್ಬ ನಾಗರಿಕರು ರೈತರನ್ನು ಗೌರವಿಸಬೇಕು : ಪ್ರಮೀಳಾ ಎಲ್ ಗೌಡ.

ರಿಪ್ಪನ್ ಪೇಟೆ : ದೇಶದ ಅಭಿವೃದ್ಧಿಗಾಗಿ ಹಾಗೂ ನಾಗರಿಕರ ಆಹಾರಕ್ಕಾಗಿ ರೈತರುಗಳು ಹಗಲಿರಲು ದುಡಿಯುತ್ತಿರುತ್ತಾರೆ. ರೈತರಗಳು ದೇಶಕ್ಕೆ ಅನ್ನ ನೀಡುವ ಅನ್ನದಾತರು ಅವರುಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಅಧ್ಯಕ್ಷೆ ಪ್ರಮೀಳಾ ಎಲ್ ಗೌಡ ಹೇಳಿದರು. ಪಟ್ಟಣದಲ್ಲಿ  ರೈತ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗಾಳಿ, ಮಳೆ, ಚಳಿ, ಬಿಸಿಲು ಇವುಗಳನ್ನು ಲೆಕ್ಕಿಸದೆ ಹಗಲಿರಲು ದೇಶದ ಒಳಿತಿಗಾಗಿ ಮತ್ತು ನಾಗರಿಕರ ಅಭಿವೃದ್ಧಿಗಾಗಿ ರೈತರು ಶ್ರಮವಹಿಸುತ್ತಾ ದುಡಿಯುತ್ತಾರೆ ಅವರುಗಳನ್ನು ಗೌರವಿಸುವುದು ಮತ್ತು…

Read More

ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ. ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು. ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ….

Read More

ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…

Read More

ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮನೆಗೆ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ : ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂಬ ಶಾಸಕ ಈಶ್ವರಪ್ಪ ಹೇಳಿಕೆ ಹಿನ್ನೆಲೆಯಲ್ಲಿ  ಮಾಜಿ ಸಚಿವರ ಮನೆಗೆ ಹೆಚ್ಚಿನ ಪೊಲೀಸ್  ಭದ್ರತೆ ನೀಡಲಾಗಿದೆ. 30 ಕ್ಕೂ ಹೆಚ್ಚು ಪೊಲೀಸರ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.  ಶಿವಮೊಗ್ಗದ ಗುಡ್ಡಪ್ಪ ಶೆಡ್ ನಲ್ಲಿ ಇರುವ ಕೆ.ಎಸ್.ಈಶ್ವರಪ್ಪ  ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ.‌ ಬಿಜೆಪಿಯಲ್ಲಿ ಯುವ ಮೋರ್ಚಾದ ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂದು ಮಾಜಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು….

Read More

“ಬಿಡುಗಡೆ” ಕನ್ನಡ ಕಿರುಚಿತ್ರ ಚಿತ್ರೀಕರಣಕ್ಕೆ ಚಾಲನೆ :

 “ಬಿಡುಗಡೆ” ಎಂಬ ನೂತನ  ಕಿರುಚಿತ್ರದ ಮಹೂರ್ತವನ್ನು ಖ್ಯಾತ ಉದ್ಯಮಿ ವಿನೋದ್‌ರವರು ಶಿವಮೊಗ್ಗ ಗ್ರಾಮಾಂತರ ಪ್ರದೇಶವಾದ ಸಿದ್ದರಹಳ್ಳಿಯಲ್ಲಿ ನೆರವೇರಿಸಿದರು.  ನೂತನ ಕಿರುಚಿತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಲೆನಾಡು ಕಲೆಗೆ ಗೌರವ ಪ್ರಾಧಾನ್ಯತೆ ಕೊಟ್ಟ ತವರೂರು, ಅನೇಕ ಕಲಾ ಕೊಡುಗೆಯನ್ನು ನಾಡಿಗೆ ಕೊಟ್ಟಿದೆ, ಈ ನಿಟ್ಟಿನಲ್ಲಿ ಇಂದು ಮೊದಲ ಭಾರಿಗೆ ಕಿರುಚಿತ್ರದ ಚಿತ್ರಮಹೂರ್ತಕ್ಕೆ ಚಾಲನೆ ನೀಡುವ ಸೌಭಾಗ್ಯ ಲಭಿಸಿದೆ, ಉತ್ತಮ ಸಂದೇಶವನ್ನು ಸಾಮಾಜಿಕವಾಗಿ ನೀಡುವ ಚಿತ್ರತಂಡದ ಪಯತ್ನಕ್ಕೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೊದಲ…

Read More

ಎಬಿವಿಪಿ‌ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ : ಮುತ್ತಿಗೆ ಹಾಕಿದವರು ನಮ್ಮವರೇ ಎಂದ ಆರಗ ಜ್ಞಾನೇಂದ್ರ

ಶಿವಮೊಗ್ಗ: ನನ್ನ ನಿವಾಸದ ಮೇಲೆ ಮುತ್ತಿಗೆ ಹಾಕಿದವರು ನಮ್ಮವರೇ.ಬೆಂಗಳೂರಿನ ಮನೆಯ ಯಾವುದೇ ಗೇಟ್ ಕ್ಲೋಸ್ ಮಾಡಿರಲಿಲ್ಲ. ಹೆಚ್ಚಿನ ಭದ್ರತೆಯಿರಲಿಲ್ಲ. ಭದ್ರತಾ ಲೋಪ ಆಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಅಸಮರ್ಥ ನಾಯಕರು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೀಡುವ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಷ್ಟು ಮಂದಿ ಕೊಲೆಯಾಗಿತ್ತು..? ಅಂದು ಇಡೀ ಪೊಲೀಸ್ ಇಲಾಖೆಯನ್ನು ಕೆಂಪಯ್ಯ ಹಿಡಿತಕ್ಕೆ ನೀಡಲಾಗಿತ್ತು. ಪೊಲೀಸರು ಬೀದಿಗಿಳಿದು…

Read More

ಮಾಜಿ ಶಾಸಕ ಬಿ ಸ್ವಾಮಿರಾವ್ ರವರಿಗೆ ಡಿ.ದೇವರಾಜ್ ಅರಸು ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರಿಗೆ ಮನವಿ :

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ರವರ ಜನ್ಮ ದಿನದ ಅಂಗವಾಗಿ ನೀಡುವ ಡಿ. ದೇವರಾಜ ಅರಸು 2021-22 ರ ಸಾಲಿನ ಪ್ರಶಸ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಮುಖಂಡರಾದ ಬಿ. ಸ್ವಾಮಿರಾವ್ ರವರಿಗೆ ನೀಡಲು ಕರ್ನಾಟಕ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯದ ದಮನಿತರ ಮತ್ತು ಗೇಣಿ…

Read More

“ಮಹಾನ್ ಪುರುಷರ ಮಾರ್ಗದಲ್ಲಿ ನಡೆದರೆ ಸುಖ-ಶಾಂತಿ”: ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ಹುಂಚಾ : ಪೂರ್ವಪರಂಪರೆಯಂತೆ ಶೀಕ್ಷೇತ್ರ ಹೊಂಬುಜದಲ್ಲಿ ಜುಲೈ 29ರಂದು ಮೊದಲನೇ ಸಂಪತ್ ಶುಕ್ರವಾರದ ಪೂಜೆಯು ನೆರವೇರಿದವು. ಅಂದು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ಬಳಿಕ ಜಗನ್ಮಾತೆ ಶ್ರೀಪದ್ಮಾವತಿ ಅಮ್ಮನವರ ಸನ್ನಿದಿಯಲ್ಲಿ ಸರ್ವಾಲಂಕಾರದೊಂದಿಗೆ ವಿಶೇಷ ಪೂಜಾ ವಿಧಾನಗಳು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ನೇತೃತ್ವ, ಮಾರ್ಗದರ್ಶನದಲ್ಲಿ ಜರುಗಿದವು. ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತವೃಂದದವರು ಶ್ರದ್ಧಾಭಕ್ತಿಯಿಂದ ಜಿನನಾಮ ಸ್ತುತಿಸಿ,…

Read More

ಬಿಜೆಪಿ ಪಕ್ಷದ ಕೆಲ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಈಗಾಗಲೇ ನೂರಾರು ಕಾರ್ಯಕರ್ತರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರ ಎಂಬ ಪ್ರೆಶ್ನೆ ಉದ್ಭವವಾಗಿದೆ  ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಬಿಜೆಪಿ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರೂ…

Read More

ರಿಪ್ಪನ್‌ಪೇಟೆ : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರಿಗೆ ಹಿಂದೂಪರ ಸಂಘಟನೆಗಳಿಂದ ಶ್ರದ್ದಾಂಜಲಿ

ರಿಪ್ಪನ್ ಪೇಟೆ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬಿಜೆಪಿ ಯುವ ಮೋರ್ಚಾ ಧುರೀಣ ಪ್ರವೀಣ್‌ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ರಿಪ್ಪನ್‌ಪೇಟೆಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ ಸಲ್ಲಿಸಿದರು. ಪಟ್ಟಣದಲ್ಲಿ ಇಂದು ಹಿಂದೂಪರ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಮೊಂಬತ್ತಿ ಹಚ್ಚಿ,2ನಿಮಿಷ ಮೌನಾಚರಣೆ ನಡೆಸಿ ಬಳಿಕ ಪ್ರವೀಣ್ ನೆಟ್ಟಾರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮುಖಂಡರಾದ ಆರ್…

Read More