Headlines

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ A preparatory meeting held at Ripponpet announced a massive padayatra on April 6 demanding the restoration of the Hosanagara Assembly constituency, with support from political leaders and religious heads. ರಿಪ್ಪನ್‌ಪೇಟೆ: ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವ ಮೂಲಕ ಹಿಂದುಳಿದಿರುವ ಈ ತಾಲ್ಲೂಕಿನ ಅಭಿವೃದ್ಧಿಗೆ ವೇಗ…

Read More

ಮಾದ್ಲಾರದಿಂಬದಲ್ಲಿ ಶ್ರೀ ಕೋದಂಡರಾಮ ದೇವರ ಪುನರ್ ಪ್ರತಿಷ್ಠಾಪನೆ – ಧಾರ್ಮಿಕ ಸಮಾರಂಭದಲ್ಲಿ ಸ್ವಾಮೀಜಿ ಆಶೀರ್ವಚನ

Sri Nadamayananda Nath Swamiji delivered a spiritual message during the inauguration and re-consecration ceremony of the newly built Sri Kodandarama Temple at Madlaradimba near Ripponpet, constructed at a cost of ₹50 lakh. ಮಾದ್ಲಾರದಿಂಬದಲ್ಲಿ ಶ್ರೀ ಕೋದಂಡರಾಮ ದೇವರ ಪುನರ್ ಪ್ರತಿಷ್ಠಾಪನೆ – ಧಾರ್ಮಿಕ ಸಮಾರಂಭದಲ್ಲಿ ಸ್ವಾಮೀಜಿ ಆಶೀರ್ವಚನ ರಿಪ್ಪನ್‌ಪೇಟೆ: ಸನ್ಯಾಸಿಗಳಿಗೆ ದೀಕ್ಷೆಯ ಸಂದರ್ಭದಲ್ಲಿ ಕೇಸರಿ ವಸ್ತ್ರವನ್ನು ನೀಡುವ ಮೂಲಕ ಅವರೊಳಗಿನ ದುಷ್ಟಶಕ್ತಿಯನ್ನು ನಿಯಂತ್ರಿಸುವ ಸಂಕೇತವನ್ನು…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವಾ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ

An article on the 64th birthday of former Karnataka minister Haratalu Halappa, highlighting his political journey, struggles, achievements, and contributions to the development of the Malnad region and Shivamogga district. ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ ಹೊಸನಗರ: ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪನವರ ಹುಟ್ಟುಹಬ್ಬವನ್ನು ಬಿಜೆಪಿ…

Read More

ರೈಲಿಗೆ ತಲೆಕೊಟ್ಟು ಯುವಕ ಸಾವು | ರುಂಡ – ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

A 26-year-old youth from Sagar died by suicide after allegedly jumping in front of a train traveling from Mysuru to Talaguppa. Railway and local police visited the spot and started an investigation. ರೈಲಿಗೆ ತಲೆಕೊಟ್ಟು ಯುವಕ ಸಾವು – ಸಾಗರದಲ್ಲಿ ನಡೆದ ದುರ್ಘಟನೆ ಸಾಗರ : ರೈಲು ಹಳಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸಾಗರ ನಗರದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು…

Read More

ಮೆಸ್ಕಾಂ ನಿರ್ಲಕ್ಷ್ಯಕ್ಕೆ ಅಡಿಕೆ ತೋಟ ಬಲಿ – 200ಕ್ಕೂ ಹೆಚ್ಚು ಮರಗಳು ಬೆಂಕಿಗಾಹುತಿ

Over 200 arecanut trees were destroyed in a fire at Kusugundi village near Ripponpet, allegedly due to MESCOM negligence after a tree leaning on an electric pole caused a short circuit. ರಿಪ್ಪನ್‌ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದಾಗಿ ರೈತನ ಅಡಿಕೆ ತೋಟಕ್ಕೆ ಬೆಂಕಿ ತಗುಲಿ 200ಕ್ಕೂ ಹೆಚ್ಚು ಅಡಿಕೆ ಮರಗಳು ಸುಟ್ಟುಹೋಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ನಡೆದಿದೆ….

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

ಬಣ್ಣದ ಓಕುಳಿಯಲ್ಲಿ ಮಿಂದೆದ್ದ ಶಿವಮೊಗ್ಗ – ಬಣ್ಣ, ಬೈಕ್ ರ‍್ಯಾಲಿ, ಡ್ಯಾನ್ಸ್ |ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ

Holi festival was celebrated with vibrant enthusiasm across Shivamogga city, featuring DJ dance, rain dance, Kama Dahana rituals, tight police security, and large public participation at Gopi Circle and other major localities. ಶಿವಮೊಗ್ಗ: ನಗರದಾದ್ಯಂತ ಬುಧವಾರ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಯುವಕ-ಯುವತಿಯರು, ಮಕ್ಕಳು, ಮಹಿಳೆಯರು ಬಣ್ಣಗಳನ್ನು ಪರಸ್ಪರ ಎರಚಿಕೊಂಡು ರಂಗಿನ ಹಬ್ಬದ ಸಂಭ್ರಮದಲ್ಲಿ ತೇಲಿದರು. ಭ್ರಾತೃತ್ವ ಮತ್ತು ಭಾವೈಕ್ಯತೆಯ ಸಂಕೇತವಾದ ಹೋಳಿ…

Read More

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ ರಿಪ್ಪನ್‌ಪೇಟೆ: ಗ್ರಾಮದಲ್ಲಿನ ಹಿಂದೂ ರುದ್ರಭೂಮಿಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಲಾದ ‘ಸಿಲಿಕಾನ್ ಚೇಂಬರ್’ ಹಾಗೂ ದಹನ ಯಂತ್ರವನ್ನು ಇಂದು ಗ್ರಾಮಾಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮುರುಳಿಧರ್ ಶೆಟ್ಟಿ, ಮಾನವ…

Read More

ಹಕ್ಕುಪತ್ರಕ್ಕಾಗಿ ಮಲೆನಾಡು ರೈತರ ಆಕ್ರೋಶ: ಸಿಗಂದೂರು ಸೇತುವೆ ಬಳಿ ಹೆದ್ದಾರಿ ತಡೆದು ಸರ್ಕಾರಕ್ಕೆ ಎಚ್ಚರಿಕೆ

Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights. ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ…

Read More

ಮಾರುತಿಪುರ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿಯ ಮಹಾಪರ್ವ , ನುಡಿದಂತೆ ನಡೆದ ಶಾಸಕ ಬೇಳೂರು ಗೋಪಾಲಕೃಷ್ಣ – ಚಿದಂಬರಂ

Large-scale development works worth over ₹8 crore are underway in Marutipura Gram Panchayat of Hosanagar taluk, with former GP president H.P. Chidambaram praising MLA Belur Gopalakrishna for fulfilling his promises and prioritizing basic infrastructure. ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿಯ ಪರ್ವ ನಡೆಯುತ್ತಿದ್ದು, ವಿವಿಧ ಯೋಜನೆಗಳ ಮೂಲಕ ಸುಮಾರು 8 ಕೋಟಿ ರೂ.ಕ್ಕೂ ಅಧಿಕ ಮೊತ್ತದ ಕಾಮಗಾರಿಗಳಿಗೆ…

Read More