ಜಿಲ್ಲಾ ಸುದ್ದಿ:
ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು
ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…
IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ
IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ ರಿಪ್ಪನ್ ಪೇಟೆ : ಇಲ್ಲಿನ ಐಐಎಫ಼್ಎಲ್ ಗೋಲ್ಡ್ ಫೈನಾನ್ಸ್ ನಲ್ಲಿ ಗ್ರಾಹಕನೊಬ್ಬನಿಗೆ ಮೋಸವಾಗಿದೆ ಎಂದು ಆರೋಪಿಸಿ ಇಂದು ಕಛೇರಿಯಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತಿದ್ದಾಗಲೇ ಬೀಗ ಜಡಿದು ಕಛೇರಿ ಮುಂದೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ…
HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಹಿಂದೂ ಪರ ಸಂಘಟನೆಗಳ ವತಿಯಿಂದ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಹತ್ಯೆಯನ್ನ ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಇಂದು ಹೊಸನಗರದ ಮುಖ್ಯ ಬಸ್ ನಿಲ್ದಾಣದ ಬಳಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ದಿಕ್ಕಾರ ಕೂಗಿ…
SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ
SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ SSLC ವಾರ್ಷಿಕ ಪರೀಕ್ಷೆಯಲ್ಲಿ 97.28% ಅಂಕ ಪಡೆದಿದ್ದಾರೆ. ಹೆದ್ದಾರಿಪುರ ಗ್ರಾಮದ ನಿವಾಸಿಗಳಾದ ಈಶ್ವರ್ ಮತ್ತು ಆಶಾ ದಂಪತಿಗಳ ಪುತ್ರಿಯಾದ ಸಾತ್ವಿಕ್ ಗೌಡ 625ಕ್ಕೆ 608 ಅಂಕ ಪಡೆದಿದ್ದಾರೆ. SSLC ಪರೀಕ್ಷೆಯಲ್ಲಿ ಅದ್ವಿತೀಯ…
SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ
SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ ಕೋಣಂದೂರು : ಇಲ್ಲಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯು SSLC ವಾರ್ಷಿಕ ಪರೀಕ್ಷೆಯಲ್ಲಿ 97.20% ಫಲಿತಾಂಶ ಪಡೆದಿದೆ. ಪರೀಕ್ಷೆಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದವರು ಸಮೃದ್ಧಿ ಎ. ಆರ್. 617.ಸಾನ್ವಿ ಎಸ್. ವಿ. 614.ಅದಿತಿ ಕೆ. ಆರ್. 613ಸಮನ್ವಿತ ಕೆ. ಎಸ್. 613ಸೋನಿಕ ಡಿ 605.ಸದೃಶ್ ಹೆಚ್. ವಿ. 600 21 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ ,13 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1…
SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್
SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…
SSLC ಫಲಿತಾಂಶ | ರಿಪ್ಪನ್ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ
SSLC ಫಲಿತಾಂಶ | ರಿಪ್ಪನ್ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ ರಿಪ್ಪನ್ಪೇಟೆ : ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ಫಲಿತಾಂಶವನ್ನು ಪಡೆದಿದೆ. ಸತತವಾಗಿ 9ನೇ ಬಾರಿಗೆ 100% ಫಲಿತಾಂಶ ಪಡೆದಿರುವ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 31 ವಿದ್ಯಾರ್ಥಿಗಳು ಪರೀಕ್ಷೆ ಕುಳಿತಿದ್ದು 31 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪೋಷಕರಿಗೆ ಹಾಗೂ ಶಿಕ್ಷಣ ಸಂಸ್ಥೆಯವರಿಗೆ…
ರಿಪ್ಪನ್ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ
ರಿಪ್ಪನ್ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ ರಿಪ್ಪನ್ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 71% ರಷ್ಟು ಫಲಿತಾಂಶ ಬಂದಿದೆ. ಶಾಲೆಯ ವಿದ್ಯಾರ್ಥಿನಿ ಚೈತನ್ಯಾ ಎಂ ಆರ್ 625ಕ್ಕೆ 610 ಅಂಕವನ್ನು ಪಡೆದಿರುತ್ತಾಳೆ.ಸುಹಾಸ್ ಕೆ 625ಕ್ಕೆ 609 ಮತ್ತು ಪ್ರೀತಮ್ ಸಿಂಗ್ 625 ಕ್ಕೆ 590 ಅಂಕ ಪಡೆದಿರುತ್ತಾನೆ 207 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 146 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ——————————————————- ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 92…
ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ
ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…
RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!?
RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!? ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಕಲಾಪದ ವೇಳೆ ಸದಸ್ಯರುಗಳ ನಡುವೆ ಖಾಸಗಿ ಬಾರ್ ನ ಮಾಲೀಕ ನೀಡಿದ ಲಂಚದ ಹಣದ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿ ಮಾರಾಮಾರಿ ನಡೆಯುತ್ತಿದೆ ಅನ್ನುವಷ್ಟರಲ್ಲಿ ವೇಳೆ ಕಲಾಪದ ನೇರ ಪ್ರಸಾರ ಕಡಿತಗೊಳಿಸಲಾಯಿತು. ಗ್ರಾಮ ಸಭೆಯ ಕಲಾಪದಲ್ಲಿ ತಾವು ಮತ ಹಾಕಿ…