Headlines

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…

Read More

ನೂತನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಹುಟ್ಟೂರಿನಲ್ಲಿ ಆತ್ಮೀಯ ಸನ್ಮಾನ :

ರಿಪ್ಪನ್‌ಪೇಟೆ: ಜಿ.ಪಂ. ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರರವರನ್ನು ಕಾಂಗ್ರೇಸ್ ಪಕ್ಷ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಕೋಡೂರಿನ ಗ್ರಾಮಸ್ಥರು ಮತ್ತು ಹಿತೈಷಿಗಳು ಸನ್ಮಾನಿಸಿ ಗೌರವಿಸಿದರು. ಕೋಡೂರಿನ ಶ್ರೀಶಂಕ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಕಲಗೋಡು ರತ್ನಾಕರರವರು ಸನ್ಮಾನ ಸ್ವೀಕರಿಸಿ ಮಾತನಾಡಿ ನನ್ನ ಬೆಳವಣಿಗೆಗೆ ಗ್ರಾಮದ ಎಲ್ಲಾ ಹಿರಿಯರ ಆಶೀರ್ವಾದ, ಕಿರಿಯರ ಸಹಕಾರವಿದೆ. ಕಾಂಗ್ರೇಸ್ ಪಕ್ಷದಲ್ಲಿ ಭೂತ್ ಮಟ್ಟದ ಕಾರ್ಯದರ್ಶಿಯಿಂದ ರಾಜ್ಯ ಮಟ್ಟದ ಪ್ರಧಾನಕಾರ್ಯದರ್ಶಿಯವರೆಗೆ ಬೆಳೆಸಿದವರು ನಮ್ಮೂರಿನ ಜನ. ಪಕ್ಷನಿಷ್ಠೆ, ಸಂಘಟನೆ ಮತ್ತು…

Read More

ಪಕ್ಷ ಅವಕಾಶ ನೀಡಿದರೆ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವೆ : ಶಾಸಕ ಹರತಾಳು ಹಾಲಪ್ಪ

 ನಾನು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸಿಲ್ಲ. ಆದರೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಇಲ್ಲಿನ ತಹಶೀಲ್ದಾರ್ ಕಚೇರಿ ಸಮುಚ್ಛಯವನ್ನು ಮಂಗಳವಾರ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ನಡೆಸಿ ಮಾತನಾಡಿದ ಅವರು, ಅಂತಿಮವಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದರು. ಜಿಲ್ಲೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪರಂತಹ ಇಬ್ಬರು ದಕ್ಷ ಸಚಿವರು ಇದ್ದರು. ಆದರೆ ರಾಜಕೀಯ ಮೇಲಾಟ ಮತ್ತು ವಿರೋಧಿಗಳ ಷಡ್ಯಂತ್ರದಿಂದ ಈಶ್ವರಪ್ಪ ಅವರು…

Read More

ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….

Read More

ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…

Read More

ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗರೀಕರ ಕಂದಾಯ ಪಾವತಿ ಸಮಸ್ಯೆಗೆ ಮುಕ್ತಿ

ಪಟ್ಟಣ ಪಂಚಾಯತಿ ತೀರ್ಥಹಳ್ಳಿಯವರಿಂದ  ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗಳ ಬಗ್ಗೆ ನಿನ್ನೆ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ನೀರಿನ ಬಿಲ್ಲಿನ ಸಮಸ್ಯೆಗಳು ಹಾಗೂ ಕಂದಾಯ ಕಟ್ಟಿಸಿಕೊಳ್ಳುವ ಬಗ್ಗೆ ವರದಿ ಬಿತ್ತರಿಸಲಾಗಿತ್ತು. ಈ ವರದಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು ಇಂದಿನಿಂದ ಕಂದಾಯವನ್ನು ಕಟ್ಟಿಸಿಕೊಳ್ಳುವುದರ ಜೊತೆ 5% ರಿಯಾಯಿತಿ ಸಹ ಘೋಷಿಸಿದ್ದಾರೆ.ಈ ಬಗ್ಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವಾಹನಗಳಲ್ಲಿ ಅನೌನ್ಸ್ ಮಾಡಲಾಗುತ್ತಿದೆ.  ಇದರಿಂದಾಗಿ ಸಾರ್ವಜನಿಕರು ಪೋಸ್ಟ್ ಮ್ಯಾನ್ ನ್ಯೂಸ್ ಮಾಧ್ಯಮ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ…

Read More

ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರೀಕರ ಸಮಸ್ಯೆ ಕೇಳೋರು ಯಾರು ! ?????

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರಿಕರ ಸಮಸ್ಯೆ ಕೇಳೋ ವ್ಯಕ್ತಿಗಳು ಯಾರು !?  ಹೀಗೊಂದು ಪ್ರೆಶ್ನೆ ಸಾರ್ವಜನಿಕರ ವಲಯದಿಂದ ಕೇಳುತ್ತಿದ್ದು ಇದಕ್ಕೆ ಚುನಾವಣೆಯಲ್ಲಿ ಗೆದ್ದವರಾಗಲಿ ಅಥವಾ ಅಲ್ಲಿನ ಅಧಿಕಾರಿಗಳಾಗಲಿ ಉತ್ತರ ನೀಡಬೇಕಿದೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ಏನು ?    ನೀರಿನ ಬಿಲ್ಲು: ನೀರು ಬಿಲ್ಲು ಬರೀ ಆರಿಯಾರ್ಸ್ ಸೇರಿಸಿ ಬಿಲ್ಲು ಕೊಟ್ಟರೆ ಪರವಾಗಿಲ್ಲ. ಬಿಲ್ಲು ಕೊಡದೇ ಎರಡು ಮೂರು ತಿಂಗಳಿಗೊಮ್ಮೆ ಬಿಲ್ಲು ಕೊಟ್ಟು, ಸ್ಲಾಬ್ ರೇಟು ಜಾಸ್ತಿಯಾಗಿ ನಮ್ಮದಲ್ಲದ ತಪ್ಪಿಗೆ ನಾವು ದಂಡ ಕೊಡೋದು…

Read More

ಕುಗ್ರಾಮ ಬುಲ್ಡೋಜರ್ ಗುಡ್ಡ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ – ಹಳ್ಳಿಯ ಕಡೆ ಕಾರ್ಯಕ್ರಮ :

ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯೇ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದ ಮೂಲ ಉದ್ದೇಶ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಅಯೋಜಿಸಲಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ…

Read More