ಜಿಲ್ಲಾ ಸುದ್ದಿ:
ಶಾಲೆಯ ನೀರಿನ ಟ್ಯಾಂಕ್ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ
ಶಾಲೆಯ ನೀರಿನ ಟ್ಯಾಂಕ್ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇದ್ದು ಎರಡಕ್ಕೂ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ ಒಂದರಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಳೆ…
ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ
ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ…
ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ
ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಬರೀಶನಗರದ ನಾಗರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ನಾಗಬಲಿ, ಅಷ್ಟನಾಗಾರ್ಚನೆ, ಸೇರಿದಂತೆ ಶ್ರದ್ಧಾ ಪೂರ್ವಕವಾದ ಸೇವೆಗಳು ಜರುಗಿದವು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಶ್ರದ್ದೆಯಿಂದ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಹೊಂಬುಜ…
ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ – ಮತ್ತಿಮನೆ ಸುಬ್ರಹ್ಮಣ್ಯ
ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ – ಮತ್ತಿಮನೆ ಸುಬ್ರಹ್ಮಣ್ಯ ರಿಪ್ಪನ್ಪೇಟೆ: “ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯವು ರಾಜಕೀಯದ ಆಟಕ್ಕೆ ಬಲಿಯಾಗಬಾರದು. ಇದು ಸಾವಿರಾರು ಭಕ್ತರ ನಂಬಿಕೆಗೆ ತಾಯಿಯಾಗಿರುವ ದೇಗುಲ. ಇಂತಹ ಪವಿತ್ರ ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಜನರ ಭಾವನೆಗಳನ್ನು ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ,” ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಆರೋಪಿಸಿದ್ದಾರೆ. ಬುಧವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕರಾಗಿ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ – ಭಕ್ತರ ದಂಡೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಣೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಾಗರಹಳ್ಳಿಯ ಪ್ರಸಿದ್ಧ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಇಂದು ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕಾಗಿ ಉತ್ಸಾಹದಿಂದ ಆಗಮಿಸಿದ್ದರು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ಹಾಲು-ಸಕ್ಕರೆಯಿಂದ ಆರಾಧನೆ, ನಾಗಬಲಿ, ಅಷ್ಟನಾಗಾರ್ಚನೆ,…
ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್
ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್ ಶಿವಮೊಗ್ಗ: ಮಲೆನಾಡಿನಲ್ಲಿ ಪುಷ್ಯಮಳೆ ಅಬ್ಬರ ಜೋರಾದ ಪರಿಣಾಮ ಹುಲಿಕಲ್ ಘಾಟಿಯಲ್ಲಿ ಭೂಕುಸಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದಿದೆ. ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಸಂಪರ್ಕ ಕಲ್ಪಿಸುವ ಘಾಟಿಯಾದ ಹುಲಿಕಲ್ ಘಾಟಿಯಲ್ಲಿ ರಾಜ್ಯ ಹೆದ್ದಾರಿ 52 ಹಾದು ಹೋಗಲಿದೆ. ಬಾಳೆಬರೆ ಫಾಲ್ಸ್ ಪಕ್ಕದಲ್ಲೇ ಧರೆ ಕುಸಿದಿದೆ. ರಸ್ತೆಯ ಮೇಲೆ ಕುಸಿದ ಮಣ್ಣು ಬಿದ್ದಿದೆ.ಮಣ್ಣಿನ ಜೊತೆ ಕುಸಿದ ಘಾಟಿಯಲ್ಲಿ ಇದ್ದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ …
ಟ್ರಾನ್ಸ್ಫಾರ್ಮರ್ ಮೇಲೆಯೇ ಉರುಳಿಬಿದ್ದ ಬೃಹದಾಕಾರದ ಮರ
ಟ್ರಾನ್ಸ್ಫಾರ್ಮರ್ ಮೇಲೆಯೇ ಉರುಳಿಬಿದ್ದ ಬೃಹದಾಕಾರದ ಮರ ಶಿವಮೊಗ್ಗ , ಜು. 27: ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬೃಹದಾಕಾರದ ಮರವೊಂದು, ವಿದ್ಯುತ್ ಟ್ರಾನ್ಸ್’ಫಾರ್ಮರ್ ಮೇಲೆಯೇ ಉರುಳಿಬಿದ್ದ ಘಟನೆ ಜುಲೈ 27 ರ ಮಧ್ಯಾಹ್ನ ನಡೆದಿದೆ. ಆದಾಯ ತೆರಿಗೆ ಇಲಾಖೆ ಕಚೇರಿ ಪಕ್ಕದ ರಸ್ತೆಯಲ್ಲಿ ಘಟನೆ ನಡೆದಿದೆ. ಗಾಳಿ – ಮಳೆಯಿಂದ ಮರ ಉರುಳಿ ಬಿದ್ದಿದೆ. ಟ್ರಾನ್ಸ್ಫಾರ್ಮರ್ ಸೇರಿದಂತೆ ಕೆಲ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅದೃಷ್ಟಾವಶಾತ್ ಮರ ಬಿದ್ದ ವೇಳೆ ರಸ್ತೆಯಲ್ಲಿ ಜನ – ವಾಹನ ಸಂಚಾರದ ಪ್ರಮಾಣ…
ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ
ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…
ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು ಶಿವಮೊಗ್ಗ ಜಿಲ್ಲೆ, ರಿಪ್ಪನ್ ಪೇಟೆ: ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನ ವಿರುದ್ಧ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಜುಲೈ 25ರಂದು ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಖಚಿತ ಮಾಹಿತಿ ಪಡೆದ ಸಬ್ಇನ್ಸ್ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ,ಹಾರೋಹಿತ್ಲು…
ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್ಲಿಫ್ಟ್ನಲ್ಲಿ ರವಾನೆ
Challenge to save the life of a young woman suffering from brain fever: ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್ಲಿಫ್ಟ್ನಲ್ಲಿ ರವಾನೆ Challenge to save the life of a young woman suffering from brain fever: Transportation from Shivamogga to Mumbai by airlift ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ…