ಜಿಲ್ಲಾ ಸುದ್ದಿ:
ಜಿಲ್ಲಾ ಹಿಂದುಳಿದ ವರ್ಗ ಅಧಿಕಾರಿ ಕುಮಾರ್ ಹುಚ್ಚುತನಕ್ಕೆ ಬಲಿಪಶುಗಳಾದ ಮಹಿಳಾ ಅಡುಗೆಯವರು: ಹಣ್ಣು ತಿಂದವರಿಗಿಂತ ಸಿಪ್ಪೆ ತಿಂದವರಿಗೆ ಶಿಕ್ಷೆಯಾದ ಆನಂದಪುರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲಿನಲ್ಲಿ ನಡೆದ ರೋಚಕ ಸ್ಟೋರಿ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸಿದ್ದೇಶ್ವರ ಕಾಲೊನಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಹಾಸ್ಟೆಲ್ ವಾರ್ಡನ್ ಮಮತಾ ವಿದ್ಯಾರ್ಥಿಗಳಿಗೆ ನೀಡಿದ ಮೂವತ್ತು ಕ್ಕೂ ಹೆಚ್ಚು ಬೆಡ್ ಶೀಟ್ ಗಳನ್ನು ಬಚ್ಚಿಟ್ಟಿದ್ದರು.ಇದರಿಂದ ಮನನೊಂದ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಅವ್ಯವಹಾರ ನಡೆದಿದೆಯೆಂದು ಬಂದಂತಹ ಜನಪ್ರತಿನಿಧಿಗಳೆದರು ದೂರಿದ್ದರು ಜನ ಜನಪ್ರತಿನಿಧಿಗಳ ಎದುರು ವಿದ್ಯಾರ್ಥಿಗಳು ಹಾಸ್ಟೆಲ್ ನ ವಾರ್ಡನ್ ಮಮತಾ ವಿರುದ್ಧ ಹಲವು ದೂರುಗಳನ್ನು ನೀಡಿದ್ದರು. ಬೆಡ್ ಶೀಟ್ ಗಳನ್ನು ಕಳೆದ 1ವರ್ಷದಿಂದ ನೀಡಿಲ್ಲ ಹಾಗೂ ಬಕೆಟ್ ಹಾಗೂ ಜಗ್ಗು…
ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣರವರ ಹುಟ್ಟು ಹಬ್ಬದ ಅಂಗವಾಗಿ ಮಾನವೀಯತೆ ಮರೆದ ಅಭಿಮಾನಿ ಬಳಗ.
ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಗ್ರಾಮ ಪಂಚಾಯಿತಿಯ ಮಾವಿನ ಗುಡ್ಡದಲ್ಲಿ ಹಲವು ವರ್ಷಗಳಿಂದ ಮೇಲ್ಛಾವಣಿ ಇಲ್ಲದೆ ಸಂಪೂರ್ಣ ದುರಸ್ಥಿಯಾದ ಚಿಕ್ಕ ಮನೆಯಲ್ಲಿ ವಾಸವಾಗಿದ್ದ, ವೃದ್ಧ ದಂಪತಿಗಳಿಗೆ ಇಂದು ಕೆಪಿಸಿಸಿ ವಕ್ತಾರರು, ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನದ ಅಂಗವಾಗಿ ಗೋಪಾಲಕೃಷ್ಣ ಬೇಳೂರು ರವರ ಅಭಿಮಾನಿ ಬಳಗದಿಂದ ಇಂದು ಮೇಲ್ಛಾವಣಿ ಹಾಕಿಕೊಡಲಾಯಿತು. ಮಕ್ಕಳಿಲ್ಲದ ವೃದ್ಧ ದಂಪತಿಗಳಾದ ತಿಮ್ಮಪ್ಪ ಮತ್ತು ಚೌಡಮ್ಮ ಬೇರೆಯವರ ಹೊಲ ಗದ್ದೆಗಳಲ್ಲಿ ದುಡಿಯುವ ಮೂಲಕ ತಮ್ಮ ದಿನ ನಿತ್ಯದ ಬದುಕಿಗೆ ಅವಶ್ಯಕತೆ ಇರುವ ಆಹಾರ…
ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ SDPI,PFI,CFI ಎಂಬ ಸಮಾಜಘಾತುಕ ಸಂಘಟನೆಗಳನ್ನು ನಿಷೇದಿಸುವಂತೆ ರಿಪ್ಪನ್ ಪೇಟೆ ಬಜರಂಗದಳ ಆಗ್ರಹ :
ರಿಪ್ಪನ್ ಪೇಟೆ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಸಮಾಜ ಘಾತುಕ ಸಂಘಟನೆಗಳಾದ sdpi,pfi ಹಾಗೂ cfi ಸಂಘಟನೆಗಳನ್ನು ರಾಜ್ಯಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ವಿಶ್ವ ಹಿಂದೂ ಪರಿಷತ್,ಬಜರಂಗದಳ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಇಂದು ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಮೆರವಣಿಗೆ ಮೂಲಕ ನಾಡಕಛೇರಿಗೆ ತೆರಳಿ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚಿನ ದಿನಗಳಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನು…
ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ : ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ
ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದರ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುತ್ತಾ ಮಾತನಾಡಿದ ಎರಗಿ ಉಮೇಶ್, ರಾಷ್ಟ್ರ ಭಕ್ತರು ಎಂದು ಪ್ರಚಾರಕ್ಕೆ ಸೀಮಿತವಾಗಿರುವ ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕೆ ಎಸ್ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ನೀಡಿದ್ದಾರೆ….
ಭದ್ರಾವತಿ ನಗರದಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿ : ಶಾಲೆಗಳಿಗೆ ರಜೆ ಘೋಷಣೆ
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ರವರು ಆದೇಶ ಹೊರಡಿಸಿದ್ದಾರೆ. ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು…
ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ : ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !!! ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ…
ಡಿ ಕೆ ಶಿವಕುಮಾರ್ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್ಗೆ ವಿಧಾನಸೌಧದಿಂದ ಕರೆ ಮಾಡಿದ ಹೇಳಿದ್ದೇನು ಗೊತ್ತಾ ?? ಈ ಸುದ್ದಿ ನೋಡಿ
ಸಚಿವ ಈಶ್ವರಪ್ಪರವರನ್ನು ಬೈಕ್ ರೃಾಲಿ ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ಏಕಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತಾಗಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸುಮಾರು 15 ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆ…
ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಾದರೇ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಿ : ಕಾಗೋಡು ತಿಮ್ಮಪ್ಪ
ರಿಪ್ಪನ್ಪೇಟೆ: ಹಳೆಯ ಕಾಲ ಹೋಗಿದೆ, ಮೊದಲಿನ ಸ್ಥಿತಿ ಈಗಿಲ್ಲ ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾಂಗ್ರೇಸ್ ಕಾರ್ಯಕರ್ತರಿಗೆ ತಾಕೀತು ಮಾಡಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೇಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಮುಖಂಡರುಗಳು ಕನಿಷ್ಟ ಒಂದು ತಿಂಗಳುಗಳ ಕಾಲ ಪ್ರತಿ ಬೂತ್ಗೆ ಹೋಗಿ ಕ್ರಿಯಾಶೀಲ ಕನಿಷ್ಟ 5 ಜನ ಕಾರ್ಯಕರ್ತರನ್ನು ಗುರುತಿಸಿ ಅವರ ಮುಖಾಂತರ ಸದಸ್ಯತ್ವ…
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಎನ್ಎಸ್ ಯುಐ ಒತ್ತಾಯ
ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಬಾವುಟವನ್ನ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪನವರ ಹೇಳಿಕೆಯನ್ನ ಖಂಡಿಸಿ ಎನ್ ಎಸ್ ಯುಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಮನವಿಯಲ್ಲಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.8 ರಂದು ರಾಷ್ಟ್ರಧ್ವಜದ ಕಂಬದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಈ ರೀತಿಯ ಬಾವುಟವನ್ನು ಹಾರಿಸಬಾರದು ಎಂದು ಹೇಳಿಕೆ ನೀಡುವ ಬದಲು ಸಚಿವ ಈಶ್ವರಪ್ಪ ದೆಹಲಿಯ ಕೆಂಪು ಕೋಟೆಯ ಮೇಲೂ ಧ್ವಜ ಹಾರಿಸಲಾಗುವುದು ಎಂದು ಹೇಳುವ…
ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…
ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ…