ಜಿಲ್ಲಾ ಸುದ್ದಿ:
ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ
ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ ರಾಜ್ಯ ಸರ್ಕಾರದ ಹೊಸ ಪ್ರವಾಸೋದ್ಯಮ ನೀತಿ 2024–29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ಅಧಿಕೃತ ಘೋಷಣೆ ಮಾಡಲಾಗಿದೆ.ರಿಪ್ಪನ್ ಪೇಟೆ ಸಮೀಪದ ಮಾಲ್ಗುಡಿ ಮ್ಯೂಸಿಯಂ , ಗುಳುಗುಳಿಶಂಕರ , ಅಮ್ಮನಘಟ್ಟ ದೇವಸ್ಥಾನ ಸೇರಿದಂತೆ ಮಲೆನಾಡಿನ ಸೊಬಗುಳ್ಳ ತಾಣಗಳು ಶೀಘ್ರದಲ್ಲೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುವ ನಿರೀಕ್ಷೆಯಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ…
ರಿಪ್ಪನ್ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ
ರಿಪ್ಪನ್ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….
31 ವರ್ಷಗಳ ಸುದೀರ್ಘ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ
31 ವರ್ಷಗಳ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಶಿಕ್ಷಕ ವೃತ್ತಿಯನ್ನು ತ್ಯಾಗ, ಸೇವೆ ಮತ್ತು ನಿಸ್ವಾರ್ಥತೆಯ ಪ್ರತೀಕವೆಂದು ಕರೆಯಲಾಗುತ್ತದೆ. ಅದಕ್ಕೆ ಸಾಕ್ಷಿಯಾಗಿ, ಹೊಸನಗರ ತಾಲೂಕಿನ ಅರಸಾಳು ಗ್ರಾಮಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕರಾದ ಡಿ. ಕೃಷ್ಣಪ್ಪ ಅವರು 31 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿ, ಇದೀಗ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ , ವಿನಾಯಕ…
RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು
RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ರಿಪ್ಪನ್ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು. ಕರ್ನಾಟಕ…
ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ
ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣಭೂತರಾಗುತ್ತಾರೆ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಹೇಳಿದರು. ಅಮೃತ ಸರಕಾರಿ…
ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು
ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕುರಿಯ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಹಾನಿಯಾಗಿತ್ತು ಮತ್ತು ಚಂದಳ್ಳಿ ,ಬಾಳೂರು ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಪ್ರಸ್ತುತ ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವಾನ…
“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್ ಗಣಪತಿ ವಿಸರ್ಜನೆ”
“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್ – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…
ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ
ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ…
ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ
ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…
ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್ಪೇಟೆಯಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ
ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್ಪೇಟೆಯಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ ರಿಪ್ಪನ್ಪೇಟೆ : ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF), ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಹಾಗೂ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ಶಿವಮೊಗ್ಗ ರಸ್ತೆಯಿಂದ ಪ್ರಾರಂಭಗೊಂಡ ಈ ಪಥಸಂಚಲನ ವಿನಾಯಕ ವೃತ್ತ ಸೇರಿ ಪಟ್ಟಣದ ನಾಲ್ಕು…