Headlines

ಪಕ್ಷ ಅವಕಾಶ ನೀಡಿದರೆ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವೆ : ಶಾಸಕ ಹರತಾಳು ಹಾಲಪ್ಪ

 ನಾನು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸಿಲ್ಲ. ಆದರೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಇಲ್ಲಿನ ತಹಶೀಲ್ದಾರ್ ಕಚೇರಿ ಸಮುಚ್ಛಯವನ್ನು ಮಂಗಳವಾರ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ನಡೆಸಿ ಮಾತನಾಡಿದ ಅವರು, ಅಂತಿಮವಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದರು. ಜಿಲ್ಲೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪರಂತಹ ಇಬ್ಬರು ದಕ್ಷ ಸಚಿವರು ಇದ್ದರು. ಆದರೆ ರಾಜಕೀಯ ಮೇಲಾಟ ಮತ್ತು ವಿರೋಧಿಗಳ ಷಡ್ಯಂತ್ರದಿಂದ ಈಶ್ವರಪ್ಪ ಅವರು…

Read More

ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….

Read More

ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…

Read More

ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗರೀಕರ ಕಂದಾಯ ಪಾವತಿ ಸಮಸ್ಯೆಗೆ ಮುಕ್ತಿ

ಪಟ್ಟಣ ಪಂಚಾಯತಿ ತೀರ್ಥಹಳ್ಳಿಯವರಿಂದ  ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗಳ ಬಗ್ಗೆ ನಿನ್ನೆ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ನೀರಿನ ಬಿಲ್ಲಿನ ಸಮಸ್ಯೆಗಳು ಹಾಗೂ ಕಂದಾಯ ಕಟ್ಟಿಸಿಕೊಳ್ಳುವ ಬಗ್ಗೆ ವರದಿ ಬಿತ್ತರಿಸಲಾಗಿತ್ತು. ಈ ವರದಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು ಇಂದಿನಿಂದ ಕಂದಾಯವನ್ನು ಕಟ್ಟಿಸಿಕೊಳ್ಳುವುದರ ಜೊತೆ 5% ರಿಯಾಯಿತಿ ಸಹ ಘೋಷಿಸಿದ್ದಾರೆ.ಈ ಬಗ್ಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವಾಹನಗಳಲ್ಲಿ ಅನೌನ್ಸ್ ಮಾಡಲಾಗುತ್ತಿದೆ.  ಇದರಿಂದಾಗಿ ಸಾರ್ವಜನಿಕರು ಪೋಸ್ಟ್ ಮ್ಯಾನ್ ನ್ಯೂಸ್ ಮಾಧ್ಯಮ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ…

Read More

ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರೀಕರ ಸಮಸ್ಯೆ ಕೇಳೋರು ಯಾರು ! ?????

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರಿಕರ ಸಮಸ್ಯೆ ಕೇಳೋ ವ್ಯಕ್ತಿಗಳು ಯಾರು !?  ಹೀಗೊಂದು ಪ್ರೆಶ್ನೆ ಸಾರ್ವಜನಿಕರ ವಲಯದಿಂದ ಕೇಳುತ್ತಿದ್ದು ಇದಕ್ಕೆ ಚುನಾವಣೆಯಲ್ಲಿ ಗೆದ್ದವರಾಗಲಿ ಅಥವಾ ಅಲ್ಲಿನ ಅಧಿಕಾರಿಗಳಾಗಲಿ ಉತ್ತರ ನೀಡಬೇಕಿದೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ಏನು ?    ನೀರಿನ ಬಿಲ್ಲು: ನೀರು ಬಿಲ್ಲು ಬರೀ ಆರಿಯಾರ್ಸ್ ಸೇರಿಸಿ ಬಿಲ್ಲು ಕೊಟ್ಟರೆ ಪರವಾಗಿಲ್ಲ. ಬಿಲ್ಲು ಕೊಡದೇ ಎರಡು ಮೂರು ತಿಂಗಳಿಗೊಮ್ಮೆ ಬಿಲ್ಲು ಕೊಟ್ಟು, ಸ್ಲಾಬ್ ರೇಟು ಜಾಸ್ತಿಯಾಗಿ ನಮ್ಮದಲ್ಲದ ತಪ್ಪಿಗೆ ನಾವು ದಂಡ ಕೊಡೋದು…

Read More

ಕುಗ್ರಾಮ ಬುಲ್ಡೋಜರ್ ಗುಡ್ಡ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ – ಹಳ್ಳಿಯ ಕಡೆ ಕಾರ್ಯಕ್ರಮ :

ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯೇ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದ ಮೂಲ ಉದ್ದೇಶ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಅಯೋಜಿಸಲಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ…

Read More

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read More

ಕೋಟಾ ಮುಗಿದಿದೆ ಸಚಿವ ಸ್ಥಾನಕ್ಕೆ ಕನಸು ಕಾಣುವುದು ಬೇಡ :ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಶಿವಮೊಗ್ಗ ಜಿಲ್ಲೆಯ ಕೋಟಾದಲ್ಲಿ ವಿಕೆಟ್ ಒಂದು ಪತನವಾಗಿದ್ದು. ಮಂತ್ರಿ ಪದವಿ ತನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ಬಿಜೆಪಿಯ ಪ್ರಮುಖ ಶಾಸಕರೊಬ್ಬರು ಕನಸು ಕಾಣುತ್ತಿದ್ದಾರೆ. ಆದರೆ ಸಮಾಜದ ಕೋಟಾ ಮುಗಿದಿದೆ ಸುಮ್ಮನೆ ಹಗಲು ಕನಸು ಕಾಣಬೇಡಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾರ್ಮಿಕವಾಗಿ ಹೇಳಿದರು.  ಇಂದು ರಿಪ್ಪನ್ ಪೇಟೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿ ಸಚಿವ…

Read More

ಜಾನಪದ ಕಲೆಯನ್ನು ಶಾಶ್ವತವಾಗಿ ಉಳಿಸಬೇಕಿದೆ: ಕಾಗೋಡು ತಿಮ್ಮಪ್ಪ

ರಿಪ್ಪನ್‌ಪೇಟೆ: ನಮ್ಮ ಪೂರ್ವಜನರ ಜೀವನದಲ್ಲಿ ಹಾಸುಹೊಕ್ಕಾಗಿದ್ದ ಜಾನಪದ ಕಲೆ, ಸಾಹಿತ್ಯ ಪ್ರಕಾರಗಳು ಸರ್ವಕಾಲಕ್ಕೂ ಜನಮಾನಸದಲ್ಲಿ ಶಾಶ್ವತವಾಗಿ ಉಳಿಸುವ ಜವಾಬ್ದಾರಿಯನ್ನು ಇಂದಿನ ಯುವ ಪೀಳಿಗೆ ನಿರ್ವಹಿಸಬೇಕಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಕೆಂಚನಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಶ್ರೀಶನಿಪರಮೇಶ್ವರ ಯುವಕ ಸಂಘ, ಜಾನಪದ ಕಲಾ ಹಾಗೂ ಸಾಹಿತ್ಯ ವೇದಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪುನಿತ್ ರಾಜ್‌ಕುಮಾರ್ ಸ್ಮರಣಾರ್ಥ ಸೋಮವಾರ ಸಂಜೆ ಆಯೋಜಿಸಲಾಗಿದ್ದ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮತ್ತು ಶಿಕ್ಷಕ…

Read More