ಜಿಲ್ಲಾ ಸುದ್ದಿ:
ಆಪರೇಷನ್ ಸಿಂಧೂರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ
ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ವ್ಯಕ್ತಿ ಬಂಧನಕ್ಕೆ ಆಗ್ರಹ ಶಿವಮೊಗ್ಗ: ಸೋಮವಾರ ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್ಎನ್ ಚನ್ನಬಸಪ್ಪ ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ…
ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ
ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ ಶಿವಮೊಗ್ಗ: ಅಬ್ಬಲಗೆರೆ ಕೃಷಿ ವಿವಿಯ ಬಳಿ ಇರುವ ಇಂಡಿಯಾ ಪಿಸ್ಟನ್ ಲಿಮಿಟೆಡ್ ಕಂಪನಿಯಲ್ಲಿ ಇಂದು ಬೆಳಿಗ್ಗೆ ಐರನ್ ಕ್ಯಾಸ್ಟಿಂಗ್ ಮಾಡುತ್ತಿರುವಾಗ ಯಂತ್ರ ಸಿಡಿದಿದೆ. ಇದರ ಪರಿಣಾಮ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಇಂದು ಬೆಳಿಗ್ಗೆ ಸುಮಾರು 7:30 ರ ಹೊತ್ತಿಗೆ ಫಸ್ಟ್ ಶಿಫ್ಟ್ನಲ್ಲಿ ಕೆಲಸಕ್ಕೆ ಕಾರ್ಮಿಕರು ಐರನ್ ಕ್ಯಾಸ್ಟಿಂಗ್ ಮಾಡುತ್ತಿದ್ದರು. ಆವೇಳೆ ಯಂತ್ರ ಸಿಡಿದಿದೆ. ಇದರಿಂದ 4 ಜನ ಕಾರ್ಮಿಕರ…
RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು
RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…
ರಿಪ್ಪನ್ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ
ರಿಪ್ಪನ್ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…
ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ
ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…
ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು
ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…
IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ
IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ ರಿಪ್ಪನ್ ಪೇಟೆ : ಇಲ್ಲಿನ ಐಐಎಫ಼್ಎಲ್ ಗೋಲ್ಡ್ ಫೈನಾನ್ಸ್ ನಲ್ಲಿ ಗ್ರಾಹಕನೊಬ್ಬನಿಗೆ ಮೋಸವಾಗಿದೆ ಎಂದು ಆರೋಪಿಸಿ ಇಂದು ಕಛೇರಿಯಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತಿದ್ದಾಗಲೇ ಬೀಗ ಜಡಿದು ಕಛೇರಿ ಮುಂದೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ…
HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಹಿಂದೂ ಪರ ಸಂಘಟನೆಗಳ ವತಿಯಿಂದ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಹತ್ಯೆಯನ್ನ ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಇಂದು ಹೊಸನಗರದ ಮುಖ್ಯ ಬಸ್ ನಿಲ್ದಾಣದ ಬಳಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ದಿಕ್ಕಾರ ಕೂಗಿ…
SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ
SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ SSLC ವಾರ್ಷಿಕ ಪರೀಕ್ಷೆಯಲ್ಲಿ 97.28% ಅಂಕ ಪಡೆದಿದ್ದಾರೆ. ಹೆದ್ದಾರಿಪುರ ಗ್ರಾಮದ ನಿವಾಸಿಗಳಾದ ಈಶ್ವರ್ ಮತ್ತು ಆಶಾ ದಂಪತಿಗಳ ಪುತ್ರಿಯಾದ ಸಾತ್ವಿಕ್ ಗೌಡ 625ಕ್ಕೆ 608 ಅಂಕ ಪಡೆದಿದ್ದಾರೆ. SSLC ಪರೀಕ್ಷೆಯಲ್ಲಿ ಅದ್ವಿತೀಯ…
SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ
SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ ಕೋಣಂದೂರು : ಇಲ್ಲಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯು SSLC ವಾರ್ಷಿಕ ಪರೀಕ್ಷೆಯಲ್ಲಿ 97.20% ಫಲಿತಾಂಶ ಪಡೆದಿದೆ. ಪರೀಕ್ಷೆಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದವರು ಸಮೃದ್ಧಿ ಎ. ಆರ್. 617.ಸಾನ್ವಿ ಎಸ್. ವಿ. 614.ಅದಿತಿ ಕೆ. ಆರ್. 613ಸಮನ್ವಿತ ಕೆ. ಎಸ್. 613ಸೋನಿಕ ಡಿ 605.ಸದೃಶ್ ಹೆಚ್. ವಿ. 600 21 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ ,13 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1…