ಜಿಲ್ಲಾ ಸುದ್ದಿ:
RIPPONPETE | ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ
ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ 300 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗಾವನ್ನು ಹಿಡಿದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಿಂದ ವಿನಾಯಕ ವೃತ್ತದ ಮೂಲಕ ಸಾಗಿ ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರು. ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗ್ರಾಪಂ…
ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್ಶಿಪ್, ಇಲ್ಲದ ಮಗಳ ಗೂಢರಹಸ್ಯ.!!
ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್ಶಿಪ್, ಇಲ್ಲದ ಮಗಳ ಗೂಢರಹಸ್ಯ.!! ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಜಾತ ಭಟ್ ಹಾಗೂ ಅವರ ಪುತ್ರಿ ಅನನ್ಯ ಭಟ್ ಬಗ್ಗೆ ದೇಶಾದ್ಯಂತ ಭಾರಿ ಸುದ್ದಿಯಲ್ಲಿದೆ. ಸುಜಾತ ಭಟ್ ಎಂಬ ಹೆಸರಿನ ಹಿಂದೆ ಹಲವು ಮರ್ಮಗಳಿವೆ.. 2003ರಲ್ಲಿ ಧರ್ಮಸ್ಥಳಕ್ಕೆ ಸ್ನೇಹಿತೆಯರೊಂದಿಗೆ ಬಂದಿದ್ದ ತನ್ನ ಮಗಳು ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಹಾಗೂ ಆಕೆಯ ಮೇಲೆ ಅತ್ಯಾಚಾರವಾಗಿರಬಹುದು ಎಂದು ಸುಜಾತ ಭಟ್ ದೂರು…
ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಜ್ಜೆಗೆಹಳ್ಳಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಮಜ್ಜಿಗೆಹಳ್ಳಿ ಗ್ರಾಮದ ಸಮೀಪದ ಚಾನೆಲ್ ಬಳಿ, ಸುಮಾರು 35 ರಿಂದ 45 ವರ್ಷದೊಳಗಿನ ಮಹಿಳೆಯೊಬ್ಬರ ನಗ್ನ ಸ್ಥಿತಿಯ ಶವ ಪತ್ತೆಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೃತದೇಹವು ಈಗಾಗಲೇ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಗುರುತಿನ ಪತ್ತೆ ಇನ್ನೂ ಸಾಧ್ಯವಾಗಿಲ್ಲ. ಚಾನೆಲ್ನಿಂದ ಹೆಣ ತೇಲಿ ಬಂದಿರಬಹುದೆಂಬ ಶಂಕೆಯಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಅನುಮಾನಾಸ್ಪದ ಸಾವಿನ ಪ್ರಕರಣವೆಂದು ಭದ್ರಾವತಿ ಗ್ರಾಮಾಂತರ ಪೊಲೀಸ್…
ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ
ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ ಶಿವಮೊಗ್ಗ: ನಗರದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದ ಘಟನೆ ಇಂದು ನಡೆಯಿತು. ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದಾಗ…
ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ – ಜಿಲ್ಲಾಧಿಕಾರಿ ಆದೇಶ
ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಆದೇಶ : ಜಿಲ್ಲಾಧಿಕಾರಿಗಳು ಶಿವಮೊಗ್ಗ, ಆ.12 ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ…
ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ
ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ ಶಿಕಾರಿಪುರ, ಆ. 12 – ತಾಲ್ಲೂಕಿನ ಕೆಂಗಟ್ಟೆ ಶ್ರೀಗಂಧ ಮೀಸಲಿನಲ್ಲಿ ಶ್ರೀಗಂಧ ಮರ ಕಳ್ಳತನಕ್ಕೆ ಯತ್ನಿಸಿದವರ ವಿರುದ್ಧ ವಲಯ ಅರಣ್ಯಾಧಿಕಾರಿ ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ತಂಡ ಶೀಘ್ರ ಕಾರ್ಯಾಚರಣೆ ನಡೆಸಿ ಒಬ್ಬ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಶಿವಮೊಗ್ಗದ ಇಂದಿರಾನಗರ ಮೂಲದ ಆರು ಮಂದಿ ಆರೋಪಿಗಳು ರಾತ್ರಿ ವೇಳೆ, ವಿಶೇಷವಾಗಿ ಮಳೆಯ ಸಮಯವನ್ನು ಸದುಪಯೋಗಪಡಿಸಿಕೊಂಡು, ಬೇಲಿ ಕತ್ತರಿಸಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಿದ್ದರು. ಅವರು ಶ್ರೀಗಂಧ…
ಗಣಪತಿ ಹಬ್ಬ : ಶಾಂತಿ – ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜು , 80 ಕಿಡಿಗೇಡಿಗಳ ಗಡಿಪಾರು | ಎಸ್ಪಿ ಮಿಥುನ್ ಕುಮಾರ್ ಮಾಹಿತಿ
ಗಣಪತಿ ಹಬ್ಬ : ಶಾಂತಿ – ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜು , 80 ಕಿಡಿಗೇಡಿಗಳ ಗಡಿಪಾರು | ಎಸ್ಪಿ ಮಿಥುನ್ ಕುಮಾರ್ ಮಾಹಿತಿ ಶಿವಮೊಗ್ಗ: ಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನಲೆಯಲ್ಲಿ ಗಣಪತಿ ಸಮಿತಿಗಳೊಂದಿಗೆ ಶಾಂತಿ ಸಭೆಗಳಿಗೆ ಚಾಲನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರು ಗಣಪತಿ ಸಮಿತಿಗಳಿಗೆ ಶಾಂತಿಯುತ ಮತ್ತು ವೈಭವದ ಹಬ್ಬ ಆಚರಣೆಗೆ ಸಲಹೆ ಸೂಚನೆಗಳನ್ನು ನೀಡಿದರು. ಕೋಟೆ ರಸ್ತೆಯ ಹಿಂದೂ ಮಹಾಸಭಾ ಸಮಿತಿಯೊಂದಿಗೆ ಶಾಂತಿಸಭೆ ಪ್ರಾರಂಭಿಸಿದ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (13-08-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (13-08-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 13/08/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್ಪೇಟೆ ಮೆಸ್ಕಾಂ ಇಲಾಖೆಯ…
RIPPONPETE | ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ
ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ ರಿಪ್ಪನ್ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 354ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.
ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು
ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು ರಿಪ್ಪನ್ಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಂತರ ದೋಷಾರೋಪಣೆ ಮಾಡುವ ಮೂಲಕ ನಿಂದಿಸಿ ವಿಕೃತ ಸಂತೋಷವನ್ನು ಅನುಭವಿಸುತ್ತಿರುವ ಸಮಾಜ ಘಾತಕ ಶಕ್ತಿಗಳ ಮೇಲೆ ಸರ್ಕಾರ ಮತ್ತು ನ್ಯಾಯಾಲಯವು ಕಠಿಣ ಕ್ರಮ ಜರುಗಿಸಬೇಕೆಂದು ಹೊಂಬುಜ ಜೈನ ಮಠದ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಶ್ರೀಗಳು, ಕೋಟ್ಯಂತರ ಜನರ ಶ್ರದ್ಧಾ ಕೇಂದ್ರದ ಮೇಲೆ ಮಾನಹಾನಿ ಮಾಡುವ ಕಾಯಕವನ್ನು…